ಮನೆ ಮನೆ ದಸರಾ…ಆಟೋಟಗಳಲ್ಲಿ ಭಾಗಿಯಾದ ಪೌರಕಾರ್ಮಿಕರು…

ಮನೆ ಮನೆ ದಸರಾ…ಆಟೋಟಗಳಲ್ಲಿ ಭಾಗಿಯಾದ ಪೌರಕಾರ್ಮಿಕರು…

  • Mysore
  • September 30, 2022
  • No Comment
  • 165

ಮನೆ ಮನೆ ದಸರಾ…ಆಟೋಟಗಳಲ್ಲಿ ಭಾಗಿಯಾದ ಪೌರಕಾರ್ಮಿಕರು…

ಮೈಸೂರು,ಸೆ30,Tv10 ಕನ್ನಡ
ನಗರದ ಸ್ವಚ್ಛತೆಯಲ್ಲೇ ಮುಳುಗಯವ ಪೌರಕಾರ್ಮಿಕರೂ ಸಹ ದಸರಾ ಸಂಭ್ರಮದಲ್ಲಿ ಭಾಗಿಯಾದರು.ವಾರ್ಡ್ 55 ರಲ್ಲಿ ಹಮ್ಮಿಕೊಳ್ಳಲಾಗಿದ್ದ ಮನೆ ಮನೆ ದಸರಾ ಕಾರ್ಯಕ್ರಮದಲ್ಲಿ ಇಂದು ಆಯೋಜಿಸಲಾಗಿದ್ದ ಆಟೋಟ ಸ್ಪರ್ಧೆಗಳಲ್ಲಿ ಪೌರಕಾರ್ಮಿಕರು ಭಾಗಿಯಾಗಿ ಸಂಭ್ರಮಿಸಿದರು.55 ನೇ ವಾರ್ಡಿನ ತಗಡೂರು ರಾಮಚಂದ್ರರಾವ್ ಉದ್ಯಾನವನದಲ್ಲಿ ಆಟೋಟ ಸ್ಪರ್ಧೆ ಏರ್ಪಡಿಸಲಾಗಿತ್ತು. ನಗರ ಪಾಲಿಕೆ ಸದಸ್ಯ ಮ ವಿ ರಾಮಪ್ರಸಾದ್ ಅವರು ಚಾಲನೆ ನೀಡಿದರು.
ಮ್ಯೂಸಿಕಲ್ ಚೇರ್, ಲೆಮನ್ & ಸ್ಪೂನ್, ಬಕೆಟ್ ನಲ್ಲಿ ಬಾಲ್ ಹಾಕುವುದು, ಮಡಿಕೆ ಹೊಡೆಯುವುದು ಸ್ಪರ್ಧೆಗಳಲ್ಲಿ ಪೌರಕಾರ್ಮಿಕರು ಭಾಗವಹಿಸಿದರು.ಪೊರಕೆ ಹಿಡಿವ ಕೈಲಿ ಆಟದ ಪರಿಕರಗಳು ಕಂಡುಬಂತು.ಈ ವೇಳೆ ಮುಖಂಡರಾದ ಸಿ ಸಂದೀಪ್, ವಿ ಮಂಜುನಾಥ್, ಮಂಜುಳ, ಧರ್ಮೇಂದ್ರ, ಲಲಿತಾಂಬ, ದೇವೇಂದ್ರ ಸ್ವಾಮಿ, ಮಧು, ಬಸವರಾಜು, ರವಿ, ಶೇಖರ್ ಮುಂತಾದವರು ಹಾಜರಿದ್ದರು…

Spread the love

Related post

ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ ಮಹಿಳೆ ಮೇಲೆ FIR…

ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ…

ಮೈಸೂರು,ಜು6,Tv10 ಕನ್ನಡ ಖಾಸಗಿ ಕಂಪನಿ ಉದ್ಯೋಗಿ ಬಗ್ಗೆ ಅಸಭ್ಯ ಹಾಗೂ ಅಶ್ಲೀಲವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಮಹಿಳೆಯೊಬ್ಬರ ಮೇಲೆ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕ್ರಾಪಿನ್ ಕಂಪನಿಗೆ ಸೇರಿದ…
ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ… ಮೈಸೂರು,ಜು6,Tv10 ಕನ್ನಡ ಹುಚ್ಚುನಾಯಿ ಕಡಿತದಿಂದ ಮೃತಪಟ್ಟ ಮಹಾಲಿಂಗೇಶ್ವರ ದೇವಸ್ಥಾನದ ಬಸವನಿಗೆ ಮೇಟಗಳ್ಳಿ ಗ್ರಾಮಸ್ಥರು ಶ್ರದ್ದಾಂಜಲಿ ಅರ್ಪಿಸಿದ್ದಾರೆ.ಕೆಲವು…
ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ ಕ್ಯಾಮರ ಕಣ್ಣಿಗೆ ಸೆರೆಯಾದ ವ್ಯಾಘ್ರ…

ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ…

ನಂಜನಗೂಡು,ಜು4,Tv10 ಕನ್ನಡ ಒಂದೇ ದಿನ ಮೂರು ಹಸುಗಳ ಮೇಲೆ ದಾಳಿ ಮಾಡಿದ ವ್ಯಾಘ್ರ ಒಂದು ಸಾವನ್ನಪ್ಪಿದ್ದು ಎರಡು ಹಸುಗಳು ಗಾಯಗೊಂಡ ಘಟನೆ ನಂಜನಗೂಡು ತಾಲೂಕು ಮಡುವಿನಹಳ್ಳಿ ಗ್ರಾಮದಲ್ಲಿ ನಡೆದಿದೆ.ಘಟನೆಯಿಂದ…

Leave a Reply

Your email address will not be published. Required fields are marked *