ರಾಹುಲ್ ಗಾಂಧಿ ಕರ್ನಾಟಕದಲ್ಲಿ ಪಾದಯಾತ್ರೆ ಮಾಡಿದ್ರೆ ಯಾವುದೇ ಪ್ರಯೋಜನವಿಲ್ಲ…ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ್…ನಂಜನಗೂಡು,ಸೆ30,Tv10 ಕನ್ನಡ

ರಾಹುಲ್ ಗಾಂಧಿ ಕರ್ನಾಟಕದಲ್ಲಿ ಪಾದಯಾತ್ರೆ ಮಾಡಿದ್ರೆ ಯಾವುದೇ ಪ್ರಯೋಜನವಿಲ್ಲ…ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ್…
ನಂಜನಗೂಡು,ಸೆ30,Tv10 ಕನ್ನಡ

ರಾಹುಲ್ ಗಾಂಧಿ ಕರ್ನಾಟಕದಲ್ಲಿ ಪಾದಯಾತ್ರೆ ಮಾಡಿದ್ರೆ ಯಾವುದೇ ಪ್ರಯೋಜನವಿಲ್ಲ…ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ್…
ನಂಜನಗೂಡು,ಸೆ30,Tv10 ಕನ್ನಡ
ರಾಹುಲ್ ಗಾಂಧಿ ಕರ್ನಾಟಕದಲ್ಲಿ ಪಾದಯಾತ್ರೆ ಮಾಡುವುದರಿಂದ ಯಾವುದೇ ಪ್ರಯೋಜನವಿಲ್ಲ,ಅವರು ಹೆಜ್ಜೆ ಇಟ್ಟ ಕಡೆ ಸೋಲುಗಳೇ ಎದುರಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ್ ನಾರಾಯಣ್ ವಾಗ್ಧಾಳಿ ನಡೆಸಿದ್ದಾರೆ.
ದಕ್ಷಿಣಕಾಶಿ ನಂಜನಗೂಡಿಗೆ ಭೇಟಿ ನಂಜುಂಡೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿ ನಂತರ ಮಾಧ್ಮದವರೊಂದಿಗೆ ಮಾತನಾಡಿದರು.
ಕೇಂದ್ರ ಸರ್ಕಾರವು ಪಿಎಫ್ಐ ಉಗ್ರ ಸಂಘಟನೆಯನ್ನು ಬ್ಯಾನ್ ಮಾಡಿರುವುದು ಸ್ವಾಗತಾರ್ಹ.
ರಾಜ್ಯದಲ್ಲಿಯೂ ಕೂಡ ಪಿಎಫ್ ಐ ಸಂಘಟನೆಯ ಉಗ್ರರು ಸಾಕಷ್ಟು ಸಮಸ್ಯೆಗಳನ್ನು ಸೃಷ್ಟಿ ಮಾಡಿದ್ದರು.ಹಲವು ವರ್ಷಗಳಿಂದಲೂ ಕೂಡ ಪಿಎಫ್ಐ ಉಗ್ರ ಸಂಘಟನೆಯನ್ನು ಕಾಂಗ್ರೆಸ್ ಪಕ್ಷ ಬೆಂಬಲಿಸುತ್ತಾ ಬಂದಿದೆ.ದೇಶ ಮತ್ತು ರಾಜ್ಯದ ಸುರಕ್ಷತೆಗಾಗಿ ಪಿಎಫ್ಐ ಸಂಘಟನೆಯನ್ನು ಬ್ಯಾನ್ ಮಾಡಿರುವುದು ನಿಜ್ವಾಗ್ಲೂ ಖುಷಿ ತಂದಿದೆ.ಆರ್.ಎಸ್.ಎಸ್.ಬ್ಯಾನ್ ಮಾಡುವಂತೆ ಒತ್ತಾಯಿಸಿದ್ದ ಸಿದ್ದರಾಮಯ್ಯ ಹೇಳಿಕೆಯನ್ನು ಖಂಡಿಸಿದ ಸಚಿವ ಡಾ ಅಶ್ವಥ್ ನಾರಾಯಣ್ ಇದು ಹಾಸ್ಯಾಸ್ಪದ ಎಂದರು.ಇದುವರೆಗೂ ರಾಜ್ಯದಲ್ಲಿ ಸಿದ್ದರಾಮಯ್ಯ ಪಿಎಫ್ ಐನಂತಹ ಉಗ್ರ ಸಂಘಟನೆಯನ್ನು ಬೆಂಬಲಿಸುತ್ತ ಬಂದಿರುವವರು.
ಸಿದ್ದರಾಮಯ್ಯನವರಿಗೆ ಕಾಂಗ್ರೆಸ್ ಪಕ್ಷದಲ್ಲಿಯೇ ನಿಲ್ಲಲು ಸಾಧ್ಯವಾಗುತ್ತಿಲ್ಲ ಎಂದು ಟೀಕಿಸಿದರು.

ಹೊರ ರಾಜ್ಯ ಕೇರಳದಿಂದ ಕರ್ನಾಟಕ ರಾಜ್ಯದಲ್ಲಿ ರಾಹುಲ್ ಗಾಂಧಿ ಪಾದಯಾತ್ರೆಯಿಂದ ಯಾವುದೇ ಪ್ರಭಾವ ಇಲ್ಲ.ಕಾಂಗ್ರೆಸ್ ಪಕ್ಷದ ವರಿಷ್ಠ ರಾಹುಲ್ ಗಾಂಧಿ ಕಾಲಿಟ್ಟಿರುವವ ಜಾಗದಲ್ಲೆಲ್ಲ ಬರೀ ಸೋಲು ಕಂಡಿದೆ.
ಕರ್ನಾಟಕದಲ್ಲಿ ರಾಹುಲ್ ಗಾಂಧಿ ಪಾದಯಾತ್ರೆ ಮಾಡಿದರೆ ಪ್ರಯೋಜನ ಇಲ್ಲ.
ಮುಂಬರುವ ಸಾರ್ವತ್ರಿಕ ಚುನಾವಣೆಗೂ ಯಾವುದೇ ಬದಲಾವಣೆ ಕಾಣುವುದಿಲ್ಲ.
ಕಾಂಗ್ರೆಸ್ ಪಕ್ಷದಲ್ಲಿ ನಾಯಕರುಗಳು ಭಿನ್ನಮತದಿಂದ ಸ್ಪೋಟಗೊಂಡಿದ್ದಾರೆ.
ಮತ್ತೆ ಮುಂಬರುವ ರಾಜ್ಯದ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ಗೆಲುವು ಸಾಧಿಸಿ ಅಧಿಕಾರ ಹಿಡಿಯುವುದರಲ್ಲಿ ಅನುಮಾನವೇ ಇಲ್ಲ ಎಂದರು…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *