ಕರ್ತವ್ಯ ನಿರತ ಮಹಿಳಾ ಪಿಎಸ್ಸೈಗೆ ಧಂಕಿ…ಬಿಜೆಪಿ ಮುಖಂಡ ಅಪ್ಪಣ್ಣ ಮತ್ತು ಸಹಚರರ ವಿರುದ್ದ FIR ದಾಖಲು…

ಕರ್ತವ್ಯ ನಿರತ ಮಹಿಳಾ ಪಿಎಸ್ಸೈಗೆ ಧಂಕಿ…ಬಿಜೆಪಿ ಮುಖಂಡ ಅಪ್ಪಣ್ಣ ಮತ್ತು ಸಹಚರರ ವಿರುದ್ದ FIR ದಾಖಲು…

ಕರ್ತವ್ಯ ನಿರತ ಮಹಿಳಾ ಪಿಎಸ್ಸೈಗೆ ಧಂಕಿ…ಬಿಜೆಪಿ ಮುಖಂಡ ಅಪ್ಪಣ್ಣ ಮತ್ತು ಸಹಚರರ ವಿರುದ್ದ FIR ದಾಖಲು…

ಮೈಸೂರು,ಅ3,Tv10 ಕನ್ನಡ
ಕರ್ತವ್ಯ ನಿರತ ಮಹಿಳಾ ಪಿಎಸ್ಸೈಗೆ ಅವ್ಯಾಚ ಶಬ್ದಗಳಿಂದ ನಿಂದಿಸಿ ಧಂಕಿ ಹಾಕಿದ ಜಂಗಲ್ ಅಂಡ್ ರೆಸಾರ್ಟ್ಸ ನ ಅಧ್ಯಕ್ಷ ಹಾಗೂ ಬಿಜೆಪಿ ಮುಖಂಡ ಅಪ್ಪಣ್ಣ ಮತ್ತು ಸಹಚರರ ಮೇಲೆ ಮೈಸೂರಿನ ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೈಸೂರಿ ಅಶೋಕಾ ಪುರಂ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ ಪಿಎಸ್ಸೈ ಸ್ಮಿತಾ(30) ಎಂಬುವರು ಪ್ರಕರಣ ದಾಖಲಿಸಿದ್ದಾರೆ.ನಿನ್ನೆ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ಯುವ ದಸರಾ ಕಾರ್ಯಕ್ರಮದ ಭದ್ರತೆ ಕರ್ತವ್ಯದಲ್ಲಿ ಸ್ಮಿತಾ ನಿಯೋಜನೆಗೊಂಡಿದ್ದರು.ಈ ವೇಳೆ ಜಿಲ್ಲಾ ಉಸ್ತುವಾರಿ ಜೊತೆ ಬಂದ ಬಿಜೆಪಿ ಮುಖಂಡ ಅಪ್ಪಣ್ಣ ರವರನ್ನ ಸೂಚಿಸಿದ ಸ್ಥಳದಲ್ಲಿ ಕುಳಿತುಕೊಳ್ಳುವಂತೆ ಸ್ಮಿತಾ ತಿಳಿಸಿದ್ದಾರೆ.ಈ ವೇಳೆ ಸಹನೆ ಕಳೆದುಕೊಂಡ ಅಪ್ಪಣ್ಣ ಅವ್ಯಾಚ ಶಬ್ದಗಳನ್ನ ಬಳಸಿ ಧಂಕಿ ಹಾಕಿದ್ದಾರೆ.ಅಲ್ಲದೆ ಇವರಜೊತೆ ಬಂದ ಸಹಚರರು ಕೈ ಹಿಡಿದು ಎಳೆದಾಡಿದ್ದಾರೆ.ಈ ವೇಳೆ ಸ್ಮಿತಾ ಅವರ ಜೊತೆ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಗಳು ನೆರವಿಗೆ ಬಂದು ರಕ್ಷಿಸಿದ್ದಾರೆ.ಅವ್ಯಾಚ ಶಬ್ದಗಳಿಂದ ನಿಂದಿಸಿ ಧಂಕಿ ಹಾಕಿದ ಅಪ್ಪಣ್ಣ ಹಾಗೂ ಸಹಚರರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಸ್ಮಿತಾ ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *