ಕಬಿನಿ ಹಿನ್ನೀರಿನ ವ್ಯಾಪ್ತಿಯಲ್ಲಿ ಜ್ಯೂ.ಭೋಗೇಶ್ವರನ ಹವಾ…ಪ್ರವಾಸಿಗರಿಗೆ ಮುದ ನೀಡುತ್ತಿರುವ ನೀಳದಂತಕಾಯ ಗಜರಾಜ…

ಕಬಿನಿ ಹಿನ್ನೀರಿನ ವ್ಯಾಪ್ತಿಯಲ್ಲಿ ಜ್ಯೂ.ಭೋಗೇಶ್ವರನ ಹವಾ…ಪ್ರವಾಸಿಗರಿಗೆ ಮುದ ನೀಡುತ್ತಿರುವ ನೀಳದಂತಕಾಯ ಗಜರಾಜ…

ಕಬಿನಿ ಹಿನ್ನೀರಿನ ವ್ಯಾಪ್ತಿಯಲ್ಲಿ ಜ್ಯೂ.ಭೋಗೇಶ್ವರನ ಹವಾ…ಪ್ರವಾಸಿಗರಿಗೆ ಮುದ ನೀಡುತ್ತಿರುವ ನೀಳದಂತಕಾಯ ಗಜರಾಜ…

ಮೈಸೂರು,ಸೆ21,Tv10 ಕನ್ನಡ
ಕಬಿನಿ ಹಿನ್ನೀರಿನ ವ್ಯಾಪ್ತಿಯಲ್ಲಿ ಇದೀಗ ಜ್ಯೂ.ಭೋಗೇಶ್ವರನ ಹವಾ ಕಾಣಿಸುತ್ತಿದೆ.ನೀಳದಂತಕಾಯನಾಗಿರುವ ಜ್ಯೂ.ಭೋಗೇಶ್ವರ
ಸಫಾರಿ ವೇಳೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದಾನೆ.ಬಹುತೇಕ ನೆಲವನ್ನ ತಾಕುವಂತೆ ಬೆಳೆದ ದಂತ ಹೊಂದಿರುವ ಗಜರಾಜ ಸಫಾರಿಗರಿಗೆ ಮುದ ನೀಡುತ್ತಿದ್ದಾನೆ.ಹೆಚ್.ಡಿ.ಕೋಟೆ ತಾಲೂಕು
ಕಬಿನಿ ಹಿನ್ನೀರಿನ ದಮ್ಮನಕಟ್ಟೆ ಸಫಾರಿ ವೇಳೆ ಪ್ರವಾಸಿಗರಿಗೆ ಕಾಣಿಸುತ್ತಿದ್ದಾನೆ.
ಈ ಹಿಂದೆ ಇದೇ ರೀತಿಯ ದಂತವುಳ್ಳ ಭೋಗೇಶ್ವರ ಆನೆ ಸಫಾರಿಗರಿಗೆ ಕಾಣಿಸಿಕೊಳ್ಳುತ್ತಿತ್ತು. ಭೋಗೇಶ್ವರ ಆನೆ ನಿಧನದ ನಂತರ ಜ್ಯೂ.ಭೋಗೇಶ್ವರ ಪ್ರವಾಸಿಗರಿಗೆ ಕಾಣಿಸಿಕೊಳ್ಳುತ್ತಿದ್ದಾನೆ.
ಪ್ರವಾಸಿಗರ ಕ್ಯಾಮೆರಾದಲ್ಲಿ ವಿಶೇಷ ಆನೆ ಸೆರೆಯಾಗಿದೆ…

Spread the love

Related post

MCP ಹಂಟರ್ಸ್ ಗೆ MPPL ಕಪ್…5 ನೇ ಆವೃತ್ತಿಗೆ ತೆರೆ…

MCP ಹಂಟರ್ಸ್ ಗೆ MPPL ಕಪ್…5 ನೇ ಆವೃತ್ತಿಗೆ ತೆರೆ…

ಮೈಸೂರು,ಜೂ5,Tv10 ಕನ್ನಡ ಮೈಸೂರು ಸಿಟಿ ಪೊಲೀಸ್ ಪ್ರೀಮಿಯರ್ ಲೀಗ್ ನ 5 ನೇ ಆವೃತ್ತಿಯ ಕಪ್ ಮೈಸೂರು ಸಿಟಿ ಪೊಲೀಸ್ ಹಂಟರ್ಸ್ ತಂಡಕ್ಕೆ ಒಲಿದಿದೆ.ಚಾಮುಂಡಿಬೆಟ್ಟದ ತಪ್ಪಲಿನ ಫೈರಿಂಗ್ ರೇಂಜ್…
ಸಂಚಾರಿ ಪೊಲೀಸರಿಗೆ ಮೂಗುದಾರ…ತಪಾಸಣೆ ವೇಳೆ ಮುನ್ನೆಚ್ಚರಿಕೆ ವಹಿಸಿ…ಖಡಕ್ ವಾರ್ನಿಂಗ್…

ಸಂಚಾರಿ ಪೊಲೀಸರಿಗೆ ಮೂಗುದಾರ…ತಪಾಸಣೆ ವೇಳೆ ಮುನ್ನೆಚ್ಚರಿಕೆ ವಹಿಸಿ…ಖಡಕ್ ವಾರ್ನಿಂಗ್…

ಮೈಸೂರು,ಜೂ2,Tv10 ಕನ್ನಡ ತಪಾಸಣೆ ವೇಳೆ ಮಗು ಸಾವನ್ನಪ್ಪಿದ ಘಟನೆ ನಂತರ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡಿದೆ.ಸಂಚಾರಿ ಪೊಲೀಸರಿಗೆ ತಪಾಸಣೆ ವೇಳೆ ನಿಯಮಗಳನ್ನ ಪಾಲಿಸುವಂತೆ ಖಡಕ್ ಆದೇಶ ಹೊರಡಿಸಿದೆ.ವಾಹನ ಸವಾರರಿಗೆ ಅಪಾಯ…
ಕುರಿದೊಡ್ಡಿಯಾದ ಟ್ರಿಣ್ ಟ್ರಿಣ್ ಸೈಕಲ್ ಸ್ಟ್ಯಾಂಡ್…ಹಳ್ಳ ಹಿಡಿಯುತ್ತಿರುವ ಸಿಎಂ ಸಿದ್ದರಾಮಯ್ಯ ಮಹತ್ತರ ಯೋಜನೆ…

ಕುರಿದೊಡ್ಡಿಯಾದ ಟ್ರಿಣ್ ಟ್ರಿಣ್ ಸೈಕಲ್ ಸ್ಟ್ಯಾಂಡ್…ಹಳ್ಳ ಹಿಡಿಯುತ್ತಿರುವ ಸಿಎಂ ಸಿದ್ದರಾಮಯ್ಯ ಮಹತ್ತರ…

ಮೈಸೂರು,ಜೂ2,Tv10 ಕನ್ನಡ ಟ್ರಿಣ್ ಟ್ರಿಣ್ ಸೈಕಲ್ ಗಳು ತುಂಬಿರಬೇಕಾದ ಸ್ಟ್ಯಾಂಡ್ ಇದೀಗ ಕುರಿದೊಡ್ಡಿಯಾಗಿ ಪರಿವರ್ತನೆಯಾಗಿದೆ.ಪರಿಸರ ಉಳಿವಿಗಾಗಿ ತಂದ ಯೋಜನೆ ನೈರ್ಮಲ್ಯಕ್ಕೆ ಕಾರಣವಾಗುತ್ತಿದೆ.ಸೈಕಲ್ ಗಳು ತುಂಬಿರಬೇಕಿದ್ದ ಸ್ಥಳದಲ್ಲಿ ಕುರಿಗಳನ್ನ ತುಂಬಿದ್ದರೂ…

Leave a Reply

Your email address will not be published. Required fields are marked *