ಮುಡಾ ಅಧಿಕಾರಿಗಳ ಎಡವಟ್ಟು…ರಸ್ತೆ ಅಭಿವೃದ್ದಿ ನೆಪದಲ್ಲಿ ಗಂಧದ ಮರಗಳಿಗೆ ಕೊಡಲಿ…ಅರಣ್ಯಾಧಿಕಾರಿಗಳೇ ಎಲ್ಲಿದ್ದೀರಾ..?

ಮುಡಾ ಅಧಿಕಾರಿಗಳ ಎಡವಟ್ಟು…ರಸ್ತೆ ಅಭಿವೃದ್ದಿ ನೆಪದಲ್ಲಿ ಗಂಧದ ಮರಗಳಿಗೆ ಕೊಡಲಿ…ಅರಣ್ಯಾಧಿಕಾರಿಗಳೇ ಎಲ್ಲಿದ್ದೀರಾ..?

ಮುಡಾ ಅಧಿಕಾರಿಗಳ ಎಡವಟ್ಟು…ರಸ್ತೆ ಅಭಿವೃದ್ದಿ ನೆಪದಲ್ಲಿ ಗಂಧದ ಮರಗಳಿಗೆ ಕೊಡಲಿ…ಅರಣ್ಯಾಧಿಕಾರಿಗಳೇ ಎಲ್ಲಿದ್ದೀರಾ..?

ಮೈಸೂರು,ಸೆ22,Tv10 ಕನ್ನಡ
ಮೈಸೂರು ನಗರಾಭಿವೃದ್ದ ಪ್ರಾಧಿಕಾರದ 5 ನೇ ವಲಯ ಕಚೇರಿ ಅಧಿಕಾರಿಗಳ ಎಡವಟ್ಟಿಗೆ ಗಂಧದ ಮರಗಳು ನೆಲಕಚ್ಚಿವೆ.ರಸ್ತೆ ಅಭಿವೃದ್ದಿ ನೆಪದಲ್ಲಿ ಗಂಧದ ಮರಗಳಿಗೆ ಕೊಡಲಿ ಪೆಟ್ಟು ಬಿದ್ದಿದೆ.ಮೈಸೂರಿನ ಮೇಟಗಳ್ಳಿ ಬಡಾವಣೆ ರೈಲ್ವೆ ಟ್ರಾಕ್ ಬಳಿ 60 ಅಡಿ ರಸ್ತೆ ಅಭಿವೃದ್ದಿಪಡಿಸಲಾಗುತ್ತಿದೆ.ಈ ವೇಳೆ ರಸ್ತೆ ಪಕ್ಕದಲ್ಲಿ ಬೆಳೆದಿದ್ದ ಕುರುಚಲು ಸಸ್ಯಗಳನ್ನ ತೆರುವುಗೊಳಿಸುವ ಸಂಧರ್ಭದಲ್ಲಿ ಗಂಧದ ಮರಗಳನ್ನೂ ಸಹ ಕಡಿಯಲಾಗಿದೆ.ಈ ಮಾಹಿತಿಯನ್ನ RTI ಕಾರ್ಯಕರ್ತ ಬಿ.ಎನ್.ನಾಗೇಂದ್ರ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.ಆದ್ರೆ ಸಂಭಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ಕೊಟ್ಟಿಲ್ಲ.ಮುಡಾ ಅಧಿಕಾರಿಗಳ ಎಡವಟ್ಟಿಗೆ ಗಂಧದ ಮರಗಳು ಧರೆಗೆ ಉರುಳಿದೆ…

Spread the love

Related post

ಮಾಧ್ಯಮದವರ ಜೊತೆ ರಿಷಬ್ ಶೆಟ್ಟಿ ಸೆಲ್ಫಿ…

ಮಾಧ್ಯಮದವರ ಜೊತೆ ರಿಷಬ್ ಶೆಟ್ಟಿ ಸೆಲ್ಫಿ…

ಮಾಧ್ಯಮದವರ ಜೊತೆ ರಿಷಬ್ ಶೆಟ್ಟಿ ಸೆಲ್ಫಿ… ಮೈಸೂರು,ಅ16,Tv10 ಕನ್ನಡ ಮಾಧ್ಯಮದ ಗೆಳೆಯರ ಜೊತೆ ರಿಷಬ್ ಶೆಟ್ಟಿ ಸೆಲ್ಫಿ ಕ್ಲಿಕ್ಕಿಸಿದ್ದಾರೆ.ಚಾಮುಂಡಿ ಬೆಟ್ಟಕ್ಕೆ ಭೇಟಿ‌ ನೀಡಿದ ವೇಳೆತಾವೇ ಮೊಬೈಲ್ ಪಡೆದು ಸೆಲ್ಫಿ…
ಉಪ ಪ್ರಾಂಶುಪಾಲರಾಗಿ ನೇಮಕ ಮಾಡುವ ಆಮಿಷ…7.45 ಲಕ್ಷ ವಂಚನೆ…ಸಿಎಆರ್ ಮುಖ್ಯಪೇದೆ,ಪತ್ನಿ ಸೇರಿದಂತೆ 7 ಮಂದಿ ವಿರುದ್ದ FIR…

ಉಪ ಪ್ರಾಂಶುಪಾಲರಾಗಿ ನೇಮಕ ಮಾಡುವ ಆಮಿಷ…7.45 ಲಕ್ಷ ವಂಚನೆ…ಸಿಎಆರ್ ಮುಖ್ಯಪೇದೆ,ಪತ್ನಿ ಸೇರಿದಂತೆ…

ಮೈಸೂರು,ಅ16,Tv10 ಕನ್ನಡ ಪಿಯು ಕಾಲೇಜಿಗೆ ಉಪ ಪ್ರಾಂಶುಪಾಲರಾಗಿ ಹಾಗೂ ಟ್ರಸ್ಟ್ ಗೆ ಟ್ರಸ್ಟಿಯಾಗಿ ನೇಮಕ ಮಾಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಗೆ ಸಿಎಆರ್ ಮುಖ್ಯಪೇದೆ ಹಾಗೂ ಪತ್ನಿ 7.45 ಲಕ್ಷ ವಂಚಿಸಿದ…
ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…

Leave a Reply

Your email address will not be published. Required fields are marked *