ಸಚಿವ ಎಸ್.ಟಿ.ಸೋಮಶೇಖರ್ ರವರಿಂದ ಗ್ರಾಮೀಣ ದಸರಾ ಉದ್ಘಾಟನೆ…

ಸಚಿವ ಎಸ್.ಟಿ.ಸೋಮಶೇಖರ್ ರವರಿಂದ ಗ್ರಾಮೀಣ ದಸರಾ ಉದ್ಘಾಟನೆ…

ಸಚಿವ ಎಸ್.ಟಿ.ಸೋಮಶೇಖರ್ ರವರಿಂದ ಗ್ರಾಮೀಣ ದಸರಾ ಉದ್ಘಾಟನೆ…

ಮೈಸೂರು,ಸೆ29,Tv10 ಕನ್ನಡ
ಮೈಸೂರಿನ ಜಯಪುರದಲ್ಲಿ ಹಮ್ಮಿಕೊಂಡಿದ್ದ ಗ್ರಾಮೀಣ ದಸರಾವನ್ನು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಹಾಗೂ ಶಾಸಕರಾದ ಜಿ.ಟಿ.ದೇವೇಗೌಡ ಅವರು ಉದ್ಘಾಟಿಸಿದರು.
ನಾಡದೇವಿ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟನೆ ಮಾಡಲಾಯಿತು. ಸಾಂಸ್ಕೃತಿಕ ಕಲಾತಂಡಗಳ ಜೊತೆಗೆ ಆನೆ, ಕುದುರೆ ಮೆರವಣಿಗೆ, ಕುಂಭಮೇಳ ಸ್ವಾಗತ ಕೋರಲಾಯಿತು.
ನಾಡಹಬ್ಬ ದಸರಾ ನಗರಕ್ಕಷ್ಟೇ ಸೀಮಿತವಾಗಬಾರದು ಗ್ರಾಮಗಳಲ್ಲಿ ಕೂಡ ನಡೆಸಲುವು ಉದ್ದೇಶಿಸಿರುವುದರಿಂದ ಜಯಪುರದಲ್ಲಿ ದಸರಾ ಸಂಭ್ರಮ ಮನೆ ಮಾಡಿತ್ತು. ಸಂಸದರಾದ ಪ್ರತಾಪ್ ಸಿಂಹ, ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಜಿಪಂ ಸಿಇಒ ಪೂರ್ಣಿಮಾ ಸೇರಿದಂತೆ ಹಲವು ಗಣ್ಯರು ಜೊತೆಯಲ್ಲಿದ್ದರು…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *