ಹೋರಾಟಗಾರರ ವಿರುದ್ದ ತಹಸೀಲ್ದಾರ್ ರತ್ನಾಂಬಿಕ ಕೆಂಡಾಮಂಡಲ…ದಾಖಲೆಗಳನ್ನ ಎಸೆದಾಡಿ ಆಕ್ರೋಷ…ಹೈಡ್ರಾಮ ವಿಡಿಯೋ ನೋಡಿ…

ಹೋರಾಟಗಾರರ ವಿರುದ್ದ ತಹಸೀಲ್ದಾರ್ ರತ್ನಾಂಬಿಕ ಕೆಂಡಾಮಂಡಲ…ದಾಖಲೆಗಳನ್ನ ಎಸೆದಾಡಿ ಆಕ್ರೋಷ…ಹೈಡ್ರಾಮ ವಿಡಿಯೋ ನೋಡಿ…

ಹೋರಾಟಗಾರರ ವಿರುದ್ದ ತಹಸೀಲ್ದಾರ್ ರತ್ನಾಂಬಿಕ ಕೆಂಡಾಮಂಡಲ…ದಾಖಲೆಗಳನ್ನ ಎಸೆದಾಡಿ ಆಕ್ರೋಷ…ಹೈಡ್ರಾಮ ವಿಡಿಯೋ ನೋಡಿ…

ಹೆಚ್.ಡಿ.ಕೋಟೆ,ಸೆ20,Tv10 ಕನ್ನಡ
ಲಂಚ ಪಡೆಯುತ್ತಿರುವ ಸಿಬ್ಬಂದಿಗಳ ವರ್ತನೆ ಬಗ್ಗೆ ಮಾಹಿತಿ ಪಡೆಯಲು ಹೋದ ಹೋರಾಟಗಾರರ ವಿರರುದ್ದ ಹೆಚ್.ಡಿ.ಕೋಟೆ ತಾಲೂಕು ತಹಸೀಲ್ದಾರ್ ರತ್ನಾಂಬಿಕ ಮಾತಿನ ಚಕಮಕಿ ನಡೆಸಿ ಹರಿಹಾಯ್ದ ಘಟನೆ ಮಿನಿವಿಧಾನ ಸೌಧದಲ್ಲಿ ನಡೆದಿದೆ. ಹೋರಾಟಗಾರರ ವಿರುದ್ದ ಕೂಗಾಡಿ ಆವೇಷಭರಿತರಾಗಿ ಮಾತನಾಡಿ ದಾಖಲೆಗಳನ್ನ ಎಸೆದಾಡಿದ ವಿಡಿಯೋ ವೈರಲ್ ಆಗಿದೆ. ಹೆಚ್ ಡಿ ಕೋಟೆ ತಾಲ್ಲೂಕು ಕಚೇರಿಯಲ್ಲಿ ಹೈಡ್ರಾಮ ನಡೆದಿದೆ.ತಹಶೀಲ್ದಾರ್ ಆವೇಷ ನೋಡಿ ಜನ ದಿಗ್ಬ್ರಾಂತರಾಗಿದ್ದಾರೆ.
ಪ್ರಕೃತಿ ವಿಕೋಪದಡಿ ಮನೆಗಳ ಪರಿಹಾರ ವಿಚಾರ
ಆಯ್ಕೆ ಪ್ರಕ್ರಿಯೆಯಲ್ಲಿ ಗ್ರಾಮಲೆಕ್ಕಿಗರು, ರಾಜಸ್ವ ನಿರೀಕ್ಷಕರು ಲಂಚ ಪಡೆಯುತ್ತಾರೆ ಎಂಬ ಆರೋಪ ಬಂದಿದ್ದು ಈ ಬಗ್ಗೆ
ರೈತ ಸಂಘದ ನಾಗರಾಜು ಮತ್ತು ದಸಂಸ ಚಾ.ಶಿವಕುಮಾರ್ ಮಾಹಿತಿ ನೀಡಲು ಹೋಗಿದ್ದಾರೆ.
ಈ ವೇಳೆ ತಹಶೀಲ್ದಾರ್ ಹಾಗೂ ಹೋರಾಟಗಾರರ ನಡುವೆ ಮಾತಿನ ಚಕಮಕಿ ನಡೆದಿದೆ.
ಈ ವೇಳೆ ಕೆಂಡಾಮಂಡಲರಾದ ತಹಶೀಲ್ದಾರ್ ರತ್ನಾಂಬಿಕ
ಟೇಬಲ್ ಮೇಲಿದ್ದ ದಾಖಲೆಗಳನ್ನು ಎಸೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಹಶೀಲ್ದಾರ್ ಸಮಾಧಾನ ಪಡಿಸಲು ಸಿಬ್ಬಂದಿಗಳು ಹರಸಾಹಸಪಟ್ಟಿದ್ದಾತರೆ.ಕರ್ತವ್ಯಕ್ಕೆ ರಜೆ ಹಾಕಿ ದೂರು ನೀಡುವ ಬೆದರಿಕೆ ಹಾಕಿದ್ದಾರೆ
ತಹಶೀಲ್ದಾರ್ ರತ್ನಾಂಬಿಕ. ಕಚೇರಿಯಲ್ಲಿ ಕೆಲಕಾಲ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು…

Spread the love

Related post

ಅಭಿಮಾನಿಗಳೊಂದಿಗೆ ಅಭಿಮಾನ ಹಂಚಿಕೊಂಡ ಡಾ.ಚೇತನ

ಅಭಿಮಾನಿಗಳೊಂದಿಗೆ ಅಭಿಮಾನ ಹಂಚಿಕೊಂಡ ಡಾ.ಚೇತನ

*ಬಿಜಾಪುರ ಜಿಲ್ಲೆ ಇಂಡಿ ಪಟ್ಟಣದ ಅದ್ಭುತ ಪ್ರತಿಭೆ ತಮ್ಮ ರಾಷ್ಟ್ರಮಟ್ಟದ ಬಹು ಪ್ರಶಸ್ತಿಗಳ ಮೂಲಕ ದೇಶಕ್ಕೆ ನಾಡಿಗೆ ಮತ್ತೆ ಹುಟ್ಟುರಿಗೆ ಕೀರ್ತಿ ತಂದಿದ್ದಾರೆ ಚೇತನ ಬಸವರಾಜ ಮೂರಮನ ಕ್ಷಮಿಸಿ…
ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ ಜಾತ್ರೆ…ರಸ್ತೆ ಮಧ್ಯದಲ್ಲಿ ನಿಂತ ತೇರು…ದೇವಾಲಯಕ್ಕೆ ಬೀಗ…ಗ್ರಾಮದಲ್ಲಿ ಬಿಗುವಿನ ವಾತಾವರಣ

ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ…

ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ ಜಾತ್ರೆ…ರಸ್ತೆ ಮಧ್ಯದಲ್ಲಿ ನಿಂತ ತೇರು…ದೇವಾಲಯಕ್ಕೆ ಬೀಗ…ಗ್ರಾಮದಲ್ಲಿ ಬಿಗುವಿನ ವಾತಾವರಣ… ನಂಜನಗೂಡು,ಜ31,Tv10 ಕನ್ನಡ ಗ್ರಾಮದ ಫೋಕಸ್ ಲೈಟ್…
ಕಟೌಟ್ ತೆರವು ವೇಳೆ ಅವಘಢ…ಆಯತಪ್ಪಿ ಕೆಳಗೆ ಬಿದ್ದು ಕಾರ್ಮಿಕ ಸಾವು…

ಕಟೌಟ್ ತೆರವು ವೇಳೆ ಅವಘಢ…ಆಯತಪ್ಪಿ ಕೆಳಗೆ ಬಿದ್ದು ಕಾರ್ಮಿಕ ಸಾವು…

ಕಟೌಟ್ ತೆರವು ವೇಳೆ ಅವಘಢ…ಆಯತಪ್ಪಿ ಕೆಳಗೆ ಬಿದ್ದು ಕಾರ್ಮಿಕ ಸಾವು… ಸುತ್ತೂರು,ಜ29,Tv10 ಕನ್ನಡ ಸುತ್ತೂರು ಜಾತ್ರೆಯ ಕಟೌಟ್ ಫ್ರೇಮ್ ತೆರವು ಮಾಡುವ ವೇಳೆಮೇಲಿಂದ ಕೆಳಗೆ ಬಿದ್ದು ವ್ಯಕ್ತಿ ಸಾವನ್ನಪ್ಪಿದ…

Leave a Reply

Your email address will not be published. Required fields are marked *