ಹಿರಿಯ ವಕೀಲ ಹರೀಶ್ ಕುಮಾರ್ ಹೆಗ್ಡೆ ರವರಿಗೆ ಮಾತೃವಿಯೋಗ…

ಹಿರಿಯ ವಕೀಲ ಹರೀಶ್ ಕುಮಾರ್ ಹೆಗ್ಡೆ ರವರಿಗೆ ಮಾತೃವಿಯೋಗ…

ಹಿರಿಯ ವಕೀಲ ಹರೀಶ್ ಕುಮಾರ್ ಹೆಗ್ಡೆ ರವರಿಗೆ ಮಾತೃವಿಯೋಗ…

ಮೈಸೂರು,ಸೆ20,Tv10 ಕನ್ನಡ
ಮೈಸೂರಿನ ಹಿರಿಯ ವಕೀಲರಾದ ಹರೀಶ್ ಕುಮಾರ್ ಹೆಗ್ಡೆ ರವರ ತಾಯಿ ದೈವಾಧೀನರಾಗಿದ್ದಾರೆ.ಚಾಮುಂಡಿ ಪುರಂ ನ ನಿವಾಸಿ ಹಾಗೂ ದೇವರಾಜ್ ಹೆಗ್ಡೆ ರವರ ಪತ್ನಿ ಸರಸ್ವತಿ (81) ಇಂದು ಬೆಳಿಗ್ಗೆ ನಿಧನವಾಗಿದ್ದಾರೆ.ಇಬ್ಬರು ಮಕ್ಕಳಾದ ಹೆಸರಾಂತ ವಕೀಲರಾದ ಎಂ.ಡಿ.ಹರೀಶ್ ಕುಮಾರ್ ಹೆಗ್ಡೆ ಹಾಗೂ ಸಾರಿಗೆ ಇಲಾಖೆಯ ಅಧಿಕಾರಿ ಎಂ.ಡಿ.ಶರತ್ ಕುಮಾರ್ ಹೆಗ್ಡೆ ಮತ್ತು ಮೊಮ್ಮಕ್ಕಳು,ಸಂಭಂಧಿಕರು,ಸ್ನೇಹಿತರನ್ನ ಅಗಲಿದ್ದಾರೆ.ನಾಳೆ ಬೆಳಿಗ್ಗೆ ಸುಮಾರು 11 ಗಂಟೆ ವೇಳೆಗೆ ಮೃತರ ಅಂತ್ಯಕ್ರಿಯೆ ಚಾಮುಂಡಿ ಬೆಟ್ಟದ ತಪ್ಪಲಿನ ರುಧ್ರಭೂಮಿಯಲ್ಲಿ ನೆರವೇರಲಿದೆ…

Spread the love

Related post

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…
ಸಾಹಸಸಿಂಹ ಡಾ. ವಿಷ್ಣುವರ್ಧನ್ 76ನೇ ಜನ್ಮದಿನಾಚರಣೆ…ಉದ್ಭೂರು ಗೇಟ್ ಸ್ಮಾರಕದಲ್ಲಿ ಅದ್ಧೂರಿ ಕಾರ್ಯಕ್ರಮ…

ಸಾಹಸಸಿಂಹ ಡಾ. ವಿಷ್ಣುವರ್ಧನ್ 76ನೇ ಜನ್ಮದಿನಾಚರಣೆ…ಉದ್ಭೂರು ಗೇಟ್ ಸ್ಮಾರಕದಲ್ಲಿ ಅದ್ಧೂರಿ ಕಾರ್ಯಕ್ರಮ…

ಸಾಹಸಸಿಂಹ ಡಾ. ವಿಷ್ಣುವರ್ಧನ್ 76ನೇ ಜನ್ಮದಿನಾಚರಣೆ…ಉದ್ಭೂರು ಗೇಟ್ ಸ್ಮಾರಕದಲ್ಲಿ ಅದ್ಧೂರಿ ಕಾರ್ಯಕ್ರಮ… ಮೈಸೂರು,ಸೆ15,Tv10 ಕನ್ನಡ ಸಾಹಸಸಿಂಹ, ಕರ್ನಾಟಕ ರತ್ನ ಡಾ. ವಿಷ್ಣುವರ್ಧನ್ ಅವರ 76ನೇ ಜನ್ಮದಿನಾಚರಣೆಯನ್ನು ಸೆಪ್ಟೆಂಬರ್ 18ರಂದು…

Leave a Reply

Your email address will not be published. Required fields are marked *