ದಸರಾ ಕವಿಗೋಷ್ಠಿ ಆಹ್ವಾನ ಪತ್ರಿಕೆಯಲ್ಲಿ ಎಡವಟ್ಟು…ಮೃತ ವ್ಯಕ್ತಿಗೂ ಅವಕಾಶ…!

ದಸರಾ ಕವಿಗೋಷ್ಠಿ ಆಹ್ವಾನ ಪತ್ರಿಕೆಯಲ್ಲಿ ಎಡವಟ್ಟು…ಮೃತ ವ್ಯಕ್ತಿಗೂ ಅವಕಾಶ…!

ದಸರಾ ಕವಿಗೋಷ್ಠಿ ಆಹ್ವಾನ ಪತ್ರಿಕೆಯಲ್ಲಿ ಎಡವಟ್ಟು…ಮೃತ ವ್ಯಕ್ತಿಗೂ ಅವಕಾಶ…!

ಮೈಸೂರು,ಸೆ27,Tv10 ಕನ್ನಡ
ನಾಡಹಬ್ಬ ದಸರಾ ಹಬ್ಬದ ಕವಿಗೋಷ್ಠಿ ಆಹ್ವಾನ ಪತ್ರಿಕೆಯಲ್ಲಿ ಮಹಾ ಯಡವಟ್ಟಾಗಿದೆ.
ಮೃತ ವ್ಯಕ್ತಿಗೂ ಕವಿಗೋಷ್ಠಿಗೆ ಆಹ್ವಾನ ನೀಡಲಾಗಿದೆ.
ಮಾನಸ ಗಂಗೋತ್ರಿಯ ಸೆನೆಟ್ ಭವನದಲ್ಲಿ ಕವಿಗೋಷ್ಠಿ ನಡೆಯಲಿದೆ.
ದಸರಾ ಸಾಹಿತಿಗಳ ಆಹ್ವಾನ ಪತ್ರಿಕೆಯಲ್ಲಿ ನಿಧನರಾಗಿದ್ದ ಸಾಹಿತಿ ಹೆಸರು ಮುದ್ರಿಸಲಾಗಿದೆ.
ಆಕಾಶವಾಣಿ ನಿಲಯ ನಿರ್ದೇಶಕರಾಗಿದ್ದ ರವೀಂದ್ರ ಕುಮಾರ್
2019ರಲ್ಲೇ ಹೃದಯಾಘಾತದಿಂದ ನಿಧನರಾಗಿದ್ದಾರೆ. ರವೀಂದ್ರ ಕುಮಾರ್ ಹೆಸರು ಆಹ್ವಾನ ಪತ್ರಿಕೆಯಲ್ಲಿ ಮುದ್ರಣವಾಗಿದೆ.
ರವೀಂದ್ರ ಕುಮಾರ್ ಹೆಸರು ಮುದ್ರಿಸಿರುವ ದಸರಾ ಆಯೋಜಕರು
ವಿಷಯ ತಿಳಿಯುತ್ತಿದ್ದಂತೆ ಮರು ಪಟ್ಟಿ ಬಿಡುಗಡೆ ಮಾಡಿದ್ದಾರೆ.
ಸಮಿತಿಯಲ್ಲಿ ಸಂಸದ ಪ್ರತಾಪಸಿಂಹ ಚಾಮರಾಜನಗರ ಸಂಸದ ಎಂದು ಮುದ್ರಣವಾಗಿದೆ. ಅಧಿಕಾರಿಗಳು
ಸೋಮವಾರ ನಡೆಯಲಿರುವ ದಸರಾ
ಕವಿಗೋಷ್ಠಿಯಲ್ಲಿ ನಾಡಿನ ಹೆಸರಾಂತ ಕವಿಗಳು ಭಾಗಿಯಾಗಲಿದ್ದಾರೆ.
ಕವಿಗಳ ಜೊತೆ ಮೃತ ಕವಿಯ ಹೆಸರು ಸೇರ್ಪಡೆಯಾಗಿರುವುದು ಸಾಹಿತ್ಯ ವಲಯದಲ್ಲಿ ಅಪಸ್ವರ ಕೇಳಿ ಬರುತ್ತಿದೆ…

Spread the love

Related post

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ ಆಸ್ತಿ ಮುಟ್ಟುಗೋಲು…ಬಣ್ಣ ಬಯಲು ಮಾಡಿದ ಇಡಿ…

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ…

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ ಆಸ್ತಿ ಮುಟ್ಟುಗೋಲು…ಬಣ್ಣ ಬಯಲು ಮಾಡಿದ ಇಡಿ… ಬೆಂಗಳೂರು,ಜ22,Tv10 ಕನ್ನಡ ಮುಡಾ ಮಾಜಿ ಆಯುಕ್ತ GT ದಿನೇಶ್…
ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ…

ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ…

ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ… ಮೈಸೂರು,ಜ22,Tv10 ಕನ್ನಡ ಅಯೋಧ್ಯೆಯ ಭವ್ಯ ಮಂದಿರದಲ್ಲಿ ಮರ್ಯಾದಾ ಪುರುಷೋತ್ತಮ ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠಾಪನೆಯಾಗಿ ಎರಡು ವರ್ಷಗಳು ಪೂರೈಸಿದ ಐತಿಹಾಸಿಕ…
ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…

Leave a Reply

Your email address will not be published. Required fields are marked *