ಮನೆ ಮನೆ ದಸರಾ…ಆಟೋಟಗಳಲ್ಲಿ ಭಾಗಿಯಾದ ಪೌರಕಾರ್ಮಿಕರು…

ಮನೆ ಮನೆ ದಸರಾ…ಆಟೋಟಗಳಲ್ಲಿ ಭಾಗಿಯಾದ ಪೌರಕಾರ್ಮಿಕರು…

  • Mysore
  • September 30, 2022
  • No Comment
  • 219

ಮನೆ ಮನೆ ದಸರಾ…ಆಟೋಟಗಳಲ್ಲಿ ಭಾಗಿಯಾದ ಪೌರಕಾರ್ಮಿಕರು…

ಮೈಸೂರು,ಸೆ30,Tv10 ಕನ್ನಡ
ನಗರದ ಸ್ವಚ್ಛತೆಯಲ್ಲೇ ಮುಳುಗಯವ ಪೌರಕಾರ್ಮಿಕರೂ ಸಹ ದಸರಾ ಸಂಭ್ರಮದಲ್ಲಿ ಭಾಗಿಯಾದರು.ವಾರ್ಡ್ 55 ರಲ್ಲಿ ಹಮ್ಮಿಕೊಳ್ಳಲಾಗಿದ್ದ ಮನೆ ಮನೆ ದಸರಾ ಕಾರ್ಯಕ್ರಮದಲ್ಲಿ ಇಂದು ಆಯೋಜಿಸಲಾಗಿದ್ದ ಆಟೋಟ ಸ್ಪರ್ಧೆಗಳಲ್ಲಿ ಪೌರಕಾರ್ಮಿಕರು ಭಾಗಿಯಾಗಿ ಸಂಭ್ರಮಿಸಿದರು.55 ನೇ ವಾರ್ಡಿನ ತಗಡೂರು ರಾಮಚಂದ್ರರಾವ್ ಉದ್ಯಾನವನದಲ್ಲಿ ಆಟೋಟ ಸ್ಪರ್ಧೆ ಏರ್ಪಡಿಸಲಾಗಿತ್ತು. ನಗರ ಪಾಲಿಕೆ ಸದಸ್ಯ ಮ ವಿ ರಾಮಪ್ರಸಾದ್ ಅವರು ಚಾಲನೆ ನೀಡಿದರು.
ಮ್ಯೂಸಿಕಲ್ ಚೇರ್, ಲೆಮನ್ & ಸ್ಪೂನ್, ಬಕೆಟ್ ನಲ್ಲಿ ಬಾಲ್ ಹಾಕುವುದು, ಮಡಿಕೆ ಹೊಡೆಯುವುದು ಸ್ಪರ್ಧೆಗಳಲ್ಲಿ ಪೌರಕಾರ್ಮಿಕರು ಭಾಗವಹಿಸಿದರು.ಪೊರಕೆ ಹಿಡಿವ ಕೈಲಿ ಆಟದ ಪರಿಕರಗಳು ಕಂಡುಬಂತು.ಈ ವೇಳೆ ಮುಖಂಡರಾದ ಸಿ ಸಂದೀಪ್, ವಿ ಮಂಜುನಾಥ್, ಮಂಜುಳ, ಧರ್ಮೇಂದ್ರ, ಲಲಿತಾಂಬ, ದೇವೇಂದ್ರ ಸ್ವಾಮಿ, ಮಧು, ಬಸವರಾಜು, ರವಿ, ಶೇಖರ್ ಮುಂತಾದವರು ಹಾಜರಿದ್ದರು…

Spread the love

Related post

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…
ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…

Leave a Reply

Your email address will not be published. Required fields are marked *