ಮುಡಾ ಅಧಿಕಾರಿಗಳ ಎಡವಟ್ಟು…ರಸ್ತೆ ಅಭಿವೃದ್ದಿ ನೆಪದಲ್ಲಿ ಗಂಧದ ಮರಗಳಿಗೆ ಕೊಡಲಿ…ಅರಣ್ಯಾಧಿಕಾರಿಗಳೇ ಎಲ್ಲಿದ್ದೀರಾ..?

ಮುಡಾ ಅಧಿಕಾರಿಗಳ ಎಡವಟ್ಟು…ರಸ್ತೆ ಅಭಿವೃದ್ದಿ ನೆಪದಲ್ಲಿ ಗಂಧದ ಮರಗಳಿಗೆ ಕೊಡಲಿ…ಅರಣ್ಯಾಧಿಕಾರಿಗಳೇ ಎಲ್ಲಿದ್ದೀರಾ..?

ಮುಡಾ ಅಧಿಕಾರಿಗಳ ಎಡವಟ್ಟು…ರಸ್ತೆ ಅಭಿವೃದ್ದಿ ನೆಪದಲ್ಲಿ ಗಂಧದ ಮರಗಳಿಗೆ ಕೊಡಲಿ…ಅರಣ್ಯಾಧಿಕಾರಿಗಳೇ ಎಲ್ಲಿದ್ದೀರಾ..?

ಮೈಸೂರು,ಸೆ22,Tv10 ಕನ್ನಡ
ಮೈಸೂರು ನಗರಾಭಿವೃದ್ದ ಪ್ರಾಧಿಕಾರದ 5 ನೇ ವಲಯ ಕಚೇರಿ ಅಧಿಕಾರಿಗಳ ಎಡವಟ್ಟಿಗೆ ಗಂಧದ ಮರಗಳು ನೆಲಕಚ್ಚಿವೆ.ರಸ್ತೆ ಅಭಿವೃದ್ದಿ ನೆಪದಲ್ಲಿ ಗಂಧದ ಮರಗಳಿಗೆ ಕೊಡಲಿ ಪೆಟ್ಟು ಬಿದ್ದಿದೆ.ಮೈಸೂರಿನ ಮೇಟಗಳ್ಳಿ ಬಡಾವಣೆ ರೈಲ್ವೆ ಟ್ರಾಕ್ ಬಳಿ 60 ಅಡಿ ರಸ್ತೆ ಅಭಿವೃದ್ದಿಪಡಿಸಲಾಗುತ್ತಿದೆ.ಈ ವೇಳೆ ರಸ್ತೆ ಪಕ್ಕದಲ್ಲಿ ಬೆಳೆದಿದ್ದ ಕುರುಚಲು ಸಸ್ಯಗಳನ್ನ ತೆರುವುಗೊಳಿಸುವ ಸಂಧರ್ಭದಲ್ಲಿ ಗಂಧದ ಮರಗಳನ್ನೂ ಸಹ ಕಡಿಯಲಾಗಿದೆ.ಈ ಮಾಹಿತಿಯನ್ನ RTI ಕಾರ್ಯಕರ್ತ ಬಿ.ಎನ್.ನಾಗೇಂದ್ರ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.ಆದ್ರೆ ಸಂಭಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ಕೊಟ್ಟಿಲ್ಲ.ಮುಡಾ ಅಧಿಕಾರಿಗಳ ಎಡವಟ್ಟಿಗೆ ಗಂಧದ ಮರಗಳು ಧರೆಗೆ ಉರುಳಿದೆ…

Spread the love

Related post

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ ಆಸ್ತಿ ಮುಟ್ಟುಗೋಲು…ಬಣ್ಣ ಬಯಲು ಮಾಡಿದ ಇಡಿ…

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ…

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ ಆಸ್ತಿ ಮುಟ್ಟುಗೋಲು…ಬಣ್ಣ ಬಯಲು ಮಾಡಿದ ಇಡಿ… ಬೆಂಗಳೂರು,ಜ22,Tv10 ಕನ್ನಡ ಮುಡಾ ಮಾಜಿ ಆಯುಕ್ತ GT ದಿನೇಶ್…
ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ…

ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ…

ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ… ಮೈಸೂರು,ಜ22,Tv10 ಕನ್ನಡ ಅಯೋಧ್ಯೆಯ ಭವ್ಯ ಮಂದಿರದಲ್ಲಿ ಮರ್ಯಾದಾ ಪುರುಷೋತ್ತಮ ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠಾಪನೆಯಾಗಿ ಎರಡು ವರ್ಷಗಳು ಪೂರೈಸಿದ ಐತಿಹಾಸಿಕ…
ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…

Leave a Reply

Your email address will not be published. Required fields are marked *