ಶ್ರೀಗಂಧದ ಮರಕ್ಕೆ ಕೊಡಲಿಪೆಟ್ಟು ಪ್ರಕರಣ…ಗುತ್ತಿಗೆದಾರನ ಮೇಲೆ FIR ದಾಖಲು…Tv10 ವರದಿ ಫಲಶೃತಿ…

ಶ್ರೀಗಂಧದ ಮರಕ್ಕೆ ಕೊಡಲಿಪೆಟ್ಟು ಪ್ರಕರಣ…ಗುತ್ತಿಗೆದಾರನ ಮೇಲೆ FIR ದಾಖಲು…Tv10 ವರದಿ ಫಲಶೃತಿ…

ಶ್ರೀಗಂಧದ ಮರಕ್ಕೆ ಕೊಡಲಿಪೆಟ್ಟು ಪ್ರಕರಣ…ಗುತ್ತಿಗೆದಾರನ ಮೇಲೆ FIR ದಾಖಲು…Tv10 ವರದಿ ಫಲಶೃತಿ…

ಮೈಸೂರು,ಸೆ23,Tv10 ಕನ್ನಡ
ರಸ್ತೆ ಅಭಿವೃದ್ದಿ ಕಾಮಗಾರಿ ವೇಳೆ ಶ್ರೀಗಂಧದ ಮರ ಹನನ ಮಾಡಿದ ಗುತ್ತಿಗೆದಾರನ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು FIR ದಾಖಲು ಮಾಡಿದ್ದಾರೆ.ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಎಸ್.ಎಲ್.ಜಿ.ಕನ್ಸ್ಟ್ರಕ್ಷನ್ಸ್ ನ ಮಾಲೀಕರಾದ ಲಕ್ಷ್ಮೇಗೌಡ ಮೇಲೆ ಪ್ರಕರಣ ದಾಖಲಾಗಿದೆ.ಮೈಸೂರಿನ ಮೇಟಗಳ್ಳಿ ಬಡಾವಣೆಯ ರೈಲ್ವೆ ಹಳಿ ಪಕ್ಕದಲ್ಲಿ ರಸ್ತೆ ಅಭಿವೃದ್ದಿ ಕಾಮಗಾರಿಯನ್ನ ಮೈಸೂರು ನಗರಾಭಿವೃದ್ದಿ ವತಿಯಿಂದ ಎಸ್.ಎಲ್.ಜಿ.ಕನ್ಸ್ಟ್ರಕ್ಷನ್ಸ್ ಗೆ ಗುತ್ತಿಗೆ ನೀಡಲಾಗಿತ್ತು.ಕಾಮಗಾರಿ ವೇಳೆ ಗುತ್ತಿಗೆದಾರನ ನಿರ್ಲಕ್ಷ್ಯತನಕ್ಕೆ ಶ್ರೀಗಂಧದ ಮರ ಹನನವಾಗಿತ್ತು.ಈ ಬಗ್ಗೆ ಆರ್.ಟಿ.ಐ.ಕಾರ್ಯಕರ್ತ ಬಿ.ಎನ್.ನಾಗೇಂದ್ರ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು.ಜೊತೆಗೆ ಪರಿಸರವಾದಿ ಬಾನುಮೋಹನ್ ರವರು ಗುತ್ತಿಗೆದಾರನ ವಿರುದ್ದ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದರು. ಈ ಸಂಭಂಧ Tv10 ಕನ್ನಡ ವಾಹಿನಿ ಸುದ್ದಿ ಮಾಡಿ ಅರಣ್ಯ ಇಲಾಖೆ ಅಧಿಕಾರಿಗಳ ಗಮನ ಸೆಳೆದಿತ್ತು.ಆರ್.ಎಫ್.ಓ.ಸುರೇಂದ್ರ,ಡಿ.ಆರ್.ಎಫ್.ಚಂದ್ರಶೇಖರ್,ಫಾರೆಸ್ಟ್ ಗಾರ್ಡ್ ಜಗದೀಶ್ ರವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.ಮುಡಾ 5A ವಲಯದ AEE ರೂಪಶ್ರೀ ಹಾಗೂ AE ರವೀಂದ್ರ ರವರ ಬಳಿ ಮಾಹಿತಿ ಪಡೆದ ಅರಣ್ಯಾಧಿಕಾರಿಗಳು ಇದೀಗ ಗುತ್ತಿಗೆದಾರನ ಮೇಲೆ ಪ್ರಕರಣ ದಾಖಲಿಸಿದ್ದಾರೆ.ಇದು Tv10 ಕನ್ನಡ ಇಂಪ್ಯಾಕ್ಟ್ ಆಗಿದೆ…

Spread the love

Related post

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…
ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…

Leave a Reply

Your email address will not be published. Required fields are marked *