ಮುಡಾ ಅಧಿಕಾರಿಗಳ ಎಡವಟ್ಟು…ರಸ್ತೆ ಅಭಿವೃದ್ದಿ ನೆಪದಲ್ಲಿ ಗಂಧದ ಮರಗಳಿಗೆ ಕೊಡಲಿ…ಅರಣ್ಯಾಧಿಕಾರಿಗಳೇ ಎಲ್ಲಿದ್ದೀರಾ..?

ಮುಡಾ ಅಧಿಕಾರಿಗಳ ಎಡವಟ್ಟು…ರಸ್ತೆ ಅಭಿವೃದ್ದಿ ನೆಪದಲ್ಲಿ ಗಂಧದ ಮರಗಳಿಗೆ ಕೊಡಲಿ…ಅರಣ್ಯಾಧಿಕಾರಿಗಳೇ ಎಲ್ಲಿದ್ದೀರಾ..?

ಮುಡಾ ಅಧಿಕಾರಿಗಳ ಎಡವಟ್ಟು…ರಸ್ತೆ ಅಭಿವೃದ್ದಿ ನೆಪದಲ್ಲಿ ಗಂಧದ ಮರಗಳಿಗೆ ಕೊಡಲಿ…ಅರಣ್ಯಾಧಿಕಾರಿಗಳೇ ಎಲ್ಲಿದ್ದೀರಾ..?

ಮೈಸೂರು,ಸೆ22,Tv10 ಕನ್ನಡ
ಮೈಸೂರು ನಗರಾಭಿವೃದ್ದ ಪ್ರಾಧಿಕಾರದ 5 ನೇ ವಲಯ ಕಚೇರಿ ಅಧಿಕಾರಿಗಳ ಎಡವಟ್ಟಿಗೆ ಗಂಧದ ಮರಗಳು ನೆಲಕಚ್ಚಿವೆ.ರಸ್ತೆ ಅಭಿವೃದ್ದಿ ನೆಪದಲ್ಲಿ ಗಂಧದ ಮರಗಳಿಗೆ ಕೊಡಲಿ ಪೆಟ್ಟು ಬಿದ್ದಿದೆ.ಮೈಸೂರಿನ ಮೇಟಗಳ್ಳಿ ಬಡಾವಣೆ ರೈಲ್ವೆ ಟ್ರಾಕ್ ಬಳಿ 60 ಅಡಿ ರಸ್ತೆ ಅಭಿವೃದ್ದಿಪಡಿಸಲಾಗುತ್ತಿದೆ.ಈ ವೇಳೆ ರಸ್ತೆ ಪಕ್ಕದಲ್ಲಿ ಬೆಳೆದಿದ್ದ ಕುರುಚಲು ಸಸ್ಯಗಳನ್ನ ತೆರುವುಗೊಳಿಸುವ ಸಂಧರ್ಭದಲ್ಲಿ ಗಂಧದ ಮರಗಳನ್ನೂ ಸಹ ಕಡಿಯಲಾಗಿದೆ.ಈ ಮಾಹಿತಿಯನ್ನ RTI ಕಾರ್ಯಕರ್ತ ಬಿ.ಎನ್.ನಾಗೇಂದ್ರ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.ಆದ್ರೆ ಸಂಭಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ಕೊಟ್ಟಿಲ್ಲ.ಮುಡಾ ಅಧಿಕಾರಿಗಳ ಎಡವಟ್ಟಿಗೆ ಗಂಧದ ಮರಗಳು ಧರೆಗೆ ಉರುಳಿದೆ…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *