ಸಾಂಸ್ಕೃತಿಕ ನಗರಿಗೆ ತಲುಪಿದ ರಾಷ್ಟ್ರಪತಿ ದ್ರೌಪದಿ ಮರ್ಮು…ಸಿಎಂ ಬೊಮ್ಮಾಯಿ ರಿಂದ ಸ್ವಾಗತ…

ಸಾಂಸ್ಕೃತಿಕ ನಗರಿಗೆ ತಲುಪಿದ ರಾಷ್ಟ್ರಪತಿ ದ್ರೌಪದಿ ಮರ್ಮು…ಸಿಎಂ ಬೊಮ್ಮಾಯಿ ರಿಂದ ಸ್ವಾಗತ…

ಸಾಂಸ್ಕೃತಿಕ ನಗರಿಗೆ ತಲುಪಿದ ರಾಷ್ಟ್ರಪತಿ ದ್ರೌಪದಿ ಮರ್ಮು…ಸಿಎಂ ಬೊಮ್ಮಾಯಿ ರಿಂದ ಸ್ವಾಗತ…

ಮೈಸೂರು,ಸೆ26,Tv10 ಕನ್ನಡ
ದಸರಾ ಉದ್ಘಾಟನೆಗಾಗಿ ದೇಶದ ಮೊದಲ ಪ್ರಜೆ ದ್ರೌಪದಿ ಮರ್ಮು ರವರು ಮೈಸೂರಿಗೆ ಆಗಮಿಸಿದ್ದಾರೆ.ದೆಹಲಿಯಿಂದ ವಿಶೇಷ ವಿಮಾನದಲ್ಲಿ ಆಗಮಿಸಿದ್ದಾರೆ.ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ರಾಷ್ಟ್ರಪತಿಗಳನ್ನ ಸಿಎಂ ಬಸವರಾಜ್ ಬೊಮ್ಮಾಯಿ ಹಾಗೂ ಇತರ ಗಣ್ಯರು ಸ್ವಾಗತಿಸಿದ್ದಾರೆ…

Spread the love

Related post

ಮೈಸೂರಿನಲ್ಲಿ ಬಿತ್ತು ಮತ್ತೊಂದು ಹೆಣ…ಸ್ನೇಹಿತನಿಂದಲೇ ಹತ್ಯೆ…

ಮೈಸೂರಿನಲ್ಲಿ ಬಿತ್ತು ಮತ್ತೊಂದು ಹೆಣ…ಸ್ನೇಹಿತನಿಂದಲೇ ಹತ್ಯೆ…

ಮೈಸೂರಿನಲ್ಲಿ ಬಿತ್ತು ಮತ್ತೊಂದು ಹೆಣ…ಸ್ನೇಹಿತನಿಂದಲೇ ಹತ್ಯೆ… ಮೈಸೂರು,ನ26,Tv10 ಕನ್ನಡ ಮೈಸೂರಿನಲ್ಲಿ ಮತ್ತೊಂದು ಹೆಣ ಉರುಳಿಬಿದ್ದಿದೆ.ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಯುವಕನನ್ನ ಭೀಕರವಾಗಿ ಹತ್ಯೆ ಮಾಡಲಾಗಿದೆ.ಮೈಸೂರಿನ ಶಾಂತಿನಗರದ ಚೌಕಂಡಿಯಲ್ಲಿ ಘಟನೆ ನಡೆದಿದೆ.ಸೈಯದ್…
ಫ್ರಾಡ್ ಮೆಸೇಜ್ ಓಪನ್ ಮಾಡಿದ 21 ನಿಮಿಷದಲ್ಲಿ 1.98 ಲಕ್ಷ ಗಾಯಬ್…

ಫ್ರಾಡ್ ಮೆಸೇಜ್ ಓಪನ್ ಮಾಡಿದ 21 ನಿಮಿಷದಲ್ಲಿ 1.98 ಲಕ್ಷ ಗಾಯಬ್…

ಮೈಸೂರು,ನ25,Tv10 ಕನ್ನಡ ಫ್ರಾಡ್ ಮೆಸೇಜ್ ಓಪನ್ ಮಾಡಿ ಕೇವಲ 21 ನಿಮಿಷದಲ್ಲಿ ಖದೀಮರು ಕ್ರೆಡಿಟ್ ಕಾರ್ಡ್ ನಿಂದ 1.98 ಲಕ್ಷ ಲಪಟಾಯಿಸಿದ ಪ್ರಕರಣ ಬೆಳಕಿಗೆ ಬಂದಿದೆ.ವಂಚನೆಗೆ ಒಳಗಾದ ಪ್ಯಾಕರ್ಸ್…
ಕೇಂದ್ರ ಕಾರಾಗೃಹ ಮೇಲೆ ಪೊಲೀಸರ ಧಿಢೀರ್ ದಾಳಿ…ಡಿಸಿಪಿ ಬಿಂದುಮಣಿ ನೇತೃತ್ವದಲ್ಲಿ ಪರಿಶೀಲನೆ…

ಕೇಂದ್ರ ಕಾರಾಗೃಹ ಮೇಲೆ ಪೊಲೀಸರ ಧಿಢೀರ್ ದಾಳಿ…ಡಿಸಿಪಿ ಬಿಂದುಮಣಿ ನೇತೃತ್ವದಲ್ಲಿ ಪರಿಶೀಲನೆ…

ಕೇಂದ್ರ ಕಾರಾಗೃಹ ಮೇಲೆ ಪೊಲೀಸರ ಧಿಢೀರ್ ದಾಳಿ…ಡಿಸಿಪಿ ಬಿಂದುಮಣಿ ನೇತೃತ್ವದಲ್ಲಿ ಪರಿಶೀಲನೆ… ಮೈಸೂರು,ನ25,Tv10 ಕನ್ನಡ ಬೆಂಗಳೂರು ಜೈಲಿನಲ್ಲಿ ಮೋಜು ಮಸ್ತಿ ವಿಚಾರ ವೈರಲ್ ಆದ ಬೆನ್ನ ಹಿಂದೆಯೇ ಮೈಸೂರು…

Leave a Reply

Your email address will not be published. Required fields are marked *