ದಸರಾ ಉದ್ಘಾಟನೆಗೆ ರಾಷ್ಟ್ರಪತಿಗಳ ಆಗಮನ ಹಿನ್ನಲೆ…ಬಿಗಿ ಪೊಲೀಸ್ ಬಂದೋ ಬಸ್ತ್…ಮಾಧ್ಯಮಗೋಷ್ಠಿಯಲ್ಲಿ ನಗರ ಪೊಲೀಸ್ ಆಯುಕ್ತರಿಂದ ಮಾಹಿತಿ…

ದಸರಾ ಉದ್ಘಾಟನೆಗೆ ರಾಷ್ಟ್ರಪತಿಗಳ ಆಗಮನ ಹಿನ್ನಲೆ…ಬಿಗಿ ಪೊಲೀಸ್ ಬಂದೋ ಬಸ್ತ್…ಮಾಧ್ಯಮಗೋಷ್ಠಿಯಲ್ಲಿ ನಗರ ಪೊಲೀಸ್ ಆಯುಕ್ತರಿಂದ ಮಾಹಿತಿ…

ದಸರಾ ಉದ್ಘಾಟನೆಗೆ ರಾಷ್ಟ್ರಪತಿಗಳ ಆಗಮನ ಹಿನ್ನಲೆ…ಬಿಗಿ ಪೊಲೀಸ್ ಬಂದೋ ಬಸ್ತ್…ಮಾಧ್ಯಮಗೋಷ್ಠಿಯಲ್ಲಿ ನಗರ ಪೊಲೀಸ್ ಆಯುಕ್ತರಿಂದ ಮಾಹಿತಿ…

ಮೈಸೂರು,ಸೆ24,Tv10 ಕನ್ನಡ
ಮೈಸೂರು ದಸರಾ ಮಹೋತ್ಸವ ಹಿನ್ನೆಲೆ
ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಸುದ್ದಿಗೋಷ್ಠಿ ನಡೆಸಿ ಬೋದೋಬಸ್ತ್ ಬಗ್ಗೆ ಮಾಹಿತಿ ನೀಡಿದರು.
ರಾಷ್ಟ್ರಪತಿ ಆಗಮನ ಹಿನ್ನೆಲೆ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.
16 ತಂಡಗಳು ಕಾರ್ಯಕ್ರಮದ ಸ್ಥಳ, ರೂಟ್ ನಿತ್ಯ ಪರಿಶೀಲನೆ ನಡೆಸುತ್ತಿದ್ದಾರೆ.
‌ದಸರೆಗೆ 5485 ಮಂದಿ ಪೊಲೀಸರ ನಿಯೋಜನೆ ಮಾಡಲಾಗಿದೆ.
ಮೈಸೂರು ನಗರದಿಂದ 1255 ಮಂದಿ ಪೊಲೀಸ್ ನೇಮಕವಾಗಿದ್ದು
ಹೊರ ಜಿಲ್ಲೆಗಳಿಂದ 3580 ಮಂದಿ ಪೊಲೀಸ್ ನಿಯೋಜನೆ ಮಾಡಲಾಗಿದೆ.
650 ಗೃಹ ರಕ್ಷಕ ಸಿಬ್ಬಂದಿ ನೇಮಕ.
ಸೆ.26 ರಿಂದ ಅ.5 ರವರಗೆ ಆಯೋಜನೆ
ಮೊಬೈಲ್ ಕಮಾಂಡ್ಸ್ ಸೆಂಟರ್ ವಾಹನ ಬಳಕೆ
ಮಾಡಲಾಗುತ್ತದೆ.ಪೊಲೀಸರಿಗೆ ಅರಮನೆ, ಬನ್ನಿಮಂಟಪದ ಬಳಿ ಕಾರ್ಯ ನಿರ್ವಹಿಸುವವರಿಗೆ ಬಾಡಿ ವೋರ್ನ್ ಕ್ಯಾಮೆರಾ ಅಳವಡಿಸಲಾಗುತ್ತದೆ.
ಸಂಪೂರ್ಣ ದೃಶ್ಯಾವಳಿ ಕ್ಯಾಮೆರಾಗಳಲ್ಲಿ ರೆಕಾರ್ಡ್ ಮಾಡುವ ವ್ಯವಸ್ಥೆ ಮಾಡಲಾಗಿದೆ.
ದಸರಾ ಕಾರ್ಯಕ್ರಮಗಳಲ್ಲಿ ಡ್ರೋಣ್ ಕ್ಯಾಮೆರಾ ಕಣ್ಗಾವಲಿದೆ ಎಂದು ತಿಳಿಸಿದರು.ಮೈಸೂರು ನಗರದಲ್ಲಿ ಅಳವಡಿಸಿರುವ 13,140 ಕ್ಯಾಮೆರಾ
ಮೆರವಣಿಗೆ ಮಾರ್ಗ, ಇತರೆ ಸ್ಥಳಗಳಲ್ಲಿ ಅಳವಡಿಸಿರುವ110 ಸಿಸಿ ಕ್ಯಾಮೆರಾ ಬಳಕೆ ಮಾಡಲಾಗುತ್ತದೆ ಎಂದು ತಿಳಿಸಿದರು.
ಪೊಲೀಸ್ ಇಲಾಖೆಯಿಂದ 8 ಸಹಾಯ ಕೇಂದ್ರಗಳ ಸ್ಥಾಪನೆ ಮಾಡಲಾಗುತ್ತದೆ.
ಮಂಡಿ ಠಾಣೆ, ದೇವರಾಜ ಠಾಣೆ, ಲಷ್ಕರ್ ಠಾಣೆ, ನಜರ್ಬಾದ್ ಠಾಣೆಗಳಿಂದ ಸಹಾಯ ಕೇಂದ್ರಗಳು
ರೈಲ್ವೆ ನಿಲ್ದಾಣ, ವಿಮಾನ ನಿಲ್ದಾಣ, ಬಸ್ ನಿಲ್ದಾಣಗಳಲ್ಲಿ ಹೈ ಅಲರ್ಟ್.
24 ಗಂಟೆಗಳೂ ಕೂಡ ನಗರದಲ್ಲಿ‌ ಗಸ್ತು
ವೃತ್ತಿ‌ನಿರತ ಹಳೆಯ ಕಳ್ಳರ ಮೇಲೆ ತೀವ್ರ ನಿಗಾ.ವಿವಿಧ ಕಾರ್ಯಕ್ರಮ‌ ಸ್ಥಳಗಳಲ್ಲಿ 12 ಅಗ್ನಿಶಾಮಕ ಹಾಗೂ ಎಂಟು ಆಂಬ್ಯುಲೆನ್ಸ್ ನಿಯೋಜನೆ
ಬಾಂಬ್ ಪತ್ತೆದಳ, ಶ್ವಾನದಳದಿಂದ ನಿತ್ಯ ಪರಿಶೀಲನೆ ಇರುತ್ತದೆ ಎಂದು ತಿಳಿಸಿದರು…

Spread the love

Related post

ಮಾಧ್ಯಮದವರ ಜೊತೆ ರಿಷಬ್ ಶೆಟ್ಟಿ ಸೆಲ್ಫಿ…

ಮಾಧ್ಯಮದವರ ಜೊತೆ ರಿಷಬ್ ಶೆಟ್ಟಿ ಸೆಲ್ಫಿ…

ಮಾಧ್ಯಮದವರ ಜೊತೆ ರಿಷಬ್ ಶೆಟ್ಟಿ ಸೆಲ್ಫಿ… ಮೈಸೂರು,ಅ16,Tv10 ಕನ್ನಡ ಮಾಧ್ಯಮದ ಗೆಳೆಯರ ಜೊತೆ ರಿಷಬ್ ಶೆಟ್ಟಿ ಸೆಲ್ಫಿ ಕ್ಲಿಕ್ಕಿಸಿದ್ದಾರೆ.ಚಾಮುಂಡಿ ಬೆಟ್ಟಕ್ಕೆ ಭೇಟಿ‌ ನೀಡಿದ ವೇಳೆತಾವೇ ಮೊಬೈಲ್ ಪಡೆದು ಸೆಲ್ಫಿ…
ಉಪ ಪ್ರಾಂಶುಪಾಲರಾಗಿ ನೇಮಕ ಮಾಡುವ ಆಮಿಷ…7.45 ಲಕ್ಷ ವಂಚನೆ…ಸಿಎಆರ್ ಮುಖ್ಯಪೇದೆ,ಪತ್ನಿ ಸೇರಿದಂತೆ 7 ಮಂದಿ ವಿರುದ್ದ FIR…

ಉಪ ಪ್ರಾಂಶುಪಾಲರಾಗಿ ನೇಮಕ ಮಾಡುವ ಆಮಿಷ…7.45 ಲಕ್ಷ ವಂಚನೆ…ಸಿಎಆರ್ ಮುಖ್ಯಪೇದೆ,ಪತ್ನಿ ಸೇರಿದಂತೆ…

ಮೈಸೂರು,ಅ16,Tv10 ಕನ್ನಡ ಪಿಯು ಕಾಲೇಜಿಗೆ ಉಪ ಪ್ರಾಂಶುಪಾಲರಾಗಿ ಹಾಗೂ ಟ್ರಸ್ಟ್ ಗೆ ಟ್ರಸ್ಟಿಯಾಗಿ ನೇಮಕ ಮಾಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಗೆ ಸಿಎಆರ್ ಮುಖ್ಯಪೇದೆ ಹಾಗೂ ಪತ್ನಿ 7.45 ಲಕ್ಷ ವಂಚಿಸಿದ…
ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…

Leave a Reply

Your email address will not be published. Required fields are marked *