ದಸರಾ ಉದ್ಘಾಟನೆಗೆ ಕ್ಷಣಗಣನೆ…ರಾಷ್ಟ್ರಪತಿಗಳಿಂದ ಚಾಲನೆ…

ದಸರಾ ಉದ್ಘಾಟನೆಗೆ ಕ್ಷಣಗಣನೆ…ರಾಷ್ಟ್ರಪತಿಗಳಿಂದ ಚಾಲನೆ…

  • Mysore
  • September 26, 2022
  • No Comment
  • 201

ದಸರಾ ಉದ್ಘಾಟನೆಗೆ ಕ್ಷಣಗಣನೆ…ರಾಷ್ಟ್ರಪತಿಗಳಿಂದ ಚಾಲನೆ…

ಮೈಸೂರು,ಸೆ26,Tv10 ಕನ್ನಡ
ದಸರಾ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ.
ಇಂದು ದೇಶದ ಮೊದಲ ಪ್ರಜೆಯಿಂದ ದಸರಾ ಉದ್ಘಾಟನೆಯಾಗಲಿದೆ.ಸಾಂಸ್ಕೃತಿಕ ರಾಜಧಾನಿಗೆ ರಾಷಗಟ್ರಪತಿಗಳು ಆಗಮಿಸಲಿದ್ದಾರೆ.
ಚಾಮುಂಡಿಬೆಟ್ಟದಲ್ಲಿ ರಾಷ್ಟ್ರಪತಿಗಳಿಗೆ ಅದ್ದೂರಿ ಸ್ವಾಗತಕ್ಕೆ ಜಿಲ್ಲಾಡಳಿತ ಸಜ್ಜಾಗಿದೆ.
ಚಾಮುಂಡೇಶ್ವರಿ ದೇವಸ್ಥಾನದ ಆವರಣದಲ್ಲಿ ಬೃಹತ್ ವೇದಿಕೆ ನಿರ್ಮಿಸಲಾಗಿದೆ.
ಇಂದು ಬೆಳಗ್ಗೆ 9:45 ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ದಸರಾ ಉದ್ಘಾಟಿಸಲಿದ್ದಾರೆ.
ಬೆಳಗ್ಗೆ 9:45 ರಿಂದ 10:05 ರೊಳಗೆ ಸಲ್ಲುವ ವೃಶ್ಚಿಕ ಲಗ್ನದಲ್ಲಿ ದಸರಾಗೆ ಚಾಲನೆ ದೊರೆಯಲಿದೆ.
ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡಿ ರಾಷ್ಟ್ರಪತಿಗಳು ದಸರಾ ಉದ್ಘಾಟನೆ ಮಾಡಲಿದ್ದಾರೆ.
ದಸರಾ ಉದ್ಘಾಟನೆಗೆ ಸಾಕ್ಷಿಯಾಗಲು ಎರಡೂ ಸಾವಿರ ಜನರಿಗೆ ಆಸನ ವ್ಯವಸ್ಥೆ ಮಾಡಲಾಗಿದೆ.
ಬೆಳಗ್ಗೆ 6.15ಕ್ಕೆ ವಿಶೇಷ ವಿಮಾನದಲ್ಲಿ ದೆಹಲಿಯಿಂದ ಮೈಸೂರಿಗೆ ಆಗಮಿಸುತ್ತಿರುವ ರಾಷ್ಟ್ರಪತಿ
ಬೆಳಗ್ಗೆ 9 ಗಂಟೆಗೆ ಮಂಡಕಳ್ಳಿ ಏರ್​ಪೋರ್ಟ್​​ಗೆ ತಲುಪಲಿದ್ದಾರೆ.
ಮಂಡಕಹಳ್ಳಿ ವಿಮಾನ ನಿಲ್ದಾಣದಿಂದ ನೇರವಾಗಿ ಚಾಮುಂಡಿ ಬೆಟ್ಟಕ್ಕೆ ತೆರಳಿ ನಂತರ ನಾಡದೇವಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.
ರಾಷ್ಟ್ರಪತಿಗಳಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಿಎಂ ಬೊಮ್ಮಯಿ ಸೇರಿದಂತೆ ಹಲವರು ಸಾಥ್ ನೀಡಲಿದ್ದಾರೆ.
ದಸರಾ ಉದ್ಘಾಟನೆ ಬಳಿಕ ಚಾಮುಂಡಿಬೆಟ್ಟದಿಂದ ಹುಬ್ಬಳ್ಳಿಗೆ ತೆರಳಲಿದ್ದಾರೆ…

Spread the love

Related post

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…
ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ…

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಎಚ್.ವಿ. ರಾಘವೇಂದ್ರ ಅವರ…
ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್… ಮೈಸೂರು,ಜೂ30,Tv10 ಕನ್ನಡ ಪ್ರೀತಿಸಿ ಮದುವೆಯಾದ ವಿವಾಹಿತೆಯನ್ನ ಮೂವರು ವ್ಯಕ್ತಿಗಳು ಕಿಡ್ನಾಪ್ ಮಾಡಿ ರಾಮನಗರದ ಮನೆಯೊಂದರಲ್ಲಿ ಅಕ್ರಮವಾಗಿ ಬಂಧನದಲ್ಲಿಟ್ಟ ಘಟನೆ…

Leave a Reply

Your email address will not be published. Required fields are marked *