ಹೋರಾಟಗಾರರ ವಿರುದ್ದ ತಹಸೀಲ್ದಾರ್ ರತ್ನಾಂಬಿಕ ಕೆಂಡಾಮಂಡಲ…ದಾಖಲೆಗಳನ್ನ ಎಸೆದಾಡಿ ಆಕ್ರೋಷ…ಹೈಡ್ರಾಮ ವಿಡಿಯೋ ನೋಡಿ…

ಹೋರಾಟಗಾರರ ವಿರುದ್ದ ತಹಸೀಲ್ದಾರ್ ರತ್ನಾಂಬಿಕ ಕೆಂಡಾಮಂಡಲ…ದಾಖಲೆಗಳನ್ನ ಎಸೆದಾಡಿ ಆಕ್ರೋಷ…ಹೈಡ್ರಾಮ ವಿಡಿಯೋ ನೋಡಿ…

ಹೋರಾಟಗಾರರ ವಿರುದ್ದ ತಹಸೀಲ್ದಾರ್ ರತ್ನಾಂಬಿಕ ಕೆಂಡಾಮಂಡಲ…ದಾಖಲೆಗಳನ್ನ ಎಸೆದಾಡಿ ಆಕ್ರೋಷ…ಹೈಡ್ರಾಮ ವಿಡಿಯೋ ನೋಡಿ…

ಹೆಚ್.ಡಿ.ಕೋಟೆ,ಸೆ20,Tv10 ಕನ್ನಡ
ಲಂಚ ಪಡೆಯುತ್ತಿರುವ ಸಿಬ್ಬಂದಿಗಳ ವರ್ತನೆ ಬಗ್ಗೆ ಮಾಹಿತಿ ಪಡೆಯಲು ಹೋದ ಹೋರಾಟಗಾರರ ವಿರರುದ್ದ ಹೆಚ್.ಡಿ.ಕೋಟೆ ತಾಲೂಕು ತಹಸೀಲ್ದಾರ್ ರತ್ನಾಂಬಿಕ ಮಾತಿನ ಚಕಮಕಿ ನಡೆಸಿ ಹರಿಹಾಯ್ದ ಘಟನೆ ಮಿನಿವಿಧಾನ ಸೌಧದಲ್ಲಿ ನಡೆದಿದೆ. ಹೋರಾಟಗಾರರ ವಿರುದ್ದ ಕೂಗಾಡಿ ಆವೇಷಭರಿತರಾಗಿ ಮಾತನಾಡಿ ದಾಖಲೆಗಳನ್ನ ಎಸೆದಾಡಿದ ವಿಡಿಯೋ ವೈರಲ್ ಆಗಿದೆ. ಹೆಚ್ ಡಿ ಕೋಟೆ ತಾಲ್ಲೂಕು ಕಚೇರಿಯಲ್ಲಿ ಹೈಡ್ರಾಮ ನಡೆದಿದೆ.ತಹಶೀಲ್ದಾರ್ ಆವೇಷ ನೋಡಿ ಜನ ದಿಗ್ಬ್ರಾಂತರಾಗಿದ್ದಾರೆ.
ಪ್ರಕೃತಿ ವಿಕೋಪದಡಿ ಮನೆಗಳ ಪರಿಹಾರ ವಿಚಾರ
ಆಯ್ಕೆ ಪ್ರಕ್ರಿಯೆಯಲ್ಲಿ ಗ್ರಾಮಲೆಕ್ಕಿಗರು, ರಾಜಸ್ವ ನಿರೀಕ್ಷಕರು ಲಂಚ ಪಡೆಯುತ್ತಾರೆ ಎಂಬ ಆರೋಪ ಬಂದಿದ್ದು ಈ ಬಗ್ಗೆ
ರೈತ ಸಂಘದ ನಾಗರಾಜು ಮತ್ತು ದಸಂಸ ಚಾ.ಶಿವಕುಮಾರ್ ಮಾಹಿತಿ ನೀಡಲು ಹೋಗಿದ್ದಾರೆ.
ಈ ವೇಳೆ ತಹಶೀಲ್ದಾರ್ ಹಾಗೂ ಹೋರಾಟಗಾರರ ನಡುವೆ ಮಾತಿನ ಚಕಮಕಿ ನಡೆದಿದೆ.
ಈ ವೇಳೆ ಕೆಂಡಾಮಂಡಲರಾದ ತಹಶೀಲ್ದಾರ್ ರತ್ನಾಂಬಿಕ
ಟೇಬಲ್ ಮೇಲಿದ್ದ ದಾಖಲೆಗಳನ್ನು ಎಸೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಹಶೀಲ್ದಾರ್ ಸಮಾಧಾನ ಪಡಿಸಲು ಸಿಬ್ಬಂದಿಗಳು ಹರಸಾಹಸಪಟ್ಟಿದ್ದಾತರೆ.ಕರ್ತವ್ಯಕ್ಕೆ ರಜೆ ಹಾಕಿ ದೂರು ನೀಡುವ ಬೆದರಿಕೆ ಹಾಕಿದ್ದಾರೆ
ತಹಶೀಲ್ದಾರ್ ರತ್ನಾಂಬಿಕ. ಕಚೇರಿಯಲ್ಲಿ ಕೆಲಕಾಲ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *