ಭಾರತ್ ಜೋಡೋ ಫ್ಲೆಕ್ಸ್ ನಲ್ಲಿ ಕನ್ನಡ ಮಾಯ…ಕರಾವೇ ಜಿಲ್ಲಾಧ್ಯಕ್ಷನಿಂದ ಮಸಿ ಬಳಿದು ಆಕ್ರೋಷ…

ಭಾರತ್ ಜೋಡೋ ಫ್ಲೆಕ್ಸ್ ನಲ್ಲಿ ಕನ್ನಡ ಮಾಯ…ಕರಾವೇ ಜಿಲ್ಲಾಧ್ಯಕ್ಷನಿಂದ ಮಸಿ ಬಳಿದು ಆಕ್ರೋಷ…

ಭಾರತ್ ಜೋಡೋ ಫ್ಲೆಕ್ಸ್ ನಲ್ಲಿ ಕನ್ನಡ ಮಾಯ…ಕರಾವೇ ಜಿಲ್ಲಾಧ್ಯಕ್ಷನಿಂದ ಮಸಿ ಬಳಿದು ಆಕ್ರೋಷ…

ನಂಜನಗೂಡು,ಸೆ29,Tv10 ಕನ್ನಡ
ಕಾಂಗ್ರೆಸ್ ನಿಂದ ಹಮ್ಮಿಕೊಳ್ಳಲಾದ ಭಾರತ್ ಜೋಡೋ ಅಭಿಯಾನದ ಫ್ಲೆಕ್ಸ್ ನಲ್ಲಿ ಕನ್ನಡ ಭಾಷೆ ಮಾಯವಾದ ಹಿನ್ನಲೆ ಕರಾವೇ ಜಿಲ್ಲಾಧ್ಯಕ್ಷ ಪ್ರವೀಣ್ ಕುಮಾರ್ ಮಸಿ ಬಳಿದು ಆಕ್ರೋಷ ವ್ಯಕ್ತಪಡಿಸಿದ್ದಾರೆ.ರಾಹುಲ್ ಗಾಂಧಿ ಹಾಗೂ ಇತರ ಕಾಂಗ್ರೆಸ್ ನಾಯಕರನ್ನೊಳಗೊಂಡ ಫ್ಲೆಕ್ಸ್ ನಂಜನಗೂಡಿನಲ್ಲಿ ರಾರಾಜಿಸುತ್ತಿದೆ.ಗುಂಡ್ಲುಪೇಟೆ ವರೆಗೂ ಹೆಜ್ಜೆಹೆಜ್ಜೆಗೂ ಫ್ಲೆಕ್ಸ್ ಗಳನ್ನ ಅಳವಡಿಸಲಾಗಿದೆ.ಆದರೆ ಫ್ಲೆಕ್ಸ್ ಗಳಲ್ಲಿ ಕನ್ನಡ ಭಾಷೆ ಮಾಯವಾಗಿದೆ.ಹೀಗಾಗಿ ರೊಚ್ಚಿಗೆದ್ದ ಕನ್ನಡಪರ ಸಂಘಟನೆಗಳು ಆಕ್ರೋಷ ವ್ಯಕ್ತಪಡಿಸಿವೆ.ಕರಾವೇ ಜಿಲ್ಲಾಧ್ಯಕ್ಷ ಪ್ರವೀಣ್ ಕುಮಾರ್ ಫ್ಲೆಕ್ಸ್ ಗಳಿಗೆ ಮಸಿ ಬಳಿದು ಕನ್ನಡ ಬಳಸಿ ಎಂದು ಬರೆದು ಆಕ್ರೋಷ ವ್ಯಕ್ತಪಡಿಸಿದ್ದಾರೆ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *