ಮನೆ ಮನೆ ದಸರಾ…ಆಟೋಟಗಳಲ್ಲಿ ಭಾಗಿಯಾದ ಪೌರಕಾರ್ಮಿಕರು…

ಮನೆ ಮನೆ ದಸರಾ…ಆಟೋಟಗಳಲ್ಲಿ ಭಾಗಿಯಾದ ಪೌರಕಾರ್ಮಿಕರು…

  • Mysore
  • September 30, 2022
  • No Comment
  • 203

ಮನೆ ಮನೆ ದಸರಾ…ಆಟೋಟಗಳಲ್ಲಿ ಭಾಗಿಯಾದ ಪೌರಕಾರ್ಮಿಕರು…

ಮೈಸೂರು,ಸೆ30,Tv10 ಕನ್ನಡ
ನಗರದ ಸ್ವಚ್ಛತೆಯಲ್ಲೇ ಮುಳುಗಯವ ಪೌರಕಾರ್ಮಿಕರೂ ಸಹ ದಸರಾ ಸಂಭ್ರಮದಲ್ಲಿ ಭಾಗಿಯಾದರು.ವಾರ್ಡ್ 55 ರಲ್ಲಿ ಹಮ್ಮಿಕೊಳ್ಳಲಾಗಿದ್ದ ಮನೆ ಮನೆ ದಸರಾ ಕಾರ್ಯಕ್ರಮದಲ್ಲಿ ಇಂದು ಆಯೋಜಿಸಲಾಗಿದ್ದ ಆಟೋಟ ಸ್ಪರ್ಧೆಗಳಲ್ಲಿ ಪೌರಕಾರ್ಮಿಕರು ಭಾಗಿಯಾಗಿ ಸಂಭ್ರಮಿಸಿದರು.55 ನೇ ವಾರ್ಡಿನ ತಗಡೂರು ರಾಮಚಂದ್ರರಾವ್ ಉದ್ಯಾನವನದಲ್ಲಿ ಆಟೋಟ ಸ್ಪರ್ಧೆ ಏರ್ಪಡಿಸಲಾಗಿತ್ತು. ನಗರ ಪಾಲಿಕೆ ಸದಸ್ಯ ಮ ವಿ ರಾಮಪ್ರಸಾದ್ ಅವರು ಚಾಲನೆ ನೀಡಿದರು.
ಮ್ಯೂಸಿಕಲ್ ಚೇರ್, ಲೆಮನ್ & ಸ್ಪೂನ್, ಬಕೆಟ್ ನಲ್ಲಿ ಬಾಲ್ ಹಾಕುವುದು, ಮಡಿಕೆ ಹೊಡೆಯುವುದು ಸ್ಪರ್ಧೆಗಳಲ್ಲಿ ಪೌರಕಾರ್ಮಿಕರು ಭಾಗವಹಿಸಿದರು.ಪೊರಕೆ ಹಿಡಿವ ಕೈಲಿ ಆಟದ ಪರಿಕರಗಳು ಕಂಡುಬಂತು.ಈ ವೇಳೆ ಮುಖಂಡರಾದ ಸಿ ಸಂದೀಪ್, ವಿ ಮಂಜುನಾಥ್, ಮಂಜುಳ, ಧರ್ಮೇಂದ್ರ, ಲಲಿತಾಂಬ, ದೇವೇಂದ್ರ ಸ್ವಾಮಿ, ಮಧು, ಬಸವರಾಜು, ರವಿ, ಶೇಖರ್ ಮುಂತಾದವರು ಹಾಜರಿದ್ದರು…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *