ಮನೆ ಮನೆ ದಸರಾ…ಆಟೋಟಗಳಲ್ಲಿ ಭಾಗಿಯಾದ ಪೌರಕಾರ್ಮಿಕರು…

ಮನೆ ಮನೆ ದಸರಾ…ಆಟೋಟಗಳಲ್ಲಿ ಭಾಗಿಯಾದ ಪೌರಕಾರ್ಮಿಕರು…

  • Mysore
  • September 30, 2022
  • No Comment
  • 191

ಮನೆ ಮನೆ ದಸರಾ…ಆಟೋಟಗಳಲ್ಲಿ ಭಾಗಿಯಾದ ಪೌರಕಾರ್ಮಿಕರು…

ಮೈಸೂರು,ಸೆ30,Tv10 ಕನ್ನಡ
ನಗರದ ಸ್ವಚ್ಛತೆಯಲ್ಲೇ ಮುಳುಗಯವ ಪೌರಕಾರ್ಮಿಕರೂ ಸಹ ದಸರಾ ಸಂಭ್ರಮದಲ್ಲಿ ಭಾಗಿಯಾದರು.ವಾರ್ಡ್ 55 ರಲ್ಲಿ ಹಮ್ಮಿಕೊಳ್ಳಲಾಗಿದ್ದ ಮನೆ ಮನೆ ದಸರಾ ಕಾರ್ಯಕ್ರಮದಲ್ಲಿ ಇಂದು ಆಯೋಜಿಸಲಾಗಿದ್ದ ಆಟೋಟ ಸ್ಪರ್ಧೆಗಳಲ್ಲಿ ಪೌರಕಾರ್ಮಿಕರು ಭಾಗಿಯಾಗಿ ಸಂಭ್ರಮಿಸಿದರು.55 ನೇ ವಾರ್ಡಿನ ತಗಡೂರು ರಾಮಚಂದ್ರರಾವ್ ಉದ್ಯಾನವನದಲ್ಲಿ ಆಟೋಟ ಸ್ಪರ್ಧೆ ಏರ್ಪಡಿಸಲಾಗಿತ್ತು. ನಗರ ಪಾಲಿಕೆ ಸದಸ್ಯ ಮ ವಿ ರಾಮಪ್ರಸಾದ್ ಅವರು ಚಾಲನೆ ನೀಡಿದರು.
ಮ್ಯೂಸಿಕಲ್ ಚೇರ್, ಲೆಮನ್ & ಸ್ಪೂನ್, ಬಕೆಟ್ ನಲ್ಲಿ ಬಾಲ್ ಹಾಕುವುದು, ಮಡಿಕೆ ಹೊಡೆಯುವುದು ಸ್ಪರ್ಧೆಗಳಲ್ಲಿ ಪೌರಕಾರ್ಮಿಕರು ಭಾಗವಹಿಸಿದರು.ಪೊರಕೆ ಹಿಡಿವ ಕೈಲಿ ಆಟದ ಪರಿಕರಗಳು ಕಂಡುಬಂತು.ಈ ವೇಳೆ ಮುಖಂಡರಾದ ಸಿ ಸಂದೀಪ್, ವಿ ಮಂಜುನಾಥ್, ಮಂಜುಳ, ಧರ್ಮೇಂದ್ರ, ಲಲಿತಾಂಬ, ದೇವೇಂದ್ರ ಸ್ವಾಮಿ, ಮಧು, ಬಸವರಾಜು, ರವಿ, ಶೇಖರ್ ಮುಂತಾದವರು ಹಾಜರಿದ್ದರು…

Spread the love

Related post

ಆರೋಗ್ಯ ಮತ್ತು ಶಿಕ್ಷಣ ಮಕ್ಕಳ ಭವಿಷ್ಯದ ಎರಡು ಚಕ್ರಗಳು- ಸಿ.ಆರ್ ದಿನೇಶ್

ಆರೋಗ್ಯ ಮತ್ತು ಶಿಕ್ಷಣ ಮಕ್ಕಳ ಭವಿಷ್ಯದ ಎರಡು ಚಕ್ರಗಳು- ಸಿ.ಆರ್ ದಿನೇಶ್

ಆರೋಗ್ಯ ಮತ್ತು ಶಿಕ್ಷಣ ಮಕ್ಕಳ ಭವಿಷ್ಯದ ಎರಡು ಚಕ್ರಗಳು- ಸಿ.ಆರ್ ದಿನೇಶ್ “ಆರೋಗ್ಯ ಮತ್ತು ಶಿಕ್ಷಣವ ಮಕ್ಕಳ ಭವಿಷ್ಯದ ಎರಡು ಚಕ್ರಗಳು. ಪೌಷ್ಟಿಕ ಆಹಾರ ಹಾಗೂ ಗುಣಮಟ್ಟದ ಶಿಕ್ಷಣ…
ಮೈಸೂರಿನಲ್ಲಿ ಮೈ ಕೊರೆವ ಚಳಿ…ಹೊದಿಕೆ ವಿತರಿಸಿ ಸಾಮಾಜಿಕ ಕಳಕಳಿ…

ಮೈಸೂರಿನಲ್ಲಿ ಮೈ ಕೊರೆವ ಚಳಿ…ಹೊದಿಕೆ ವಿತರಿಸಿ ಸಾಮಾಜಿಕ ಕಳಕಳಿ…

ಮೈಸೂರಿನಲ್ಲಿ ಮೈ ಕೊರೆವ ಚಳಿ…ಹೊದಿಕೆ ವಿತರಿಸಿ ಸಾಮಾಜಿಕ ಕಳಕಳಿ… ಮೈಸೂರು,ಡಿ2,Tv10 ಕನ್ನಡ ಮೈಸೂರಿನಲ್ಲಿ ಮೈ ಕೊರೆಚ ಚಳಿ ಶುರುವಾಗಿದೆ.ರಸ್ತೆ ಬದಿ ಮಲಗುವ ನಿರಾಶ್ರಿತರು ಹೊದಿಕೆ ಇಲ್ಲದೆ ಪರದಾಡುತ್ತಿದ್ದಾರೆ.ನಿರಾಶ್ರಿತರಿಗೆ ಹೊದಿಕೆ…
ಮೈಸೂರು ಜಿಲ್ಲೆಯಲ್ಲಿ ಲೋಕಾಯುಕ್ತ ಟ್ರ್ಯಾಪ್ಪಿರಿಯಾಪಟ್ಟಣ ಕಂದಾಯ ಇಲಾಖೆ ಸರ್ವೇಯರ್ ರವೀಂದ್ರ ಲೋಕಾಯುಕ್ತ ಬಲೆಗೆ

ಮೈಸೂರು ಜಿಲ್ಲೆಯಲ್ಲಿ ಲೋಕಾಯುಕ್ತ ಟ್ರ್ಯಾಪ್ಪಿರಿಯಾಪಟ್ಟಣ ಕಂದಾಯ ಇಲಾಖೆ ಸರ್ವೇಯರ್ ರವೀಂದ್ರ ಲೋಕಾಯುಕ್ತ…

ಮೈಸೂರು ಮೈಸೂರು ಜಿಲ್ಲೆಯಲ್ಲಿ ಲೋಕಾಯುಕ್ತ ಟ್ರ್ಯಾಪ್ಪಿರಿಯಾಪಟ್ಟಣ ಕಂದಾಯ ಇಲಾಖೆ ಸರ್ವೇಯರ್ ರವೀಂದ್ರ ಲೋಕಾಯುಕ್ತ ಬಲೆಗೆಪೋಡಿ ದುರಸ್ತಿ ಸಾಗುವಳಿ ಹೆಸರಿನಲ್ಲಿ ಲಂಚಜಮೀನು ರಸ್ತೆಗೆ ಹೋಗುತ್ತೇ ಅಂತಾ ಹೆದರಿಸಿ ಲಂಚಕ್ಕೆ‌ ಬೇಡಿಕೆ1…

Leave a Reply

Your email address will not be published. Required fields are marked *