ರಸ್ತೆ ಅಪಘಾತ…ಬೈಕ್ ಸವಾರ ಸ್ಥಳದಲ್ಲೇ ಸಾವು…ಇಬ್ಬರಿಗೆ ಗಂಭೀರ ಗಾಯ…

ರಸ್ತೆ ಅಪಘಾತ…ಬೈಕ್ ಸವಾರ ಸ್ಥಳದಲ್ಲೇ ಸಾವು…ಇಬ್ಬರಿಗೆ ಗಂಭೀರ ಗಾಯ…

ರಸ್ತೆ ಅಪಘಾತ…ಬೈಕ್ ಸವಾರ ಸ್ಥಳದಲ್ಲೇ ಸಾವು…ಇಬ್ಬರಿಗೆ ಗಂಭೀರ ಗಾಯ…

ತಿ.ನರಸೀಪುರ,ಸೆ19,Tv10 ಕನ್ನಡ
ಬೈಕ್ ಮತ್ತು ಕಾರಿನ ನಡುವೆ ನಡೆದ ಅಪಘಾತದಲ್ಲಿ
ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಟಿ.ನರಸೀಪುರದಲ್ಲಿ ನಡೆದಿದೆ.
ಇನ್ನಿಬ್ಬರು ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಟಿ. ನರಸೀಪುರ ಮುಖ್ಯ ರಸ್ತೆಯ ಹಿಂಡವಾಳು ಗ್ರಾಮದ ಬಳಿ ಘಟನೆ ನಡೆದಿದೆ.
ಹಳೆ ಕೆಂಪಯ್ಯನಹುಂಡಿ ಗ್ರಾಮದ ಅಭಿಜಿತ್ (26) ಸ್ಥಳದಲ್ಲೇ ಮೃತಪಟ್ಟ ಯುವಕ.
ಪ್ರಸನ್ನ (22), ಕಾರ್ತಿಕ್ (20)ಗಂಭೀರ ಗಾಯಗೊಂಡವರು.
ಗಾಯಾಳುಗಳನ್ನ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ತಿ.ನರಸೀಪುರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಅರಣ್ಯ ಇಲಾಖೆ ಸಿಬ್ಬಂದಿಗಳ ಮೋಜುಮಸ್ತಿ…ರಸ್ತೆ ಬದಿ ಮಿಡ್ ನೈಟ್ ಪಾರ್ಟಿ…ಸ್ಥಳಕ್ಕೆ ಬಂದ ಪತ್ರಕರ್ತನ ಮೇಲೆ ಹಲ್ಲೆ…ಪ್ರಕರಣ ದಾಖಲು…

ಅರಣ್ಯ ಇಲಾಖೆ ಸಿಬ್ಬಂದಿಗಳ ಮೋಜುಮಸ್ತಿ…ರಸ್ತೆ ಬದಿ ಮಿಡ್ ನೈಟ್ ಪಾರ್ಟಿ…ಸ್ಥಳಕ್ಕೆ ಬಂದ…

ಅರಣ್ಯ ಇಲಾಖೆ ಸಿಬ್ಬಂದಿಗಳ ಮೋಜುಮಸ್ತಿ…ರಸ್ತೆ ಬದಿ ಮಿಡ್ ನೈಟ್ ಪಾರ್ಟಿ…ಸ್ಥಳಕ್ಕೆ ಬಂದ ಪತ್ರಕರ್ತನ ಮೇಲೆ ಹಲ್ಲೆ…ಪ್ರಕರಣ ದಾಖಲು… ಹುಣಸೂರು,ಮಾ23,Tv10 ಕನ್ನಡ ರಸ್ತೆ ಬದಿ ಅರಣ್ಯ ಇಲಾಖೆ ಸಿಬ್ಬಂದಿಗಳು ಮಿಡ್…
ಫ್ಲೆಕ್ಸ್ ಗಳಲ್ಲಿ ರಾಜಕಾರಣಿಗಳನ್ನೇ ಮೀರಿಸುತ್ತಿರುವ ಮಂಡ್ಯ ಎಸ್ಪಿ ಡಾ.ಶೋಭಾರಾಣಿ…

ಫ್ಲೆಕ್ಸ್ ಗಳಲ್ಲಿ ರಾಜಕಾರಣಿಗಳನ್ನೇ ಮೀರಿಸುತ್ತಿರುವ ಮಂಡ್ಯ ಎಸ್ಪಿ ಡಾ.ಶೋಭಾರಾಣಿ…

ಫ್ಲೆಕ್ಸ್ ಗಳಲ್ಲಿ ರಾಜಕಾರಣಿಗಳನ್ನೇ ಮೀರಿಸುತ್ತಿರುವ ಮಂಡ್ಯ ಎಸ್ಪಿ ಡಾ.ಶೋಭಾರಾಣಿ… ಮಂಡ್ಯ,ಮಾ21,Tv10 ಕನ್ನಡ ಮಂಡ್ಯ ಜಿಲ್ಲಾ ವರಿಷ್ಠಾಧಿಕಾರಿ ಡಾ.ವಿ.ಜೆ.ಶೋಭಾರಾಣಿ ರವರು ಫ್ಲೆಕ್ಸ್ ಗಳಲ್ಲಿ ರಾಜಕಾರಿಣಿಗಳನ್ನೇ ಮೀರಿಸುತ್ತಿದ್ದಾರೆ.ಮಂಡ್ಯದ ವಿವಿದೆಡೆ ಯುಗಾದಿ ಹಬ್ಬದ…
ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿ…ವೃದ್ದರೊಬ್ಬರಿಗೆ 8.50 ಲಕ್ಷ ವಂಚನೆ…ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು…

ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿ…ವೃದ್ದರೊಬ್ಬರಿಗೆ 8.50 ಲಕ್ಷ ವಂಚನೆ…ಸೆನ್ ಪೊಲೀಸ್ ಠಾಣೆಯಲ್ಲಿ…

ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿ…ವೃದ್ದರೊಬ್ಬರಿಗೆ 8.50 ಲಕ್ಷ ವಂಚನೆ…ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು… ಮೈಸೂರು,ಮಾ20,Tv10 ಕನ್ನಡ ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿಸಿ ವೃದ್ದರೊಬ್ಬರಿಗೆ 8,50,047/- ರೂ ವಂಚಿಸಿದ…

Leave a Reply

Your email address will not be published. Required fields are marked *