ಕಬಿನಿ ಹಿನ್ನೀರಿನ ವ್ಯಾಪ್ತಿಯಲ್ಲಿ ಜ್ಯೂ.ಭೋಗೇಶ್ವರನ ಹವಾ…ಪ್ರವಾಸಿಗರಿಗೆ ಮುದ ನೀಡುತ್ತಿರುವ ನೀಳದಂತಕಾಯ ಗಜರಾಜ…

ಕಬಿನಿ ಹಿನ್ನೀರಿನ ವ್ಯಾಪ್ತಿಯಲ್ಲಿ ಜ್ಯೂ.ಭೋಗೇಶ್ವರನ ಹವಾ…ಪ್ರವಾಸಿಗರಿಗೆ ಮುದ ನೀಡುತ್ತಿರುವ ನೀಳದಂತಕಾಯ ಗಜರಾಜ…

ಕಬಿನಿ ಹಿನ್ನೀರಿನ ವ್ಯಾಪ್ತಿಯಲ್ಲಿ ಜ್ಯೂ.ಭೋಗೇಶ್ವರನ ಹವಾ…ಪ್ರವಾಸಿಗರಿಗೆ ಮುದ ನೀಡುತ್ತಿರುವ ನೀಳದಂತಕಾಯ ಗಜರಾಜ…

ಮೈಸೂರು,ಸೆ21,Tv10 ಕನ್ನಡ
ಕಬಿನಿ ಹಿನ್ನೀರಿನ ವ್ಯಾಪ್ತಿಯಲ್ಲಿ ಇದೀಗ ಜ್ಯೂ.ಭೋಗೇಶ್ವರನ ಹವಾ ಕಾಣಿಸುತ್ತಿದೆ.ನೀಳದಂತಕಾಯನಾಗಿರುವ ಜ್ಯೂ.ಭೋಗೇಶ್ವರ
ಸಫಾರಿ ವೇಳೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದಾನೆ.ಬಹುತೇಕ ನೆಲವನ್ನ ತಾಕುವಂತೆ ಬೆಳೆದ ದಂತ ಹೊಂದಿರುವ ಗಜರಾಜ ಸಫಾರಿಗರಿಗೆ ಮುದ ನೀಡುತ್ತಿದ್ದಾನೆ.ಹೆಚ್.ಡಿ.ಕೋಟೆ ತಾಲೂಕು
ಕಬಿನಿ ಹಿನ್ನೀರಿನ ದಮ್ಮನಕಟ್ಟೆ ಸಫಾರಿ ವೇಳೆ ಪ್ರವಾಸಿಗರಿಗೆ ಕಾಣಿಸುತ್ತಿದ್ದಾನೆ.
ಈ ಹಿಂದೆ ಇದೇ ರೀತಿಯ ದಂತವುಳ್ಳ ಭೋಗೇಶ್ವರ ಆನೆ ಸಫಾರಿಗರಿಗೆ ಕಾಣಿಸಿಕೊಳ್ಳುತ್ತಿತ್ತು. ಭೋಗೇಶ್ವರ ಆನೆ ನಿಧನದ ನಂತರ ಜ್ಯೂ.ಭೋಗೇಶ್ವರ ಪ್ರವಾಸಿಗರಿಗೆ ಕಾಣಿಸಿಕೊಳ್ಳುತ್ತಿದ್ದಾನೆ.
ಪ್ರವಾಸಿಗರ ಕ್ಯಾಮೆರಾದಲ್ಲಿ ವಿಶೇಷ ಆನೆ ಸೆರೆಯಾಗಿದೆ…

Spread the love

Related post

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ… ಮೈಸೂರು,ಏ28,Tv10 ಕನ್ನಡ ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ ಶುರುವಾಗಿದೆ.ಭಿಕ್ಷೆ…
ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…

Leave a Reply

Your email address will not be published. Required fields are marked *