ದಸರಾ ಸಂಭ್ರಮ…ಉದ್ಘಾಟನೆ ಮುನ್ನ ಗಮನ ಸೆಳೆದ ಬುಡಕಟ್ಟು ಜನಾಂಗದ ನೃತ್ಯ…

ದಸರಾ ಸಂಭ್ರಮ…ಉದ್ಘಾಟನೆ ಮುನ್ನ ಗಮನ ಸೆಳೆದ ಬುಡಕಟ್ಟು ಜನಾಂಗದ ನೃತ್ಯ…

ದಸರಾ ಸಂಭ್ರಮ…ಉದ್ಘಾಟನೆ ಮುನ್ನ ಗಮನ ಸೆಳೆದ ಬುಡಕಟ್ಟು ಜನಾಂಗದ ನೃತ್ಯ…

ಮೈಸೂರು,ಸೆ26,Tv10 ಕನ್ನಡ
ಮೈಸೂರು ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ ಸಜ್ಜಾಗಿದೆ. ಉದ್ಘಾಟನೆಗೆ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಚಾಮುಂಡಿಬೆಟ್ಟಕ್ಕೆ ಆಗಮಿಸುತ್ತಿದ್ದಾರೆ.ಬುಡಕಟ್ಟು ಸಮುದಾಯಕ್ಕೆ ಸೇರಿದ ರಾಷ್ಡ್ರಪತಿಗಳ ಸ್ವಾಗತಕ್ಕೆ ಅದ್ದೂರಿ ಸಿದ್ದತೆ ಆಗಿದೆ.ಬುಡಕಟ್ಟು ಜನಾಂಗದ ಕಲಾವಿದರು ಚಾಮುಂಡಿಬೆಟ್ಟದಲ್ಲಿ ನೃತ್ಯ ಮಾಡಿ ಗಮನ ಸೆಳೆದಿದ್ದಾರೆ.ತಮ್ಮ ಸಮುದಾಯಕ್ಕೆ ಸೇರಿದ ರಾಷ್ಟ್ರಪತಿಗಳ ಸ್ವಾಗತಕ್ಕೆ ಜಿಲ್ಲಾಡಳಿತದ ಜೊತೆ ಸಾಥ್ ನೀಡಿದ್ದಾರೆ.ತಮ್ಮ ಸಂಪ್ರದಾಯದ ನೃತ್ಯ ಮಾಡುವ ಮೂಲಕ ಉದ್ಘಾಟನಾ ಕಾರ್ಯಕ್ರಮಕ್ಕೆ ಮೆರುಗು ನೀಡಿದ್ದಾರೆ.ಕೊಡಗು,ಚಾಮರಾಜನಗರದಿಂದ ಬಂದ ಸುಮಾರು 5 ತಂಡ ತಮಟೆ ಸದ್ದಿಗೆ ಹೆಜ್ಜೆ ಹಾಕಿ ಸಂಭ್ರಮಿಸಿದ್ದಾರೆ…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *