ದಸರಾ ಕವಿಗೋಷ್ಠಿ ಆಹ್ವಾನ ಪತ್ರಿಕೆಯಲ್ಲಿ ಎಡವಟ್ಟು…ಮೃತ ವ್ಯಕ್ತಿಗೂ ಅವಕಾಶ…!

ದಸರಾ ಕವಿಗೋಷ್ಠಿ ಆಹ್ವಾನ ಪತ್ರಿಕೆಯಲ್ಲಿ ಎಡವಟ್ಟು…ಮೃತ ವ್ಯಕ್ತಿಗೂ ಅವಕಾಶ…!

ದಸರಾ ಕವಿಗೋಷ್ಠಿ ಆಹ್ವಾನ ಪತ್ರಿಕೆಯಲ್ಲಿ ಎಡವಟ್ಟು…ಮೃತ ವ್ಯಕ್ತಿಗೂ ಅವಕಾಶ…!

ಮೈಸೂರು,ಸೆ27,Tv10 ಕನ್ನಡ
ನಾಡಹಬ್ಬ ದಸರಾ ಹಬ್ಬದ ಕವಿಗೋಷ್ಠಿ ಆಹ್ವಾನ ಪತ್ರಿಕೆಯಲ್ಲಿ ಮಹಾ ಯಡವಟ್ಟಾಗಿದೆ.
ಮೃತ ವ್ಯಕ್ತಿಗೂ ಕವಿಗೋಷ್ಠಿಗೆ ಆಹ್ವಾನ ನೀಡಲಾಗಿದೆ.
ಮಾನಸ ಗಂಗೋತ್ರಿಯ ಸೆನೆಟ್ ಭವನದಲ್ಲಿ ಕವಿಗೋಷ್ಠಿ ನಡೆಯಲಿದೆ.
ದಸರಾ ಸಾಹಿತಿಗಳ ಆಹ್ವಾನ ಪತ್ರಿಕೆಯಲ್ಲಿ ನಿಧನರಾಗಿದ್ದ ಸಾಹಿತಿ ಹೆಸರು ಮುದ್ರಿಸಲಾಗಿದೆ.
ಆಕಾಶವಾಣಿ ನಿಲಯ ನಿರ್ದೇಶಕರಾಗಿದ್ದ ರವೀಂದ್ರ ಕುಮಾರ್
2019ರಲ್ಲೇ ಹೃದಯಾಘಾತದಿಂದ ನಿಧನರಾಗಿದ್ದಾರೆ. ರವೀಂದ್ರ ಕುಮಾರ್ ಹೆಸರು ಆಹ್ವಾನ ಪತ್ರಿಕೆಯಲ್ಲಿ ಮುದ್ರಣವಾಗಿದೆ.
ರವೀಂದ್ರ ಕುಮಾರ್ ಹೆಸರು ಮುದ್ರಿಸಿರುವ ದಸರಾ ಆಯೋಜಕರು
ವಿಷಯ ತಿಳಿಯುತ್ತಿದ್ದಂತೆ ಮರು ಪಟ್ಟಿ ಬಿಡುಗಡೆ ಮಾಡಿದ್ದಾರೆ.
ಸಮಿತಿಯಲ್ಲಿ ಸಂಸದ ಪ್ರತಾಪಸಿಂಹ ಚಾಮರಾಜನಗರ ಸಂಸದ ಎಂದು ಮುದ್ರಣವಾಗಿದೆ. ಅಧಿಕಾರಿಗಳು
ಸೋಮವಾರ ನಡೆಯಲಿರುವ ದಸರಾ
ಕವಿಗೋಷ್ಠಿಯಲ್ಲಿ ನಾಡಿನ ಹೆಸರಾಂತ ಕವಿಗಳು ಭಾಗಿಯಾಗಲಿದ್ದಾರೆ.
ಕವಿಗಳ ಜೊತೆ ಮೃತ ಕವಿಯ ಹೆಸರು ಸೇರ್ಪಡೆಯಾಗಿರುವುದು ಸಾಹಿತ್ಯ ವಲಯದಲ್ಲಿ ಅಪಸ್ವರ ಕೇಳಿ ಬರುತ್ತಿದೆ…

Spread the love

Related post

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…
ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು… ಎಚ್.ಡಿ.ಕೋಟೆ,ಜೂ4,Tv10 ಕನ್ನಡ ಸರ್ಕಾರಿ ಶಾಲಾ ದಾಖಲಾತಿಯಲ್ಲಿ ಬೋವಿ ಎಂಬುದನ್ನು ಬೋಯಿ ಎಂದು ತಿದ್ದಿದ ಆರೋಪದ ಹಿನ್ನಲೆ ಶಾಲೆ ಮುಖ್ಯಶಿಕ್ಷಕ ಅಮಾನತುಪಡಿಸಲಾಗಿದೆ.ಹೆಚ್.ಡಿ.ಕೋಟೆ…
ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ

ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ

ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ ಚಾಮರಾಜನಗರ ಜಿಲ್ಲೆಯ ಚಿಕ್ಕಾಟಿ ಗ್ರಾಮದಲ್ಲಿ ಗ್ರಾಮ ಪಂಚಾಯತ್, ಸಂಜೀವಿನಿ ಇಲಾಖೆ ಹಾಗೂ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಮಹಿಳೆಯರ ಆರೋಗ್ಯ…

Leave a Reply

Your email address will not be published. Required fields are marked *