ವಿವಿ ಪುರಂ ಠಾಣೆ ಪೊಲೀಸರ ಕಾರ್ಯಾಚರಣೆ…ಮೂವರು ಅಪ್ರಾಪ್ತ ಬಾಲಕರ ಬಂಧನ…5 ದ್ವಿಚಕ್ರ ವಾಹನಗಳು ವಶ…

ವಿವಿ ಪುರಂ ಠಾಣೆ ಪೊಲೀಸರ ಕಾರ್ಯಾಚರಣೆ…ಮೂವರು ಅಪ್ರಾಪ್ತ ಬಾಲಕರ ಬಂಧನ…5 ದ್ವಿಚಕ್ರ ವಾಹನಗಳು ವಶ…

ವಿವಿ ಪುರಂ ಠಾಣೆ ಪೊಲೀಸರ ಕಾರ್ಯಾಚರಣೆ…ಮೂವರು ಅಪ್ರಾಪ್ತ ಬಾಲಕರ ಬಂಧನ…5 ದ್ವಿಚಕ್ರ ವಾಹನಗಳು ವಶ…

ಮೈಸೂರು,ಸೆ19,Tv10 ಕನ್ನಡ
ಅನುಮಾನಸ್ಪದವಾಗಿ ಕಂಡು ಬಂದ ಮೂವರು ಅಪ್ರಾಪ್ತ ಬಾಲಕರನ್ನ ವಶಕ್ಕೆ ಪಡೆದ ವಿ.ವಿ.ಪುರಂ ಠಾಣೆ ಪೊಲೀಸರು 5 ದ್ವಿಚಕ್ರ ವಾಹನಗಳ ಕಳುವು ಪತ್ತೆ ಪ್ರಕರಣವನ್ನ ಬೇಧಿಸಿದ್ದಾರೆ.ಸಂಘರ್ಷಕ್ಕೆ ಒಳಗಾದ ಬಾಲಕರಿಂದ 3.25 ಲಕ್ಷ ಮೌಲ್ಯದ 5 ದ್ವಿಚಕ್ರ ವಾಹನಗಳನ್ನ ವಶಪಡಿಸಿಕೊಂಡಿದ್ದಾರೆ.ಮೈಸೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಕಳುವು ಮಾಡುತ್ತಿದ್ದ ಅಪ್ರಾಪ್ತರನ್ನ ಬಾಲಮಂದಿರದ ವಶಕ್ಕೆ ನೀಡಲಾಗಿದೆ.ವಿ.ವಿ.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ 1,ಎನ್.ಆರ್.ಪೊಲೀಸ್ ಠಾಣಾ ವ್ಯಾಪ್ತಿಯ 2, ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ 1 ಹಾಗೂ ಚೆನ್ನರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯ 1 ದ್ವಿಚಕ್ರ ವಾಹನಗಳ ಕಳುವು ಪ್ರಕರಣ ಪತ್ತೆಯಾದಂತಾಗಿದೆ.

ಡಿಸಿಪಿ ಗೀತಾ ಎಂ.ಎಸ್.ಮಾರ್ಗದರ್ಶನದಲ್ಲಿ,ಎಸಿಪಿ ಶಿವಶಂಕರ್ ಉಸ್ತುವಾರಿಯಲ್ಲಿ,ವಿವಿಪುರಂ ಠಾಣೆಯ ಇನ್ಸ್ಪೆಕ್ಟರ್ ಜಯಕುಮಾರ್ ನೇತೃತ್ವದಲ್ಲಿ ಪಿಎಸ್ಸೈ ಲೇಪಾಕ್ಷ,ಎಎಸ್ಸೈ ಸಿದ್ದರಾಜು ಹಾಗೂ ಸಿಬ್ಬಂದಿಗಳಾದ ರವಿಗೌಡ,ಚಾಮುಂಡಮ್ಮ,ಮಹೇಶ್ ಎಸ್,ಪರಶುರಾಮ್ ರಾಠೋಡ್,ಈರಣ್ಣ,ಉಮೇಶ್ ಎನ್.ವಿ.ಕಾರ್ಯಾಚರಣೆಯನ್ನ ಯಶಸ್ವಿಗೊಳಿಸಿದ್ದಾರೆ…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *