ಮದುವೆ ಆದ ಒಂದು ವರ್ಷಕ್ಕೆ ಕೈಕೊಟ್ಟ ಪತಿ…ಅತಂತ್ರಕ್ಕೆ ಸಿಲುಕಿದ ಪತ್ನಿ…ಗಂಡ ಸೇರಿದಂತೆ 16 ಮಂದಿ ವಿರುದ್ದ FIR ದಾಖಲು…

ಮದುವೆ ಆದ ಒಂದು ವರ್ಷಕ್ಕೆ ಕೈಕೊಟ್ಟ ಪತಿ…ಅತಂತ್ರಕ್ಕೆ ಸಿಲುಕಿದ ಪತ್ನಿ…ಗಂಡ ಸೇರಿದಂತೆ 16 ಮಂದಿ ವಿರುದ್ದ FIR ದಾಖಲು…

ಮದುವೆ ಆದ ಒಂದು ವರ್ಷಕ್ಕೆ ಕೈಕೊಟ್ಟ ಪತಿ…ಅತಂತ್ರಕ್ಕೆ ಸಿಲುಕಿದ ಪತ್ನಿ…ಗಂಡ ಸೇರಿದಂತೆ 16 ಮಂದಿ ವಿರುದ್ದ FIR ದಾಖಲು…

ಹುಣಸೂರು,ಸೆ23,Tv10 ಕನ್ನಡ
ಪ್ರೀತಿಸಿ ವಿವಾಹವಾದ ಜೋಡಿ ಒಂದು ವರ್ಷಕ್ಕೆ ಬೇರ್ಪಟ್ಟಿದೆ.ಹೆತ್ತವರು ಹಾಗೂ ಸಂಭಂಧಿಕರ ಚಿತಾವಣೆಯಿಂದ ಪತಿರಾಯ ಕೈಕೊಟ್ಟಿದ್ದಾನೆ.ಜಾತಿ ನಿಂದನೆ ಮಾಡಿ ಅಪಪ್ರಚಾರ ಮಾಡಿ ಕೊಲೆ ಬೆದರಿಕೆ ಹಾಕಿ ದಂಪತಿಯನ್ನ ದೂರ ಮಾಡಿದ ಹಿನ್ನಲೆ ವಂಚನೆಗೆ ಒಳಗಾದ ವಿವಾಹಿತೆ ನ್ಯಾಯಕ್ಕಾಗಿ ಹುಣಸೂರು ಗ್ರಾಮಾಂತರ ಠಾಣೆ ಪೊಲೀಸರ ಮೊರೆ ಹೋಗಿದ್ದಾರೆ.ಗಂಡ ಸೇರಿದಂತೆ ಒಂದೇ ಕುಟುಂಬದ 16 ಮಂದಿ ಮೇಲೆ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.ಚಿತ್ರದುರ್ಗದ ಅಶ್ವಿನಿ(24) ಪತಿಯಿಂದ ವಂಚನೆಗೆ ಒಳಗಾದ ನತದೃಷ್ಟೆ.ಹುಣಸೂರು ತಾಲೂಕಿನ ಮರೂರು ಗ್ರಾಮದ ಅಭಿಷೇಕ್ ನ ಅಶ್ವಿನಿ ಜೂನ್ 2021 ರಲ್ಲಿ ಪ್ರೀತಿಸಿ ಮದುವೆ ಆಗಿದ್ದಳು.ಇವರಿಬ್ಬರ ಪ್ರೀತಿಗೆ ಇಬ್ಬರ ಕುಟುಂಬಸ್ಥರೂ ಸಹ ಒಪ್ಪಿಗೆ ನೀಡಿದ್ದರು.ನಂತರದ ದಿನಗಳಲ್ಲಿ ಇಬ್ಬರನ್ನೂ ಬೇರ್ಪಡಿಸುವ ಪ್ರಯತ್ನ ನಡೆದಿದೆ.ಜಾತಿ ಕಾರಣ ನೀಡಿರುವುದಲ್ಲದೆ ಅಶ್ವಿನಿ ಮೇಲೆ ಇಲ್ಲಸಲ್ಲದ ಅಪಪ್ರಚಾರ ಮಾಡಿದ್ದಾರೆ.ವಾಟ್ಸಾಪ್ ನಲ್ಲಿ ಬೆತ್ತಲೆ ಫೋಟೋ ಹಾಕುತ್ತಿದ್ದಾಳೆಂದು ಅಪಪ್ರಚಾರ ಮಾಡಿದ್ದಾರೆ.ಇದೇ ನೆಪ ಇಟ್ಟುಕೊಂಡು ಪತಿ ಅಭಿಷೇಕ್ ಗೆ ಮತ್ತೊಂದು ಮದುವೆಗೆ ಸಂಭಂಧ ಹುಡುಕುತ್ತಿರುವುದಾಗಿ ಅಶ್ವಿನಿ ದೂರಿನಲ್ಲಿ ಆರೋಪಿಸಿದ್ದಾರೆ.ದಲಿತ ಹುಡುಗಿ ಎಂದು ಕೊಟ್ಟಿಗೆಯಲ್ಲಿ ಇರಿಸಿದ್ದಾರೆ.ನ್ಯಾಯ ಕೇಳಲು ಹೋದ ಅಶ್ವಿನಿಗೆ ಅತ್ತೆ ಹಾಗೂ ಮಾವ ಹಲ್ಲೆ ಮಾಡಲು ಮುಂದಾಗಿದ್ದಾರೆ.ಗಂಡ ಹಾಗೂ ಮನೆಯವರಿಂದ ತ್ಯಜಿಸಲ್ಪಟ್ಟ ಅಶ್ವಿನಿ ಇದೀಗ ಅತಂತ್ರಕ್ಕೆ ಸಿಲುಕಿದ್ದಾರೆ.ಪ್ರೀತಿಸಿ ಮದುವೆ ಆದ ಗಂಡನಿಗಾಗಿ ಪೊಲೀಸ್ ಠಾಣೆ ಮೆಟ್ಟಲೇರಿರುವ ಅಶ್ವಿನಿಗೆ ನ್ಯಾಯ ದೊರೆಯಬೇಕಿದೆ.ಅಶ್ವಿನಿಯ ಹೆತ್ತವರು ಮಗಳ ಪರಿಸ್ಥಿತಿಗೆ ಕಣ್ಣೀರಿಡುತ್ತಿದ್ದಾರೆ…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *