ರಸ್ತೆ ಅಪಘಾತ…ಬೈಕ್ ಸವಾರ ಸ್ಥಳದಲ್ಲೇ ಸಾವು…ಇಬ್ಬರಿಗೆ ಗಂಭೀರ ಗಾಯ…

ರಸ್ತೆ ಅಪಘಾತ…ಬೈಕ್ ಸವಾರ ಸ್ಥಳದಲ್ಲೇ ಸಾವು…ಇಬ್ಬರಿಗೆ ಗಂಭೀರ ಗಾಯ…

ರಸ್ತೆ ಅಪಘಾತ…ಬೈಕ್ ಸವಾರ ಸ್ಥಳದಲ್ಲೇ ಸಾವು…ಇಬ್ಬರಿಗೆ ಗಂಭೀರ ಗಾಯ…

ತಿ.ನರಸೀಪುರ,ಸೆ19,Tv10 ಕನ್ನಡ
ಬೈಕ್ ಮತ್ತು ಕಾರಿನ ನಡುವೆ ನಡೆದ ಅಪಘಾತದಲ್ಲಿ
ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಟಿ.ನರಸೀಪುರದಲ್ಲಿ ನಡೆದಿದೆ.
ಇನ್ನಿಬ್ಬರು ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಟಿ. ನರಸೀಪುರ ಮುಖ್ಯ ರಸ್ತೆಯ ಹಿಂಡವಾಳು ಗ್ರಾಮದ ಬಳಿ ಘಟನೆ ನಡೆದಿದೆ.
ಹಳೆ ಕೆಂಪಯ್ಯನಹುಂಡಿ ಗ್ರಾಮದ ಅಭಿಜಿತ್ (26) ಸ್ಥಳದಲ್ಲೇ ಮೃತಪಟ್ಟ ಯುವಕ.
ಪ್ರಸನ್ನ (22), ಕಾರ್ತಿಕ್ (20)ಗಂಭೀರ ಗಾಯಗೊಂಡವರು.
ಗಾಯಾಳುಗಳನ್ನ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ತಿ.ನರಸೀಪುರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಸಾಲಬಾಧೆ:ರೈತ ಆತ್ಮಹತ್ಯೆ…

ಸಾಲಬಾಧೆ:ರೈತ ಆತ್ಮಹತ್ಯೆ…

ಮಂಡ್ಯ,ಮೇ28,Tv10 ಕನ್ನಡ ಸಾಲಬಾಧೆ ತಾಳಲಾರದೆ ರೈತ ನೇಣು ಬಿಗಿದುಕೊಂಡು ಆತ್ಮತ್ಯೆಗೆ ಶರಣಾದ ಘಟನೆ ಮಂಡ್ಯದ ಕೆ.ಆರ್.ಪೇಟೆ ತಾಲೂಕಿನ ಮರಟಿಕೊಪ್ಪಲು ಗ್ರಾಮದಲ್ಲಿ ನಡೆದಿದೆ. ರೈತ ಮಂಜೇಗೌಡ (45) ಆತ್ಮತ್ಯೆಗೆ ಶರಣಾದವರು.ಮಂಡ್ಯದ…
ಮೈಸೂರು ಅಭಿವೃದ್ದಿ ಪ್ರಾಧಿಕಾರ ಆಯುಕ್ತರಾಗಿ ಕೆ.ಆರ್.ರಕ್ಷಿತ್ ನೇಮಕ…

ಮೈಸೂರು ಅಭಿವೃದ್ದಿ ಪ್ರಾಧಿಕಾರ ಆಯುಕ್ತರಾಗಿ ಕೆ.ಆರ್.ರಕ್ಷಿತ್ ನೇಮಕ…

ಮೈಸೂರು,ಮೇ26,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದ ನೂತನ ಆಯುಕ್ತರಾಗಿ ಕೆ.ಆರ್.ರಕ್ಷಿತ್ ನೇಮಕವಾಗಿದ್ದಾರೆ.ಮೈಸೂರು ಅಭಿವೃದ್ದಿ ಪ್ರಾಧಿಕಾರದ ಭೂಸ್ವಾಧೀನಾಧಿಕಾರಿಯಾಗಿ ಕರ್ತವ್ಯ ನಿರತವಹಿಸುತ್ತಿರುವ ಕೆ.ಆರ್.ರಕ್ಷಿತ್ ರವರಿಗೆ ಆಯುಕ್ತರಾಗಿ ಹೆಚ್ಚಿನ ಅಧಿಕಾರ ವಹಿಸಲಾಗಿದ್ದು ಎರಡೂ…
ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ಓಋವ ವ್ಯಕ್ತಿ,ಎರಡು ಹಸು ಸಾವು…

ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ಓಋವ ವ್ಯಕ್ತಿ,ಎರಡು ಹಸು ಸಾವು…

ನಂಜನಗೂಡು,ಮೇ26,Tv10 ಕನ್ನಡ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಓರ್ವ ವ್ಯಕ್ತಿ, ಎರಡು ಹಸು ಸಾವನ್ನಪ್ಪಿದ ಘಟನೆಮೈಸೂರು‌ ಜಿಲ್ಲೆ ನಂಜನಗೂಡು ತಾಲ್ಲೂಕಿನ ಏಚಗಳ್ಳಿ ಗ್ರಾಮದಲ್ಲಿ ನಡೆದಿದೆ.ಸಿದ್ದರಾಜು (52) ಮೃತ…

Leave a Reply

Your email address will not be published. Required fields are marked *