ಮನೆ ಮನೆ ದಸರಾ…ಆಟೋಟಗಳಲ್ಲಿ ಭಾಗಿಯಾದ ಪೌರಕಾರ್ಮಿಕರು…

ಮನೆ ಮನೆ ದಸರಾ…ಆಟೋಟಗಳಲ್ಲಿ ಭಾಗಿಯಾದ ಪೌರಕಾರ್ಮಿಕರು…

  • Mysore
  • September 30, 2022
  • No Comment
  • 222

ಮನೆ ಮನೆ ದಸರಾ…ಆಟೋಟಗಳಲ್ಲಿ ಭಾಗಿಯಾದ ಪೌರಕಾರ್ಮಿಕರು…

ಮೈಸೂರು,ಸೆ30,Tv10 ಕನ್ನಡ
ನಗರದ ಸ್ವಚ್ಛತೆಯಲ್ಲೇ ಮುಳುಗಯವ ಪೌರಕಾರ್ಮಿಕರೂ ಸಹ ದಸರಾ ಸಂಭ್ರಮದಲ್ಲಿ ಭಾಗಿಯಾದರು.ವಾರ್ಡ್ 55 ರಲ್ಲಿ ಹಮ್ಮಿಕೊಳ್ಳಲಾಗಿದ್ದ ಮನೆ ಮನೆ ದಸರಾ ಕಾರ್ಯಕ್ರಮದಲ್ಲಿ ಇಂದು ಆಯೋಜಿಸಲಾಗಿದ್ದ ಆಟೋಟ ಸ್ಪರ್ಧೆಗಳಲ್ಲಿ ಪೌರಕಾರ್ಮಿಕರು ಭಾಗಿಯಾಗಿ ಸಂಭ್ರಮಿಸಿದರು.55 ನೇ ವಾರ್ಡಿನ ತಗಡೂರು ರಾಮಚಂದ್ರರಾವ್ ಉದ್ಯಾನವನದಲ್ಲಿ ಆಟೋಟ ಸ್ಪರ್ಧೆ ಏರ್ಪಡಿಸಲಾಗಿತ್ತು. ನಗರ ಪಾಲಿಕೆ ಸದಸ್ಯ ಮ ವಿ ರಾಮಪ್ರಸಾದ್ ಅವರು ಚಾಲನೆ ನೀಡಿದರು.
ಮ್ಯೂಸಿಕಲ್ ಚೇರ್, ಲೆಮನ್ & ಸ್ಪೂನ್, ಬಕೆಟ್ ನಲ್ಲಿ ಬಾಲ್ ಹಾಕುವುದು, ಮಡಿಕೆ ಹೊಡೆಯುವುದು ಸ್ಪರ್ಧೆಗಳಲ್ಲಿ ಪೌರಕಾರ್ಮಿಕರು ಭಾಗವಹಿಸಿದರು.ಪೊರಕೆ ಹಿಡಿವ ಕೈಲಿ ಆಟದ ಪರಿಕರಗಳು ಕಂಡುಬಂತು.ಈ ವೇಳೆ ಮುಖಂಡರಾದ ಸಿ ಸಂದೀಪ್, ವಿ ಮಂಜುನಾಥ್, ಮಂಜುಳ, ಧರ್ಮೇಂದ್ರ, ಲಲಿತಾಂಬ, ದೇವೇಂದ್ರ ಸ್ವಾಮಿ, ಮಧು, ಬಸವರಾಜು, ರವಿ, ಶೇಖರ್ ಮುಂತಾದವರು ಹಾಜರಿದ್ದರು…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *