ದಸರಾ ಸಂಭ್ರಮ…ಉದ್ಘಾಟನೆ ಮುನ್ನ ಗಮನ ಸೆಳೆದ ಬುಡಕಟ್ಟು ಜನಾಂಗದ ನೃತ್ಯ…

ದಸರಾ ಸಂಭ್ರಮ…ಉದ್ಘಾಟನೆ ಮುನ್ನ ಗಮನ ಸೆಳೆದ ಬುಡಕಟ್ಟು ಜನಾಂಗದ ನೃತ್ಯ…

ದಸರಾ ಸಂಭ್ರಮ…ಉದ್ಘಾಟನೆ ಮುನ್ನ ಗಮನ ಸೆಳೆದ ಬುಡಕಟ್ಟು ಜನಾಂಗದ ನೃತ್ಯ…

ಮೈಸೂರು,ಸೆ26,Tv10 ಕನ್ನಡ
ಮೈಸೂರು ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ ಸಜ್ಜಾಗಿದೆ. ಉದ್ಘಾಟನೆಗೆ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಚಾಮುಂಡಿಬೆಟ್ಟಕ್ಕೆ ಆಗಮಿಸುತ್ತಿದ್ದಾರೆ.ಬುಡಕಟ್ಟು ಸಮುದಾಯಕ್ಕೆ ಸೇರಿದ ರಾಷ್ಡ್ರಪತಿಗಳ ಸ್ವಾಗತಕ್ಕೆ ಅದ್ದೂರಿ ಸಿದ್ದತೆ ಆಗಿದೆ.ಬುಡಕಟ್ಟು ಜನಾಂಗದ ಕಲಾವಿದರು ಚಾಮುಂಡಿಬೆಟ್ಟದಲ್ಲಿ ನೃತ್ಯ ಮಾಡಿ ಗಮನ ಸೆಳೆದಿದ್ದಾರೆ.ತಮ್ಮ ಸಮುದಾಯಕ್ಕೆ ಸೇರಿದ ರಾಷ್ಟ್ರಪತಿಗಳ ಸ್ವಾಗತಕ್ಕೆ ಜಿಲ್ಲಾಡಳಿತದ ಜೊತೆ ಸಾಥ್ ನೀಡಿದ್ದಾರೆ.ತಮ್ಮ ಸಂಪ್ರದಾಯದ ನೃತ್ಯ ಮಾಡುವ ಮೂಲಕ ಉದ್ಘಾಟನಾ ಕಾರ್ಯಕ್ರಮಕ್ಕೆ ಮೆರುಗು ನೀಡಿದ್ದಾರೆ.ಕೊಡಗು,ಚಾಮರಾಜನಗರದಿಂದ ಬಂದ ಸುಮಾರು 5 ತಂಡ ತಮಟೆ ಸದ್ದಿಗೆ ಹೆಜ್ಜೆ ಹಾಕಿ ಸಂಭ್ರಮಿಸಿದ್ದಾರೆ…

Spread the love

Related post

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…
ಕ್ಯಾಪ್ಟನ್ ಅಭಿಮನ್ಯುವಿಗೆ ರಾಜೋಚಿತ ಬೀಳ್ಕೊಡುಗೆ ನೀಡಿ…ಸಚಿವ ಈಶ್ವರ ಖಂಡ್ರೆ

ಕ್ಯಾಪ್ಟನ್ ಅಭಿಮನ್ಯುವಿಗೆ ರಾಜೋಚಿತ ಬೀಳ್ಕೊಡುಗೆ ನೀಡಿ…ಸಚಿವ ಈಶ್ವರ ಖಂಡ್ರೆ

ಕ್ಯಾಪ್ಟನ್ ಅಭಿಮನ್ಯುವಿಗೆ ರಾಜೋಚಿತ ಬೀಳ್ಕೊಡುಗೆ ನೀಡಿ…ಸಚಿವ ಈಶ್ವರ ಖಂಡ್ರೆ ಬೆಂಗಳೂರು,ಆ19,Tv10 ಕನ್ನಡ ಆರು ಬಾರಿ ಚಿನ್ನದ ಅಂಬಾರಿ ಹೊತ್ತಿರುವ 60 ವರ್ಷದ ಕ್ಯಾಪ್ಟನ್ ಅಭಿಮನ್ಯುವಿಗೆ ಈ ಬಾರಿಯ ಮೈಸೂರು…

Leave a Reply

Your email address will not be published. Required fields are marked *