ಮುಡಾ ಅಧಿಕಾರಿಗಳ ಎಡವಟ್ಟು…ರಸ್ತೆ ಅಭಿವೃದ್ದಿ ನೆಪದಲ್ಲಿ ಗಂಧದ ಮರಗಳಿಗೆ ಕೊಡಲಿ…ಅರಣ್ಯಾಧಿಕಾರಿಗಳೇ ಎಲ್ಲಿದ್ದೀರಾ..?

ಮುಡಾ ಅಧಿಕಾರಿಗಳ ಎಡವಟ್ಟು…ರಸ್ತೆ ಅಭಿವೃದ್ದಿ ನೆಪದಲ್ಲಿ ಗಂಧದ ಮರಗಳಿಗೆ ಕೊಡಲಿ…ಅರಣ್ಯಾಧಿಕಾರಿಗಳೇ ಎಲ್ಲಿದ್ದೀರಾ..?

ಮುಡಾ ಅಧಿಕಾರಿಗಳ ಎಡವಟ್ಟು…ರಸ್ತೆ ಅಭಿವೃದ್ದಿ ನೆಪದಲ್ಲಿ ಗಂಧದ ಮರಗಳಿಗೆ ಕೊಡಲಿ…ಅರಣ್ಯಾಧಿಕಾರಿಗಳೇ ಎಲ್ಲಿದ್ದೀರಾ..?

ಮೈಸೂರು,ಸೆ22,Tv10 ಕನ್ನಡ
ಮೈಸೂರು ನಗರಾಭಿವೃದ್ದ ಪ್ರಾಧಿಕಾರದ 5 ನೇ ವಲಯ ಕಚೇರಿ ಅಧಿಕಾರಿಗಳ ಎಡವಟ್ಟಿಗೆ ಗಂಧದ ಮರಗಳು ನೆಲಕಚ್ಚಿವೆ.ರಸ್ತೆ ಅಭಿವೃದ್ದಿ ನೆಪದಲ್ಲಿ ಗಂಧದ ಮರಗಳಿಗೆ ಕೊಡಲಿ ಪೆಟ್ಟು ಬಿದ್ದಿದೆ.ಮೈಸೂರಿನ ಮೇಟಗಳ್ಳಿ ಬಡಾವಣೆ ರೈಲ್ವೆ ಟ್ರಾಕ್ ಬಳಿ 60 ಅಡಿ ರಸ್ತೆ ಅಭಿವೃದ್ದಿಪಡಿಸಲಾಗುತ್ತಿದೆ.ಈ ವೇಳೆ ರಸ್ತೆ ಪಕ್ಕದಲ್ಲಿ ಬೆಳೆದಿದ್ದ ಕುರುಚಲು ಸಸ್ಯಗಳನ್ನ ತೆರುವುಗೊಳಿಸುವ ಸಂಧರ್ಭದಲ್ಲಿ ಗಂಧದ ಮರಗಳನ್ನೂ ಸಹ ಕಡಿಯಲಾಗಿದೆ.ಈ ಮಾಹಿತಿಯನ್ನ RTI ಕಾರ್ಯಕರ್ತ ಬಿ.ಎನ್.ನಾಗೇಂದ್ರ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.ಆದ್ರೆ ಸಂಭಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ಕೊಟ್ಟಿಲ್ಲ.ಮುಡಾ ಅಧಿಕಾರಿಗಳ ಎಡವಟ್ಟಿಗೆ ಗಂಧದ ಮರಗಳು ಧರೆಗೆ ಉರುಳಿದೆ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *