ಬೆಂಗಳೂರಿನಲ್ಲಿ ರಾರಾಜಿಸುತ್ತಿರುವ PAY CM ಪೋಸ್ಟರ್ಸ್…ನಗರಾಧ್ಯಂತ ಪ್ರತಿಧ್ವನಿಸಿದ 40% ಕಮೀಷನ್ ದಂಧೆ…

ಬೆಂಗಳೂರಿನಲ್ಲಿ ರಾರಾಜಿಸುತ್ತಿರುವ PAY CM ಪೋಸ್ಟರ್ಸ್…ನಗರಾಧ್ಯಂತ ಪ್ರತಿಧ್ವನಿಸಿದ 40% ಕಮೀಷನ್ ದಂಧೆ…

ಬೆಂಗಳೂರಿನಲ್ಲಿ ರಾರಾಜಿಸುತ್ತಿರುವ PAY CM ಪೋಸ್ಟರ್ಸ್…ನಗರಾಧ್ಯಂತ ಪ್ರತಿಧ್ವನಿಸಿದ 40% ಕಮೀಷನ್ ದಂಧೆ…

ಬೆಂಗಳೂರು,ಸೆ21,Tv10 ಕನ್ನಡ
40% ಕಮೀಷನ್ ಆರೋಪ ಆಡಳಿತ ಸರ್ಕಾರಕ್ಕೆ ಮುಜಗರ ತರುತ್ತಿದೆ.ಇಂದು ಬೆಳಗ್ಗೆ ಬೆಂಗಳೂರು ನಗರದಾದ್ಯಂತ QR ಕೋಡ್‌ ಇರುವ PAY CM ಪೋಸ್ಟರ್‌ಗಳು ರಾರಾಜಿಸುತ್ತಿವೆ.
ಕಾಂಗ್ರೆಸ್ ಪಕ್ಷ 40% ಸರ್ಕಾರದ ವಿರುದ್ಧ ಪ್ರಚಾರವನ್ನು ಮತ್ತಷ್ಟು ಚುರುಕುಗೊಳಿಸಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಭಾವಚಿತ್ರವಿರುವ “PAY CM” ಶೀರ್ಷಿಕೆಯ ಪೋಸ್ಟರ್‌ಗಳನ್ನು ಬೆಂಗಳೂರು ನಗರದಾದ್ಯಂತ ಅಂಟಿಸಲಾಗಿದೆ.
ಜನರಿಗೆ ದೂರು ನೀಡಲು QR ಕೋಡ್ ಇರುವ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಇತ್ತೀಚೆಗೆ ಕಾಂಗ್ರೆಸ್ ಪಕ್ಷ ಬಿಡುಗಡೆ ಮಾಡಿದ ‘40% ಕಮಿಷನ್ ಸರ್ಕಾರ’ ನೇರವಾಗಿ ವೆಬ್‌ಸೈಟ್‌ಗೆ ಕರೆದೊಯ್ಯುತ್ತದೆ.
ಪ್ರಸ್ತುತ ಬಿಜೆಪಿ ಆಡಳಿತದಲ್ಲಿ 40% ಕಮಿಷನ್ ದಂಧೆ ಹೇಗಿದೆ ಅನ್ನೋದನ್ನು ತೋರಿಸಲು ಪೋಸ್ಟರ್‌ಗಳನ್ನು ವಿನ್ಯಾಸಗೊಳಿಸಲಾಗಿದೆ.ಬೆಂಗಳೂರಿನ ಹಲವಾರು ಬಡಾವಣೆಗಳಲ್ಲಿ ಪೋಸ್ಟರ್ ರಾರಾಜಿಸುತ್ತಿದೆ…

Spread the love

Related post

ಮಾಧ್ಯಮದವರ ಜೊತೆ ರಿಷಬ್ ಶೆಟ್ಟಿ ಸೆಲ್ಫಿ…

ಮಾಧ್ಯಮದವರ ಜೊತೆ ರಿಷಬ್ ಶೆಟ್ಟಿ ಸೆಲ್ಫಿ…

ಮಾಧ್ಯಮದವರ ಜೊತೆ ರಿಷಬ್ ಶೆಟ್ಟಿ ಸೆಲ್ಫಿ… ಮೈಸೂರು,ಅ16,Tv10 ಕನ್ನಡ ಮಾಧ್ಯಮದ ಗೆಳೆಯರ ಜೊತೆ ರಿಷಬ್ ಶೆಟ್ಟಿ ಸೆಲ್ಫಿ ಕ್ಲಿಕ್ಕಿಸಿದ್ದಾರೆ.ಚಾಮುಂಡಿ ಬೆಟ್ಟಕ್ಕೆ ಭೇಟಿ‌ ನೀಡಿದ ವೇಳೆತಾವೇ ಮೊಬೈಲ್ ಪಡೆದು ಸೆಲ್ಫಿ…
ಉಪ ಪ್ರಾಂಶುಪಾಲರಾಗಿ ನೇಮಕ ಮಾಡುವ ಆಮಿಷ…7.45 ಲಕ್ಷ ವಂಚನೆ…ಸಿಎಆರ್ ಮುಖ್ಯಪೇದೆ,ಪತ್ನಿ ಸೇರಿದಂತೆ 7 ಮಂದಿ ವಿರುದ್ದ FIR…

ಉಪ ಪ್ರಾಂಶುಪಾಲರಾಗಿ ನೇಮಕ ಮಾಡುವ ಆಮಿಷ…7.45 ಲಕ್ಷ ವಂಚನೆ…ಸಿಎಆರ್ ಮುಖ್ಯಪೇದೆ,ಪತ್ನಿ ಸೇರಿದಂತೆ…

ಮೈಸೂರು,ಅ16,Tv10 ಕನ್ನಡ ಪಿಯು ಕಾಲೇಜಿಗೆ ಉಪ ಪ್ರಾಂಶುಪಾಲರಾಗಿ ಹಾಗೂ ಟ್ರಸ್ಟ್ ಗೆ ಟ್ರಸ್ಟಿಯಾಗಿ ನೇಮಕ ಮಾಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಗೆ ಸಿಎಆರ್ ಮುಖ್ಯಪೇದೆ ಹಾಗೂ ಪತ್ನಿ 7.45 ಲಕ್ಷ ವಂಚಿಸಿದ…
ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…

Leave a Reply

Your email address will not be published. Required fields are marked *