ವಿಶ್ವವಿಖ್ಯಾತ ದಸರಾಗೆ ವಿದ್ಯುಕ್ತ ಚಾಲನೆ…ರಾಷ್ಟ್ರಪತಿ ದ್ರೌಪದಿ ಮರ್ಮು ರಿಂದ ಚಾಲನೆ…4 ನಿಮಿಷ ತಡವಾದ ಉದ್ಘಾಟನೆ…

ವಿಶ್ವವಿಖ್ಯಾತ ದಸರಾಗೆ ವಿದ್ಯುಕ್ತ ಚಾಲನೆ…ರಾಷ್ಟ್ರಪತಿ ದ್ರೌಪದಿ ಮರ್ಮು ರಿಂದ ಚಾಲನೆ…4 ನಿಮಿಷ ತಡವಾದ ಉದ್ಘಾಟನೆ…

ವಿಶ್ವವಿಖ್ಯಾತ ದಸರಾಗೆ ವಿದ್ಯುಕ್ತ ಚಾಲನೆ…ರಾಷ್ಟ್ರಪತಿ ದ್ರೌಪದಿ ಮರ್ಮು ರಿಂದ ಚಾಲನೆ…4 ನಿಮಿಷ ತಡವಾದ ಉದ್ಘಾಟನೆ…

ಮೈಸೂರು,ಸೆ26,Tv10 ಕನ್ನಡ
ವಿಶ್ವ ವಿಖ್ಯಾತ ದಸರಾ ಮಹೋತ್ಸವ 2022 ಕ್ಕೆ ವಿದ್ಯುಕ್ತ ಚಾಲನೆ ದೊರೆತಿದ
ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ರಾಷ್ಟಪತಿ ದ್ರೌಪದಿ ಮುರ್ಮು ರವರು ಪುಷ್ಪಾರ್ಚನೆ ಮಾಡಿ ದಸರಾ ಉದ್ಘಾಟಿಸಿದ್ದಾರೆ.
ದೇಶದ ಮೊದಲ ಪ್ರಜೆಯಿಂದ ದಸರಾ ಉದ್ಘಾಟನೆಯಾಗಿದೆ.
ವೇದಿಕೆಯಲ್ಲಿ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸಿ
ಚಾಮುಂಡಿಗೆ ಪುಷ್ಪಾರ್ಚನೆ ಮಾಡಿ, ನಮಸ್ಕರಿಸಿ ಚಾಲನೆ ನೀಡಿದ್ದಾರೆ.
ಪ್ರಧಾನ ಅರ್ಚಕ ಶಶಿಶೇಖರ್ ದೀಕ್ಷಿತ್ ನೇತೃತ್ವದಲ್ಲಿ ಪೂಜಾ ಕೈಂಕರ್ಯಗಳು ನಡೆದಿದೆ.4 ನಿಮಿಷ ತಡವಾಗಿ ದಸರಾಗೆ ಚಾಲನೆ ದೊರೆತಿದೆ.10.09 ನಿಮಿಷಕ್ಕೆ ಚಾಲನೆ ದೊರೆತಿದೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *