ಮುಡಾ ಅಧಿಕಾರಿಗಳ ಎಡವಟ್ಟು…ರಸ್ತೆ ಅಭಿವೃದ್ದಿ ನೆಪದಲ್ಲಿ ಗಂಧದ ಮರಗಳಿಗೆ ಕೊಡಲಿ…ಅರಣ್ಯಾಧಿಕಾರಿಗಳೇ ಎಲ್ಲಿದ್ದೀರಾ..?

ಮುಡಾ ಅಧಿಕಾರಿಗಳ ಎಡವಟ್ಟು…ರಸ್ತೆ ಅಭಿವೃದ್ದಿ ನೆಪದಲ್ಲಿ ಗಂಧದ ಮರಗಳಿಗೆ ಕೊಡಲಿ…ಅರಣ್ಯಾಧಿಕಾರಿಗಳೇ ಎಲ್ಲಿದ್ದೀರಾ..?

ಮುಡಾ ಅಧಿಕಾರಿಗಳ ಎಡವಟ್ಟು…ರಸ್ತೆ ಅಭಿವೃದ್ದಿ ನೆಪದಲ್ಲಿ ಗಂಧದ ಮರಗಳಿಗೆ ಕೊಡಲಿ…ಅರಣ್ಯಾಧಿಕಾರಿಗಳೇ ಎಲ್ಲಿದ್ದೀರಾ..?

ಮೈಸೂರು,ಸೆ22,Tv10 ಕನ್ನಡ
ಮೈಸೂರು ನಗರಾಭಿವೃದ್ದ ಪ್ರಾಧಿಕಾರದ 5 ನೇ ವಲಯ ಕಚೇರಿ ಅಧಿಕಾರಿಗಳ ಎಡವಟ್ಟಿಗೆ ಗಂಧದ ಮರಗಳು ನೆಲಕಚ್ಚಿವೆ.ರಸ್ತೆ ಅಭಿವೃದ್ದಿ ನೆಪದಲ್ಲಿ ಗಂಧದ ಮರಗಳಿಗೆ ಕೊಡಲಿ ಪೆಟ್ಟು ಬಿದ್ದಿದೆ.ಮೈಸೂರಿನ ಮೇಟಗಳ್ಳಿ ಬಡಾವಣೆ ರೈಲ್ವೆ ಟ್ರಾಕ್ ಬಳಿ 60 ಅಡಿ ರಸ್ತೆ ಅಭಿವೃದ್ದಿಪಡಿಸಲಾಗುತ್ತಿದೆ.ಈ ವೇಳೆ ರಸ್ತೆ ಪಕ್ಕದಲ್ಲಿ ಬೆಳೆದಿದ್ದ ಕುರುಚಲು ಸಸ್ಯಗಳನ್ನ ತೆರುವುಗೊಳಿಸುವ ಸಂಧರ್ಭದಲ್ಲಿ ಗಂಧದ ಮರಗಳನ್ನೂ ಸಹ ಕಡಿಯಲಾಗಿದೆ.ಈ ಮಾಹಿತಿಯನ್ನ RTI ಕಾರ್ಯಕರ್ತ ಬಿ.ಎನ್.ನಾಗೇಂದ್ರ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.ಆದ್ರೆ ಸಂಭಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ಕೊಟ್ಟಿಲ್ಲ.ಮುಡಾ ಅಧಿಕಾರಿಗಳ ಎಡವಟ್ಟಿಗೆ ಗಂಧದ ಮರಗಳು ಧರೆಗೆ ಉರುಳಿದೆ…

Spread the love

Related post

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…
ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…

Leave a Reply

Your email address will not be published. Required fields are marked *