ಶ್ರೀಗಂಧದ ಮರಕ್ಕೆ ಕೊಡಲಿಪೆಟ್ಟು ಪ್ರಕರಣ…ಗುತ್ತಿಗೆದಾರನ ಮೇಲೆ FIR ದಾಖಲು…Tv10 ವರದಿ ಫಲಶೃತಿ…

ಶ್ರೀಗಂಧದ ಮರಕ್ಕೆ ಕೊಡಲಿಪೆಟ್ಟು ಪ್ರಕರಣ…ಗುತ್ತಿಗೆದಾರನ ಮೇಲೆ FIR ದಾಖಲು…Tv10 ವರದಿ ಫಲಶೃತಿ…

ಶ್ರೀಗಂಧದ ಮರಕ್ಕೆ ಕೊಡಲಿಪೆಟ್ಟು ಪ್ರಕರಣ…ಗುತ್ತಿಗೆದಾರನ ಮೇಲೆ FIR ದಾಖಲು…Tv10 ವರದಿ ಫಲಶೃತಿ…

ಮೈಸೂರು,ಸೆ23,Tv10 ಕನ್ನಡ
ರಸ್ತೆ ಅಭಿವೃದ್ದಿ ಕಾಮಗಾರಿ ವೇಳೆ ಶ್ರೀಗಂಧದ ಮರ ಹನನ ಮಾಡಿದ ಗುತ್ತಿಗೆದಾರನ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು FIR ದಾಖಲು ಮಾಡಿದ್ದಾರೆ.ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಎಸ್.ಎಲ್.ಜಿ.ಕನ್ಸ್ಟ್ರಕ್ಷನ್ಸ್ ನ ಮಾಲೀಕರಾದ ಲಕ್ಷ್ಮೇಗೌಡ ಮೇಲೆ ಪ್ರಕರಣ ದಾಖಲಾಗಿದೆ.ಮೈಸೂರಿನ ಮೇಟಗಳ್ಳಿ ಬಡಾವಣೆಯ ರೈಲ್ವೆ ಹಳಿ ಪಕ್ಕದಲ್ಲಿ ರಸ್ತೆ ಅಭಿವೃದ್ದಿ ಕಾಮಗಾರಿಯನ್ನ ಮೈಸೂರು ನಗರಾಭಿವೃದ್ದಿ ವತಿಯಿಂದ ಎಸ್.ಎಲ್.ಜಿ.ಕನ್ಸ್ಟ್ರಕ್ಷನ್ಸ್ ಗೆ ಗುತ್ತಿಗೆ ನೀಡಲಾಗಿತ್ತು.ಕಾಮಗಾರಿ ವೇಳೆ ಗುತ್ತಿಗೆದಾರನ ನಿರ್ಲಕ್ಷ್ಯತನಕ್ಕೆ ಶ್ರೀಗಂಧದ ಮರ ಹನನವಾಗಿತ್ತು.ಈ ಬಗ್ಗೆ ಆರ್.ಟಿ.ಐ.ಕಾರ್ಯಕರ್ತ ಬಿ.ಎನ್.ನಾಗೇಂದ್ರ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು.ಜೊತೆಗೆ ಪರಿಸರವಾದಿ ಬಾನುಮೋಹನ್ ರವರು ಗುತ್ತಿಗೆದಾರನ ವಿರುದ್ದ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದರು. ಈ ಸಂಭಂಧ Tv10 ಕನ್ನಡ ವಾಹಿನಿ ಸುದ್ದಿ ಮಾಡಿ ಅರಣ್ಯ ಇಲಾಖೆ ಅಧಿಕಾರಿಗಳ ಗಮನ ಸೆಳೆದಿತ್ತು.ಆರ್.ಎಫ್.ಓ.ಸುರೇಂದ್ರ,ಡಿ.ಆರ್.ಎಫ್.ಚಂದ್ರಶೇಖರ್,ಫಾರೆಸ್ಟ್ ಗಾರ್ಡ್ ಜಗದೀಶ್ ರವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.ಮುಡಾ 5A ವಲಯದ AEE ರೂಪಶ್ರೀ ಹಾಗೂ AE ರವೀಂದ್ರ ರವರ ಬಳಿ ಮಾಹಿತಿ ಪಡೆದ ಅರಣ್ಯಾಧಿಕಾರಿಗಳು ಇದೀಗ ಗುತ್ತಿಗೆದಾರನ ಮೇಲೆ ಪ್ರಕರಣ ದಾಖಲಿಸಿದ್ದಾರೆ.ಇದು Tv10 ಕನ್ನಡ ಇಂಪ್ಯಾಕ್ಟ್ ಆಗಿದೆ…

Spread the love

Related post

ವಿಜಯನಗರ ಪೊಲೀಸರ ಕಾರ್ಯಾಚರಣೆ…ನರ್ಸಿಂಗ್ ಸೇವೆ ನೀಡುವ ನೆಪದಲ್ಲಿ ಚಿನ್ನಾಭರಣ ಕಳುವು…ಆರೋಪಿ ಅಂದರ್…22.10 ಲಕ್ಷ ಮೌಲ್ಯದ ಪದಾರ್ಥ ವಶ…

ವಿಜಯನಗರ ಪೊಲೀಸರ ಕಾರ್ಯಾಚರಣೆ…ನರ್ಸಿಂಗ್ ಸೇವೆ ನೀಡುವ ನೆಪದಲ್ಲಿ ಚಿನ್ನಾಭರಣ ಕಳುವು…ಆರೋಪಿ ಅಂದರ್…22.10…

ವಿಜಯನಗರ ಪೊಲೀಸರ ಕಾರ್ಯಾಚರಣೆ…ನರ್ಸಿಂಗ್ ಸೇವೆ ನೀಡುವ ನೆಪದಲ್ಲಿ ಚಿನ್ನಾಭರಣ ಕಳುವು…ಆರೋಪಿ ಅಂದರ್…22.10 ಲಕ್ಷ ಮೌಲ್ಯದ ಪದಾರ್ಥ ವಶ… ಮೈಸೂರು,ಮೇ27,Tv10 ಕನ್ನಡ ವೃದ್ದೆ ಮನೆಯಲ್ಲಿ ನರ್ಸಿಂಗ್ ಸೇವೆಗೆ ಸೇರಿಕೊಂಡ ಐನಾತಿ…
ಜಮೀನಿಗೆ ತೆರಳಿದ್ದ ಮಹಿಳೆ ನಿಗೂಢ ನಾಪತ್ತೆ…ಸ್ಥಳದಲ್ಲಿ ಮನುಷ್ಯನ ಬೆರಳಿನಿಂದ ಸೃಷ್ಟಿಸಿರುವ ಚಿರತೆ ಹೆಜ್ಜೆಯಂತ ಗರುತು ಪತ್ತೆ…ಕುಟುಂಬಸ್ಥರಲ್ಲಿ ಆತಂಕ…

ಜಮೀನಿಗೆ ತೆರಳಿದ್ದ ಮಹಿಳೆ ನಿಗೂಢ ನಾಪತ್ತೆ…ಸ್ಥಳದಲ್ಲಿ ಮನುಷ್ಯನ ಬೆರಳಿನಿಂದ ಸೃಷ್ಟಿಸಿರುವ ಚಿರತೆ…

ಜಮೀನಿಗೆ ತೆರಳಿದ್ದ ಮಹಿಳೆ ನಿಗೂಢ ನಾಪತ್ತೆ…ಸ್ಥಳದಲ್ಲಿ ಮನುಷ್ಯನ ಬೆರಳಿನಿಂದ ಸೃಷ್ಟಿಸಿರುವ ಚಿರತೆ ಹೆಜ್ಜೆಯಂತ ಗರುತು ಪತ್ತೆ…ಕುಟುಂಬಸ್ಥರಲ್ಲಿ ಆತಂಕ… ನಂಜನಗೂಡು,ಮೇ26,Tv10 ಕನ್ನಡ ಜಮೀನಿಗೆ ತೆರಳಿದ ಮಹಿಳೆಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿರುವ ಪ್ರಕರಣ…
ಗೋವುಗಳಿಗೆ ಪೂಜೆ ಸಲ್ಲಿಸು ಮೇವು ವಿತರಿಸಿ ಗಣಪತಿ ಸಚ್ಚಿದಾನಂದಸ್ವಾಮಿಗಳ ಹುಟ್ಟು ಹಬ್ಬ ಆಚರಣೆ…

ಗೋವುಗಳಿಗೆ ಪೂಜೆ ಸಲ್ಲಿಸು ಮೇವು ವಿತರಿಸಿ ಗಣಪತಿ ಸಚ್ಚಿದಾನಂದಸ್ವಾಮಿಗಳ ಹುಟ್ಟು ಹಬ್ಬ…

ಗೋವುಗಳಿಗೆ ಪೂಜೆ ಸಲ್ಲಿಸು ಮೇವು ವಿತರಿಸಿ ಗಣಪತಿ ಸಚ್ಚಿದಾನಂದಸ್ವಾಮಿಗಳ ಹುಟ್ಟು ಹಬ್ಬ ಆಚರಣೆ… ಮೈಸೂರು,ಮೇ26,Tv10 ಕನ್ನಡ ಶ್ರೀಗಣಪತಿ ಸಚ್ಚಿದಾನಂದ ಶ್ರೀಗಳ 84 ನೇ ಹುಟ್ಟುಹಬ್ಬ ಆಶ್ರಮದಲ್ಲಿ ಸಂಭ್ರಮದಿಂದ ನೆರವೇರುತ್ತಿದೆ.ವಿವಿಧ…

Leave a Reply

Your email address will not be published. Required fields are marked *