ಹಿರಿಯ ವಕೀಲ ಹರೀಶ್ ಕುಮಾರ್ ಹೆಗ್ಡೆ ರವರಿಗೆ ಮಾತೃವಿಯೋಗ…

ಹಿರಿಯ ವಕೀಲ ಹರೀಶ್ ಕುಮಾರ್ ಹೆಗ್ಡೆ ರವರಿಗೆ ಮಾತೃವಿಯೋಗ…

ಹಿರಿಯ ವಕೀಲ ಹರೀಶ್ ಕುಮಾರ್ ಹೆಗ್ಡೆ ರವರಿಗೆ ಮಾತೃವಿಯೋಗ…

ಮೈಸೂರು,ಸೆ20,Tv10 ಕನ್ನಡ
ಮೈಸೂರಿನ ಹಿರಿಯ ವಕೀಲರಾದ ಹರೀಶ್ ಕುಮಾರ್ ಹೆಗ್ಡೆ ರವರ ತಾಯಿ ದೈವಾಧೀನರಾಗಿದ್ದಾರೆ.ಚಾಮುಂಡಿ ಪುರಂ ನ ನಿವಾಸಿ ಹಾಗೂ ದೇವರಾಜ್ ಹೆಗ್ಡೆ ರವರ ಪತ್ನಿ ಸರಸ್ವತಿ (81) ಇಂದು ಬೆಳಿಗ್ಗೆ ನಿಧನವಾಗಿದ್ದಾರೆ.ಇಬ್ಬರು ಮಕ್ಕಳಾದ ಹೆಸರಾಂತ ವಕೀಲರಾದ ಎಂ.ಡಿ.ಹರೀಶ್ ಕುಮಾರ್ ಹೆಗ್ಡೆ ಹಾಗೂ ಸಾರಿಗೆ ಇಲಾಖೆಯ ಅಧಿಕಾರಿ ಎಂ.ಡಿ.ಶರತ್ ಕುಮಾರ್ ಹೆಗ್ಡೆ ಮತ್ತು ಮೊಮ್ಮಕ್ಕಳು,ಸಂಭಂಧಿಕರು,ಸ್ನೇಹಿತರನ್ನ ಅಗಲಿದ್ದಾರೆ.ನಾಳೆ ಬೆಳಿಗ್ಗೆ ಸುಮಾರು 11 ಗಂಟೆ ವೇಳೆಗೆ ಮೃತರ ಅಂತ್ಯಕ್ರಿಯೆ ಚಾಮುಂಡಿ ಬೆಟ್ಟದ ತಪ್ಪಲಿನ ರುಧ್ರಭೂಮಿಯಲ್ಲಿ ನೆರವೇರಲಿದೆ…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *