ಕಬಿನಿ ಹಿನ್ನೀರಿನ ವ್ಯಾಪ್ತಿಯಲ್ಲಿ ಜ್ಯೂ.ಭೋಗೇಶ್ವರನ ಹವಾ…ಪ್ರವಾಸಿಗರಿಗೆ ಮುದ ನೀಡುತ್ತಿರುವ ನೀಳದಂತಕಾಯ ಗಜರಾಜ…

ಕಬಿನಿ ಹಿನ್ನೀರಿನ ವ್ಯಾಪ್ತಿಯಲ್ಲಿ ಜ್ಯೂ.ಭೋಗೇಶ್ವರನ ಹವಾ…ಪ್ರವಾಸಿಗರಿಗೆ ಮುದ ನೀಡುತ್ತಿರುವ ನೀಳದಂತಕಾಯ ಗಜರಾಜ…

ಕಬಿನಿ ಹಿನ್ನೀರಿನ ವ್ಯಾಪ್ತಿಯಲ್ಲಿ ಜ್ಯೂ.ಭೋಗೇಶ್ವರನ ಹವಾ…ಪ್ರವಾಸಿಗರಿಗೆ ಮುದ ನೀಡುತ್ತಿರುವ ನೀಳದಂತಕಾಯ ಗಜರಾಜ…

ಮೈಸೂರು,ಸೆ21,Tv10 ಕನ್ನಡ
ಕಬಿನಿ ಹಿನ್ನೀರಿನ ವ್ಯಾಪ್ತಿಯಲ್ಲಿ ಇದೀಗ ಜ್ಯೂ.ಭೋಗೇಶ್ವರನ ಹವಾ ಕಾಣಿಸುತ್ತಿದೆ.ನೀಳದಂತಕಾಯನಾಗಿರುವ ಜ್ಯೂ.ಭೋಗೇಶ್ವರ
ಸಫಾರಿ ವೇಳೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದಾನೆ.ಬಹುತೇಕ ನೆಲವನ್ನ ತಾಕುವಂತೆ ಬೆಳೆದ ದಂತ ಹೊಂದಿರುವ ಗಜರಾಜ ಸಫಾರಿಗರಿಗೆ ಮುದ ನೀಡುತ್ತಿದ್ದಾನೆ.ಹೆಚ್.ಡಿ.ಕೋಟೆ ತಾಲೂಕು
ಕಬಿನಿ ಹಿನ್ನೀರಿನ ದಮ್ಮನಕಟ್ಟೆ ಸಫಾರಿ ವೇಳೆ ಪ್ರವಾಸಿಗರಿಗೆ ಕಾಣಿಸುತ್ತಿದ್ದಾನೆ.
ಈ ಹಿಂದೆ ಇದೇ ರೀತಿಯ ದಂತವುಳ್ಳ ಭೋಗೇಶ್ವರ ಆನೆ ಸಫಾರಿಗರಿಗೆ ಕಾಣಿಸಿಕೊಳ್ಳುತ್ತಿತ್ತು. ಭೋಗೇಶ್ವರ ಆನೆ ನಿಧನದ ನಂತರ ಜ್ಯೂ.ಭೋಗೇಶ್ವರ ಪ್ರವಾಸಿಗರಿಗೆ ಕಾಣಿಸಿಕೊಳ್ಳುತ್ತಿದ್ದಾನೆ.
ಪ್ರವಾಸಿಗರ ಕ್ಯಾಮೆರಾದಲ್ಲಿ ವಿಶೇಷ ಆನೆ ಸೆರೆಯಾಗಿದೆ…

Spread the love

Related post

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…
ಸಾಹಸಸಿಂಹ ಡಾ. ವಿಷ್ಣುವರ್ಧನ್ 76ನೇ ಜನ್ಮದಿನಾಚರಣೆ…ಉದ್ಭೂರು ಗೇಟ್ ಸ್ಮಾರಕದಲ್ಲಿ ಅದ್ಧೂರಿ ಕಾರ್ಯಕ್ರಮ…

ಸಾಹಸಸಿಂಹ ಡಾ. ವಿಷ್ಣುವರ್ಧನ್ 76ನೇ ಜನ್ಮದಿನಾಚರಣೆ…ಉದ್ಭೂರು ಗೇಟ್ ಸ್ಮಾರಕದಲ್ಲಿ ಅದ್ಧೂರಿ ಕಾರ್ಯಕ್ರಮ…

ಸಾಹಸಸಿಂಹ ಡಾ. ವಿಷ್ಣುವರ್ಧನ್ 76ನೇ ಜನ್ಮದಿನಾಚರಣೆ…ಉದ್ಭೂರು ಗೇಟ್ ಸ್ಮಾರಕದಲ್ಲಿ ಅದ್ಧೂರಿ ಕಾರ್ಯಕ್ರಮ… ಮೈಸೂರು,ಸೆ15,Tv10 ಕನ್ನಡ ಸಾಹಸಸಿಂಹ, ಕರ್ನಾಟಕ ರತ್ನ ಡಾ. ವಿಷ್ಣುವರ್ಧನ್ ಅವರ 76ನೇ ಜನ್ಮದಿನಾಚರಣೆಯನ್ನು ಸೆಪ್ಟೆಂಬರ್ 18ರಂದು…

Leave a Reply

Your email address will not be published. Required fields are marked *