ಹೋರಾಟಗಾರರ ವಿರುದ್ದ ತಹಸೀಲ್ದಾರ್ ರತ್ನಾಂಬಿಕ ಕೆಂಡಾಮಂಡಲ…ದಾಖಲೆಗಳನ್ನ ಎಸೆದಾಡಿ ಆಕ್ರೋಷ…ಹೈಡ್ರಾಮ ವಿಡಿಯೋ ನೋಡಿ…

ಹೋರಾಟಗಾರರ ವಿರುದ್ದ ತಹಸೀಲ್ದಾರ್ ರತ್ನಾಂಬಿಕ ಕೆಂಡಾಮಂಡಲ…ದಾಖಲೆಗಳನ್ನ ಎಸೆದಾಡಿ ಆಕ್ರೋಷ…ಹೈಡ್ರಾಮ ವಿಡಿಯೋ ನೋಡಿ…

ಹೋರಾಟಗಾರರ ವಿರುದ್ದ ತಹಸೀಲ್ದಾರ್ ರತ್ನಾಂಬಿಕ ಕೆಂಡಾಮಂಡಲ…ದಾಖಲೆಗಳನ್ನ ಎಸೆದಾಡಿ ಆಕ್ರೋಷ…ಹೈಡ್ರಾಮ ವಿಡಿಯೋ ನೋಡಿ…

ಹೆಚ್.ಡಿ.ಕೋಟೆ,ಸೆ20,Tv10 ಕನ್ನಡ
ಲಂಚ ಪಡೆಯುತ್ತಿರುವ ಸಿಬ್ಬಂದಿಗಳ ವರ್ತನೆ ಬಗ್ಗೆ ಮಾಹಿತಿ ಪಡೆಯಲು ಹೋದ ಹೋರಾಟಗಾರರ ವಿರರುದ್ದ ಹೆಚ್.ಡಿ.ಕೋಟೆ ತಾಲೂಕು ತಹಸೀಲ್ದಾರ್ ರತ್ನಾಂಬಿಕ ಮಾತಿನ ಚಕಮಕಿ ನಡೆಸಿ ಹರಿಹಾಯ್ದ ಘಟನೆ ಮಿನಿವಿಧಾನ ಸೌಧದಲ್ಲಿ ನಡೆದಿದೆ. ಹೋರಾಟಗಾರರ ವಿರುದ್ದ ಕೂಗಾಡಿ ಆವೇಷಭರಿತರಾಗಿ ಮಾತನಾಡಿ ದಾಖಲೆಗಳನ್ನ ಎಸೆದಾಡಿದ ವಿಡಿಯೋ ವೈರಲ್ ಆಗಿದೆ. ಹೆಚ್ ಡಿ ಕೋಟೆ ತಾಲ್ಲೂಕು ಕಚೇರಿಯಲ್ಲಿ ಹೈಡ್ರಾಮ ನಡೆದಿದೆ.ತಹಶೀಲ್ದಾರ್ ಆವೇಷ ನೋಡಿ ಜನ ದಿಗ್ಬ್ರಾಂತರಾಗಿದ್ದಾರೆ.
ಪ್ರಕೃತಿ ವಿಕೋಪದಡಿ ಮನೆಗಳ ಪರಿಹಾರ ವಿಚಾರ
ಆಯ್ಕೆ ಪ್ರಕ್ರಿಯೆಯಲ್ಲಿ ಗ್ರಾಮಲೆಕ್ಕಿಗರು, ರಾಜಸ್ವ ನಿರೀಕ್ಷಕರು ಲಂಚ ಪಡೆಯುತ್ತಾರೆ ಎಂಬ ಆರೋಪ ಬಂದಿದ್ದು ಈ ಬಗ್ಗೆ
ರೈತ ಸಂಘದ ನಾಗರಾಜು ಮತ್ತು ದಸಂಸ ಚಾ.ಶಿವಕುಮಾರ್ ಮಾಹಿತಿ ನೀಡಲು ಹೋಗಿದ್ದಾರೆ.
ಈ ವೇಳೆ ತಹಶೀಲ್ದಾರ್ ಹಾಗೂ ಹೋರಾಟಗಾರರ ನಡುವೆ ಮಾತಿನ ಚಕಮಕಿ ನಡೆದಿದೆ.
ಈ ವೇಳೆ ಕೆಂಡಾಮಂಡಲರಾದ ತಹಶೀಲ್ದಾರ್ ರತ್ನಾಂಬಿಕ
ಟೇಬಲ್ ಮೇಲಿದ್ದ ದಾಖಲೆಗಳನ್ನು ಎಸೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಹಶೀಲ್ದಾರ್ ಸಮಾಧಾನ ಪಡಿಸಲು ಸಿಬ್ಬಂದಿಗಳು ಹರಸಾಹಸಪಟ್ಟಿದ್ದಾತರೆ.ಕರ್ತವ್ಯಕ್ಕೆ ರಜೆ ಹಾಕಿ ದೂರು ನೀಡುವ ಬೆದರಿಕೆ ಹಾಕಿದ್ದಾರೆ
ತಹಶೀಲ್ದಾರ್ ರತ್ನಾಂಬಿಕ. ಕಚೇರಿಯಲ್ಲಿ ಕೆಲಕಾಲ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು…

Spread the love

Related post

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ… ಮೈಸೂರು,ಏ28,Tv10 ಕನ್ನಡ ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ ಶುರುವಾಗಿದೆ.ಭಿಕ್ಷೆ…
ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…

Leave a Reply

Your email address will not be published. Required fields are marked *