ಅಪರಿಚಿತ ವಾಹನ ಢಿಕ್ಕಿ ಚಿರತೆ ಮರಿ ಸಾವು…

ಅಪರಿಚಿತ ವಾಹನ ಢಿಕ್ಕಿ ಚಿರತೆ ಮರಿ ಸಾವು…

ಅಪರಿಚಿತ ವಾಹನ ಢಿಕ್ಕಿ ಚಿರತೆ ಮರಿ ಸಾವು…

ಟಿ.ನರಸೀಪುರ,ಸೆ27,Tv10 ಕನ್ನಡ
ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಚಿರತೆ ಮರಿ ಸಾವನ್ನಪ್ಪಿರುವ ಘಟನೆ
ತಿ.ನರಸೀಪುರ ತಾಲ್ಲೂಕಿನ ಹಸುವಟ್ಟಿ ಗ್ರಾಮದ ಬಳಿ ನಡೆದಿದೆ.
6 ತಿಂಗಳ ಹೆಣ್ಣು ಚಿರತೆ ಸಾವನ್ನಪ್ಪಿದೆ.
ಹಲವು ದಿನಗಳಿಂದ ಸೋಸಲೆ ಗ್ರಾಮದ ಸುತ್ತಮುತ್ತ ಕಾಣಿಸಿಕೊಳ್ಳುತ್ತಿದ್ದ ಚಿರತೆ ಮರಿಯನ್ನ ಹಿಡುಯುವಂತೆ
ಅರಣ್ಯ ಇಲಾಖೆಗೆ ಗ್ರಾಮಸ್ಥರು ಮನವಿ ಮಾಡಿದ್ದರು.
ಅರಣ್ಯ ಇಲಾಖೆಯ ನಿರ್ಲಕ್ಷ್ಯಕ್ಕೆ ಚಿರತೆ ಮರಿ ಸಾವನ್ನಪ್ಪಿದೆ ಎಂಬ ಆರೋಪ ಮಾಡಲಾಗಿದೆ.
ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿ ಶಶಿಧರ್ ಭೇಟಿ ನೀಡಿ
ಮರಣೋತ್ತರ ಪರೀಕ್ಷೆಗೆ ಮುಂದಾಗಿದ್ದಾರೆ…

Spread the love

Related post

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…
ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…

Leave a Reply

Your email address will not be published. Required fields are marked *