ಹಿರಿಯ ವಕೀಲ ಹರೀಶ್ ಕುಮಾರ್ ಹೆಗ್ಡೆ ರವರಿಗೆ ಮಾತೃವಿಯೋಗ…

ಹಿರಿಯ ವಕೀಲ ಹರೀಶ್ ಕುಮಾರ್ ಹೆಗ್ಡೆ ರವರಿಗೆ ಮಾತೃವಿಯೋಗ…

ಹಿರಿಯ ವಕೀಲ ಹರೀಶ್ ಕುಮಾರ್ ಹೆಗ್ಡೆ ರವರಿಗೆ ಮಾತೃವಿಯೋಗ…

ಮೈಸೂರು,ಸೆ20,Tv10 ಕನ್ನಡ
ಮೈಸೂರಿನ ಹಿರಿಯ ವಕೀಲರಾದ ಹರೀಶ್ ಕುಮಾರ್ ಹೆಗ್ಡೆ ರವರ ತಾಯಿ ದೈವಾಧೀನರಾಗಿದ್ದಾರೆ.ಚಾಮುಂಡಿ ಪುರಂ ನ ನಿವಾಸಿ ಹಾಗೂ ದೇವರಾಜ್ ಹೆಗ್ಡೆ ರವರ ಪತ್ನಿ ಸರಸ್ವತಿ (81) ಇಂದು ಬೆಳಿಗ್ಗೆ ನಿಧನವಾಗಿದ್ದಾರೆ.ಇಬ್ಬರು ಮಕ್ಕಳಾದ ಹೆಸರಾಂತ ವಕೀಲರಾದ ಎಂ.ಡಿ.ಹರೀಶ್ ಕುಮಾರ್ ಹೆಗ್ಡೆ ಹಾಗೂ ಸಾರಿಗೆ ಇಲಾಖೆಯ ಅಧಿಕಾರಿ ಎಂ.ಡಿ.ಶರತ್ ಕುಮಾರ್ ಹೆಗ್ಡೆ ಮತ್ತು ಮೊಮ್ಮಕ್ಕಳು,ಸಂಭಂಧಿಕರು,ಸ್ನೇಹಿತರನ್ನ ಅಗಲಿದ್ದಾರೆ.ನಾಳೆ ಬೆಳಿಗ್ಗೆ ಸುಮಾರು 11 ಗಂಟೆ ವೇಳೆಗೆ ಮೃತರ ಅಂತ್ಯಕ್ರಿಯೆ ಚಾಮುಂಡಿ ಬೆಟ್ಟದ ತಪ್ಪಲಿನ ರುಧ್ರಭೂಮಿಯಲ್ಲಿ ನೆರವೇರಲಿದೆ…

Spread the love

Related post

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…
ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…

Leave a Reply

Your email address will not be published. Required fields are marked *