ವಿಶ್ವವಿಖ್ಯಾತ ದಸರಾಗೆ ವಿದ್ಯುಕ್ತ ಚಾಲನೆ…ರಾಷ್ಟ್ರಪತಿ ದ್ರೌಪದಿ ಮರ್ಮು ರಿಂದ ಚಾಲನೆ…4 ನಿಮಿಷ ತಡವಾದ ಉದ್ಘಾಟನೆ…

ವಿಶ್ವವಿಖ್ಯಾತ ದಸರಾಗೆ ವಿದ್ಯುಕ್ತ ಚಾಲನೆ…ರಾಷ್ಟ್ರಪತಿ ದ್ರೌಪದಿ ಮರ್ಮು ರಿಂದ ಚಾಲನೆ…4 ನಿಮಿಷ ತಡವಾದ ಉದ್ಘಾಟನೆ…

ವಿಶ್ವವಿಖ್ಯಾತ ದಸರಾಗೆ ವಿದ್ಯುಕ್ತ ಚಾಲನೆ…ರಾಷ್ಟ್ರಪತಿ ದ್ರೌಪದಿ ಮರ್ಮು ರಿಂದ ಚಾಲನೆ…4 ನಿಮಿಷ ತಡವಾದ ಉದ್ಘಾಟನೆ…

ಮೈಸೂರು,ಸೆ26,Tv10 ಕನ್ನಡ
ವಿಶ್ವ ವಿಖ್ಯಾತ ದಸರಾ ಮಹೋತ್ಸವ 2022 ಕ್ಕೆ ವಿದ್ಯುಕ್ತ ಚಾಲನೆ ದೊರೆತಿದ
ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ರಾಷ್ಟಪತಿ ದ್ರೌಪದಿ ಮುರ್ಮು ರವರು ಪುಷ್ಪಾರ್ಚನೆ ಮಾಡಿ ದಸರಾ ಉದ್ಘಾಟಿಸಿದ್ದಾರೆ.
ದೇಶದ ಮೊದಲ ಪ್ರಜೆಯಿಂದ ದಸರಾ ಉದ್ಘಾಟನೆಯಾಗಿದೆ.
ವೇದಿಕೆಯಲ್ಲಿ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸಿ
ಚಾಮುಂಡಿಗೆ ಪುಷ್ಪಾರ್ಚನೆ ಮಾಡಿ, ನಮಸ್ಕರಿಸಿ ಚಾಲನೆ ನೀಡಿದ್ದಾರೆ.
ಪ್ರಧಾನ ಅರ್ಚಕ ಶಶಿಶೇಖರ್ ದೀಕ್ಷಿತ್ ನೇತೃತ್ವದಲ್ಲಿ ಪೂಜಾ ಕೈಂಕರ್ಯಗಳು ನಡೆದಿದೆ.4 ನಿಮಿಷ ತಡವಾಗಿ ದಸರಾಗೆ ಚಾಲನೆ ದೊರೆತಿದೆ.10.09 ನಿಮಿಷಕ್ಕೆ ಚಾಲನೆ ದೊರೆತಿದೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *