ಮುಖ್ಯಮಂತ್ರಿ ಬೊಮ್ಮಾಯಿಗೆ ದಸರಾ ಕಾರ್ಯಕ್ರಮಕ್ಕೆ ಆಹ್ವಾನ…

ಮುಖ್ಯಮಂತ್ರಿ ಬೊಮ್ಮಾಯಿಗೆ ದಸರಾ ಕಾರ್ಯಕ್ರಮಕ್ಕೆ ಆಹ್ವಾನ…

  • Mysore
  • September 21, 2022
  • No Comment
  • 203

ಮುಖ್ಯಮಂತ್ರಿ ಬೊಮ್ಮಾಯಿಗೆ ದಸರಾ ಕಾರ್ಯಕ್ರಮಕ್ಕೆ ಆಹ್ವಾನ…

ಬೆಂಗಳೂರು,ಸೆ21,Tv10 ಕನ್ನಡ
ವಿಶ್ವವಿಖ್ಯಾತ ದಸರಾ ಮಹೋತ್ಸವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರವರಿಗೆ ಅಧಿಕೃತವಾಗಿ ಆಹ್ವಾನ ನೀಡಲಾಗಿದೆ.ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ರವರು ಬುಧವಾರ ಮುಖ್ಯಮಂತ್ರಿಗಳನ್ನ ಭೇಟಿ ಮಾಡಿ ಆಹ್ವಾನಿಸಿದರು. ಬೃಹತ್ ನೀರಾವರಿ ಸಚಿವರಾದ ಗೋವಿಂದ್ ಕಾರಜೋಳ, ಶಾಸಕರಾದ ಎಲ್. ನಾಗೇಂದ್ರ, ವಿಧಾನಪರಿಷತ್ ಸದಸ್ಯರಾದ ಸಿ.ಎನ್. ಮಂಜೆಗೌಡ, ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ದಸರಾ ಸ್ವಾಗತ ಉಪಸಮಿತಿ ಕಾರ್ಯಾಧ್ಯಕ್ಷರಾದ ರೂಪ ಎಂ. ಜೆ., ಕಾರ್ಯದರ್ಶಿ ಕೆ. ಕುಬೇರಪ್ಪ, ಜಿಲ್ಲಾ ಉಸ್ತುವಾರಿ ಸಚಿವರ ಆಪ್ತ ಕಾರ್ಯದರ್ಶಿ ಶ್ರೀನಿವಾಸ್ ಗೌಡ, ವಿಶೇಷ ಕರ್ತವ್ಯಾಧಿಕಾರಿ ದೊಡ್ಡನಾಗಯ್ಯ ಮತ್ತಿತರರು ಉಪಸ್ಥಿತರಿದ್ದರು…

Spread the love

Related post

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…
ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…

Leave a Reply

Your email address will not be published. Required fields are marked *