ಹೋರಾಟಗಾರರ ವಿರುದ್ದ ತಹಸೀಲ್ದಾರ್ ರತ್ನಾಂಬಿಕ ಕೆಂಡಾಮಂಡಲ…ದಾಖಲೆಗಳನ್ನ ಎಸೆದಾಡಿ ಆಕ್ರೋಷ…ಹೈಡ್ರಾಮ ವಿಡಿಯೋ ನೋಡಿ…

ಹೋರಾಟಗಾರರ ವಿರುದ್ದ ತಹಸೀಲ್ದಾರ್ ರತ್ನಾಂಬಿಕ ಕೆಂಡಾಮಂಡಲ…ದಾಖಲೆಗಳನ್ನ ಎಸೆದಾಡಿ ಆಕ್ರೋಷ…ಹೈಡ್ರಾಮ ವಿಡಿಯೋ ನೋಡಿ…

ಹೋರಾಟಗಾರರ ವಿರುದ್ದ ತಹಸೀಲ್ದಾರ್ ರತ್ನಾಂಬಿಕ ಕೆಂಡಾಮಂಡಲ…ದಾಖಲೆಗಳನ್ನ ಎಸೆದಾಡಿ ಆಕ್ರೋಷ…ಹೈಡ್ರಾಮ ವಿಡಿಯೋ ನೋಡಿ…

ಹೆಚ್.ಡಿ.ಕೋಟೆ,ಸೆ20,Tv10 ಕನ್ನಡ
ಲಂಚ ಪಡೆಯುತ್ತಿರುವ ಸಿಬ್ಬಂದಿಗಳ ವರ್ತನೆ ಬಗ್ಗೆ ಮಾಹಿತಿ ಪಡೆಯಲು ಹೋದ ಹೋರಾಟಗಾರರ ವಿರರುದ್ದ ಹೆಚ್.ಡಿ.ಕೋಟೆ ತಾಲೂಕು ತಹಸೀಲ್ದಾರ್ ರತ್ನಾಂಬಿಕ ಮಾತಿನ ಚಕಮಕಿ ನಡೆಸಿ ಹರಿಹಾಯ್ದ ಘಟನೆ ಮಿನಿವಿಧಾನ ಸೌಧದಲ್ಲಿ ನಡೆದಿದೆ. ಹೋರಾಟಗಾರರ ವಿರುದ್ದ ಕೂಗಾಡಿ ಆವೇಷಭರಿತರಾಗಿ ಮಾತನಾಡಿ ದಾಖಲೆಗಳನ್ನ ಎಸೆದಾಡಿದ ವಿಡಿಯೋ ವೈರಲ್ ಆಗಿದೆ. ಹೆಚ್ ಡಿ ಕೋಟೆ ತಾಲ್ಲೂಕು ಕಚೇರಿಯಲ್ಲಿ ಹೈಡ್ರಾಮ ನಡೆದಿದೆ.ತಹಶೀಲ್ದಾರ್ ಆವೇಷ ನೋಡಿ ಜನ ದಿಗ್ಬ್ರಾಂತರಾಗಿದ್ದಾರೆ.
ಪ್ರಕೃತಿ ವಿಕೋಪದಡಿ ಮನೆಗಳ ಪರಿಹಾರ ವಿಚಾರ
ಆಯ್ಕೆ ಪ್ರಕ್ರಿಯೆಯಲ್ಲಿ ಗ್ರಾಮಲೆಕ್ಕಿಗರು, ರಾಜಸ್ವ ನಿರೀಕ್ಷಕರು ಲಂಚ ಪಡೆಯುತ್ತಾರೆ ಎಂಬ ಆರೋಪ ಬಂದಿದ್ದು ಈ ಬಗ್ಗೆ
ರೈತ ಸಂಘದ ನಾಗರಾಜು ಮತ್ತು ದಸಂಸ ಚಾ.ಶಿವಕುಮಾರ್ ಮಾಹಿತಿ ನೀಡಲು ಹೋಗಿದ್ದಾರೆ.
ಈ ವೇಳೆ ತಹಶೀಲ್ದಾರ್ ಹಾಗೂ ಹೋರಾಟಗಾರರ ನಡುವೆ ಮಾತಿನ ಚಕಮಕಿ ನಡೆದಿದೆ.
ಈ ವೇಳೆ ಕೆಂಡಾಮಂಡಲರಾದ ತಹಶೀಲ್ದಾರ್ ರತ್ನಾಂಬಿಕ
ಟೇಬಲ್ ಮೇಲಿದ್ದ ದಾಖಲೆಗಳನ್ನು ಎಸೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಹಶೀಲ್ದಾರ್ ಸಮಾಧಾನ ಪಡಿಸಲು ಸಿಬ್ಬಂದಿಗಳು ಹರಸಾಹಸಪಟ್ಟಿದ್ದಾತರೆ.ಕರ್ತವ್ಯಕ್ಕೆ ರಜೆ ಹಾಕಿ ದೂರು ನೀಡುವ ಬೆದರಿಕೆ ಹಾಕಿದ್ದಾರೆ
ತಹಶೀಲ್ದಾರ್ ರತ್ನಾಂಬಿಕ. ಕಚೇರಿಯಲ್ಲಿ ಕೆಲಕಾಲ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು…

Spread the love

Related post

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು…

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು…

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು… ಹುಣಸೂರು,ಜೂ18,Tv10 ಕನ್ನಡ ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆ ಹುಣಸೂರು…
ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…

Leave a Reply

Your email address will not be published. Required fields are marked *