ವಿವಿ ಪುರಂ ಠಾಣೆ ಪೊಲೀಸರ ಕಾರ್ಯಾಚರಣೆ…ಮೂವರು ಅಪ್ರಾಪ್ತ ಬಾಲಕರ ಬಂಧನ…5 ದ್ವಿಚಕ್ರ ವಾಹನಗಳು ವಶ…

ವಿವಿ ಪುರಂ ಠಾಣೆ ಪೊಲೀಸರ ಕಾರ್ಯಾಚರಣೆ…ಮೂವರು ಅಪ್ರಾಪ್ತ ಬಾಲಕರ ಬಂಧನ…5 ದ್ವಿಚಕ್ರ ವಾಹನಗಳು ವಶ…

ವಿವಿ ಪುರಂ ಠಾಣೆ ಪೊಲೀಸರ ಕಾರ್ಯಾಚರಣೆ…ಮೂವರು ಅಪ್ರಾಪ್ತ ಬಾಲಕರ ಬಂಧನ…5 ದ್ವಿಚಕ್ರ ವಾಹನಗಳು ವಶ…

ಮೈಸೂರು,ಸೆ19,Tv10 ಕನ್ನಡ
ಅನುಮಾನಸ್ಪದವಾಗಿ ಕಂಡು ಬಂದ ಮೂವರು ಅಪ್ರಾಪ್ತ ಬಾಲಕರನ್ನ ವಶಕ್ಕೆ ಪಡೆದ ವಿ.ವಿ.ಪುರಂ ಠಾಣೆ ಪೊಲೀಸರು 5 ದ್ವಿಚಕ್ರ ವಾಹನಗಳ ಕಳುವು ಪತ್ತೆ ಪ್ರಕರಣವನ್ನ ಬೇಧಿಸಿದ್ದಾರೆ.ಸಂಘರ್ಷಕ್ಕೆ ಒಳಗಾದ ಬಾಲಕರಿಂದ 3.25 ಲಕ್ಷ ಮೌಲ್ಯದ 5 ದ್ವಿಚಕ್ರ ವಾಹನಗಳನ್ನ ವಶಪಡಿಸಿಕೊಂಡಿದ್ದಾರೆ.ಮೈಸೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಕಳುವು ಮಾಡುತ್ತಿದ್ದ ಅಪ್ರಾಪ್ತರನ್ನ ಬಾಲಮಂದಿರದ ವಶಕ್ಕೆ ನೀಡಲಾಗಿದೆ.ವಿ.ವಿ.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ 1,ಎನ್.ಆರ್.ಪೊಲೀಸ್ ಠಾಣಾ ವ್ಯಾಪ್ತಿಯ 2, ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ 1 ಹಾಗೂ ಚೆನ್ನರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯ 1 ದ್ವಿಚಕ್ರ ವಾಹನಗಳ ಕಳುವು ಪ್ರಕರಣ ಪತ್ತೆಯಾದಂತಾಗಿದೆ.

ಡಿಸಿಪಿ ಗೀತಾ ಎಂ.ಎಸ್.ಮಾರ್ಗದರ್ಶನದಲ್ಲಿ,ಎಸಿಪಿ ಶಿವಶಂಕರ್ ಉಸ್ತುವಾರಿಯಲ್ಲಿ,ವಿವಿಪುರಂ ಠಾಣೆಯ ಇನ್ಸ್ಪೆಕ್ಟರ್ ಜಯಕುಮಾರ್ ನೇತೃತ್ವದಲ್ಲಿ ಪಿಎಸ್ಸೈ ಲೇಪಾಕ್ಷ,ಎಎಸ್ಸೈ ಸಿದ್ದರಾಜು ಹಾಗೂ ಸಿಬ್ಬಂದಿಗಳಾದ ರವಿಗೌಡ,ಚಾಮುಂಡಮ್ಮ,ಮಹೇಶ್ ಎಸ್,ಪರಶುರಾಮ್ ರಾಠೋಡ್,ಈರಣ್ಣ,ಉಮೇಶ್ ಎನ್.ವಿ.ಕಾರ್ಯಾಚರಣೆಯನ್ನ ಯಶಸ್ವಿಗೊಳಿಸಿದ್ದಾರೆ…

Spread the love

Related post

ಗಣಪತಿ ಆಶ್ರಮದಲ್ಲಿ ಹನುಮಜಯಂತಿ ಸಂಭ್ರಮ…ಕಾರ್ಯಸಿದ್ದಿ ಹನುಮಂತನಿಗೆ ವಜ್ರಾಲಂಕಾರ…

ಗಣಪತಿ ಆಶ್ರಮದಲ್ಲಿ ಹನುಮಜಯಂತಿ ಸಂಭ್ರಮ…ಕಾರ್ಯಸಿದ್ದಿ ಹನುಮಂತನಿಗೆ ವಜ್ರಾಲಂಕಾರ…

ಗಣಪತಿ ಆಶ್ರಮದಲ್ಲಿ ಹನುಮಜಯಂತಿ ಸಂಭ್ರಮ…ಕಾರ್ಯಸಿದ್ದಿ ಹನುಮಂತನಿಗೆ ವಜ್ರಾಲಂಕಾರ… ಮೈಸೂರು,ಏ2,Tv10 ಕನ್ನಡ ಗಣಪತಿ ಆಶ್ರಮದಲ್ಲಿ ಹನುಮಜಯಂತಿ ಆಚರಣೆ ಸಂಭ್ರಮದಿಂದ ನೆರವೇರಿತು. ಮೈಸೂರು: ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ಕಾರ್ಯಸಿದ್ದಿ ಆಂಜನೇಯ…
ಬಕೆಟ್ ನಲ್ಲಿ ಮುಳುಗಿ ಮಗು ಸಾವು…ನೊಂದು ತಾಯಿ ಆತ್ಮಹತ್ಯೆಗೆ ಶರಣು..

ಬಕೆಟ್ ನಲ್ಲಿ ಮುಳುಗಿ ಮಗು ಸಾವು…ನೊಂದು ತಾಯಿ ಆತ್ಮಹತ್ಯೆಗೆ ಶರಣು..

ಬಕೆಟ್ ನಲ್ಲಿ ಮುಳುಗಿ ಮಗು ಸಾವು…ನೊಂದು ತಾಯಿ ಆತ್ಮಹತ್ಯೆಗೆ ಶರಣು.. ಬೆಂಗಳೂರು,ಏ2,Tv10 ಕನ್ನಡ ಬಕೆಟ್ ನಲ್ಲಿ ಮಗು ಮುಳುಗಿ ಸಾವನ್ನಪ್ಪಿದ್ದರಿಂದ ಮನನೊಂದು ತಾಯಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ…
ತಾಯಿ- ಮಗನ ನಡುವೆ ಜಗಳ…ಸಾವಿನಲ್ಲಿ ಅಂತ್ಯ…

ತಾಯಿ- ಮಗನ ನಡುವೆ ಜಗಳ…ಸಾವಿನಲ್ಲಿ ಅಂತ್ಯ…

ತಾಯಿ- ಮಗನ ನಡುವೆ ಜಗಳ…ಸಾವಿನಲ್ಲಿ ಅಂತ್ಯ… ಕೆ.ಆರ್.ಪೇಟೆ,ಏ2,Tv10 ಕನ್ನಡ ತಾಯಿಗನ ನಡುವೆ ನಡೆದ ಜಗಳ ಇಬ್ಬರ ಸಾವಿನಲ್ಲಿ ಅಂತ್ಯವಾದ ದುರಂತ ಘಟನೆ ಕೆ.ಆರ್.ಪೇಟೆ ತಾಲೂಕು ಬೂಕಹಳ್ಳಿ ಕೊಪ್ಪಲು ಗ್ರಾಮದಲ್ಲಿ…

Leave a Reply

Your email address will not be published. Required fields are marked *