ವಿವಿ ಪುರಂ ಠಾಣೆ ಪೊಲೀಸರ ಕಾರ್ಯಾಚರಣೆ…ಮೂವರು ಅಪ್ರಾಪ್ತ ಬಾಲಕರ ಬಂಧನ…5 ದ್ವಿಚಕ್ರ ವಾಹನಗಳು ವಶ…

ವಿವಿ ಪುರಂ ಠಾಣೆ ಪೊಲೀಸರ ಕಾರ್ಯಾಚರಣೆ…ಮೂವರು ಅಪ್ರಾಪ್ತ ಬಾಲಕರ ಬಂಧನ…5 ದ್ವಿಚಕ್ರ ವಾಹನಗಳು ವಶ…

ವಿವಿ ಪುರಂ ಠಾಣೆ ಪೊಲೀಸರ ಕಾರ್ಯಾಚರಣೆ…ಮೂವರು ಅಪ್ರಾಪ್ತ ಬಾಲಕರ ಬಂಧನ…5 ದ್ವಿಚಕ್ರ ವಾಹನಗಳು ವಶ…

ಮೈಸೂರು,ಸೆ19,Tv10 ಕನ್ನಡ
ಅನುಮಾನಸ್ಪದವಾಗಿ ಕಂಡು ಬಂದ ಮೂವರು ಅಪ್ರಾಪ್ತ ಬಾಲಕರನ್ನ ವಶಕ್ಕೆ ಪಡೆದ ವಿ.ವಿ.ಪುರಂ ಠಾಣೆ ಪೊಲೀಸರು 5 ದ್ವಿಚಕ್ರ ವಾಹನಗಳ ಕಳುವು ಪತ್ತೆ ಪ್ರಕರಣವನ್ನ ಬೇಧಿಸಿದ್ದಾರೆ.ಸಂಘರ್ಷಕ್ಕೆ ಒಳಗಾದ ಬಾಲಕರಿಂದ 3.25 ಲಕ್ಷ ಮೌಲ್ಯದ 5 ದ್ವಿಚಕ್ರ ವಾಹನಗಳನ್ನ ವಶಪಡಿಸಿಕೊಂಡಿದ್ದಾರೆ.ಮೈಸೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಕಳುವು ಮಾಡುತ್ತಿದ್ದ ಅಪ್ರಾಪ್ತರನ್ನ ಬಾಲಮಂದಿರದ ವಶಕ್ಕೆ ನೀಡಲಾಗಿದೆ.ವಿ.ವಿ.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ 1,ಎನ್.ಆರ್.ಪೊಲೀಸ್ ಠಾಣಾ ವ್ಯಾಪ್ತಿಯ 2, ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ 1 ಹಾಗೂ ಚೆನ್ನರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯ 1 ದ್ವಿಚಕ್ರ ವಾಹನಗಳ ಕಳುವು ಪ್ರಕರಣ ಪತ್ತೆಯಾದಂತಾಗಿದೆ.

ಡಿಸಿಪಿ ಗೀತಾ ಎಂ.ಎಸ್.ಮಾರ್ಗದರ್ಶನದಲ್ಲಿ,ಎಸಿಪಿ ಶಿವಶಂಕರ್ ಉಸ್ತುವಾರಿಯಲ್ಲಿ,ವಿವಿಪುರಂ ಠಾಣೆಯ ಇನ್ಸ್ಪೆಕ್ಟರ್ ಜಯಕುಮಾರ್ ನೇತೃತ್ವದಲ್ಲಿ ಪಿಎಸ್ಸೈ ಲೇಪಾಕ್ಷ,ಎಎಸ್ಸೈ ಸಿದ್ದರಾಜು ಹಾಗೂ ಸಿಬ್ಬಂದಿಗಳಾದ ರವಿಗೌಡ,ಚಾಮುಂಡಮ್ಮ,ಮಹೇಶ್ ಎಸ್,ಪರಶುರಾಮ್ ರಾಠೋಡ್,ಈರಣ್ಣ,ಉಮೇಶ್ ಎನ್.ವಿ.ಕಾರ್ಯಾಚರಣೆಯನ್ನ ಯಶಸ್ವಿಗೊಳಿಸಿದ್ದಾರೆ…

Spread the love

Related post

MDA ಹೊಸಬಡಾವಣೆ ನಿರ್ಮಾಣ ಪ್ರಕ್ರಿಯೆ…ಡ್ರೋನ್ ಮೂಲಕ ಜಮೀನು ಸರ್ವೆ ಕಾರ್ಯ…ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಚಾಲನೆ…

MDA ಹೊಸಬಡಾವಣೆ ನಿರ್ಮಾಣ ಪ್ರಕ್ರಿಯೆ…ಡ್ರೋನ್ ಮೂಲಕ ಜಮೀನು ಸರ್ವೆ ಕಾರ್ಯ…ಜಿಲ್ಲಾಧಿಕಾರಿ ಲಕ್ಷ್ಮಿಕಾಂತ…

MDA ಹೊಸಬಡಾವಣೆ ನಿರ್ಮಾಣ ಪ್ರಕ್ರಿಯೆ…ಡ್ರೋನ್ ಮೂಲಕ ಜಮೀನು ಸರ್ವೆ ಕಾರ್ಯ…ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಚಾಲನೆ… ಮೈಸೂರು,ಏ4,Tv10 ಕನ್ನಡ ಮೈಸೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನೂತನ ಬಡಾವಣೆ ನಿರ್ಮಾಣ ಕಾರ್ಯ…
ಅರಮನೆ ಮಂಡಳಿ ಉಪನಿರ್ದೇಶಕ ಟಿ.ಎಸ್.ಸುಭ್ರಹ್ಮಣ್ಯ ವಿರುದ್ದ ಅವ್ಯವಹಾರ ಆರೋಪ…ಮಾನಹಾರಿಕ ಸುದ್ದಿ ಪ್ರಸಾರ ಮಾಡದಂತೆ ನ್ಯಾಯಾಲಯ ಆದೇಶ…

ಅರಮನೆ ಮಂಡಳಿ ಉಪನಿರ್ದೇಶಕ ಟಿ.ಎಸ್.ಸುಭ್ರಹ್ಮಣ್ಯ ವಿರುದ್ದ ಅವ್ಯವಹಾರ ಆರೋಪ…ಮಾನಹಾರಿಕ ಸುದ್ದಿ ಪ್ರಸಾರ…

ಅರಮನೆ ಮಂಡಳಿ ಉಪನಿರ್ದೇಶಕ ಟಿ.ಎಸ್.ಸುಭ್ರಹ್ಮಣ್ಯ ವಿರುದ್ದ ಅವ್ಯವಹಾರ ಆರೋಪ…ಮಾನಹಾರಿಕ ಸುದ್ದಿ ಪ್ರಸಾರ ಮಾಡದಂತೆ ನ್ಯಾಯಾಲಯ ಆದೇಶ… ಮೈಸೂರು,ಏ4,Tv10 ಕನ್ನಡ ಅರಮನೆ ಮಂಡಳಿ ಉಪನಿರ್ದೇಶಕ ಟಿ.ಎಸ್.ಸುಭ್ರಹ್ಮಣ್ಯ ಗೆ ಬಿಗ್ ರಿಲೀಫ್…
ರೈತನಿಗೆ FIR ಹಾಕಿಸುವ ಧಂಕಿ…ನಂಜನಗೂಡು ತಹಸೀಲ್ದಾರ್ ಸ್ಮಿತಾರಾಮು ವಿರುದ್ದ ದೂರು…ಕ್ರಮ ಕೈಗೊಳ್ಳುವಂತೆ ಪ್ರಾದೇಶಿಕ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳಿಂದ ಉಪವಿಭಾಗಾಧಿಕಾರಿಗಳಿಗೆ ಪತ್ರ…

ರೈತನಿಗೆ FIR ಹಾಕಿಸುವ ಧಂಕಿ…ನಂಜನಗೂಡು ತಹಸೀಲ್ದಾರ್ ಸ್ಮಿತಾರಾಮು ವಿರುದ್ದ ದೂರು…ಕ್ರಮ ಕೈಗೊಳ್ಳುವಂತೆ…

ರೈತನಿಗೆ FIR ಹಾಕಿಸುವ ಧಂಕಿ…ನಂಜನಗೂಡು ತಹಸೀಲ್ದಾರ್ ಸ್ಮಿತಾರಾಮು ವಿರುದ್ದ ದೂರು…ಕ್ರಮ ಕೈಗೊಳ್ಳುವಂತೆ ಪ್ರಾದೇಶಿಕ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳಿಂದ ಉಪವಿಭಾಗಾಧಿಕಾರಿಗಳಿಗೆ ಪತ್ರ… ನಂಜನಗೂಡು,ಏ4,Tv10 ಕನ್ನಡ ಅರ್ಜಿ ಬಗ್ಗೆ ಮಾಹಿತಿ ಕೇಳಲು…

Leave a Reply

Your email address will not be published. Required fields are marked *