ಕರ್ತವ್ಯ ನಿರತ ಮಹಿಳಾ ಪಿಎಸ್ಸೈಗೆ ಧಂಕಿ…ಬಿಜೆಪಿ ಮುಖಂಡ ಅಪ್ಪಣ್ಣ ಮತ್ತು ಸಹಚರರ ವಿರುದ್ದ FIR ದಾಖಲು…

ಕರ್ತವ್ಯ ನಿರತ ಮಹಿಳಾ ಪಿಎಸ್ಸೈಗೆ ಧಂಕಿ…ಬಿಜೆಪಿ ಮುಖಂಡ ಅಪ್ಪಣ್ಣ ಮತ್ತು ಸಹಚರರ ವಿರುದ್ದ FIR ದಾಖಲು…

ಕರ್ತವ್ಯ ನಿರತ ಮಹಿಳಾ ಪಿಎಸ್ಸೈಗೆ ಧಂಕಿ…ಬಿಜೆಪಿ ಮುಖಂಡ ಅಪ್ಪಣ್ಣ ಮತ್ತು ಸಹಚರರ ವಿರುದ್ದ FIR ದಾಖಲು…

ಮೈಸೂರು,ಅ3,Tv10 ಕನ್ನಡ
ಕರ್ತವ್ಯ ನಿರತ ಮಹಿಳಾ ಪಿಎಸ್ಸೈಗೆ ಅವ್ಯಾಚ ಶಬ್ದಗಳಿಂದ ನಿಂದಿಸಿ ಧಂಕಿ ಹಾಕಿದ ಜಂಗಲ್ ಅಂಡ್ ರೆಸಾರ್ಟ್ಸ ನ ಅಧ್ಯಕ್ಷ ಹಾಗೂ ಬಿಜೆಪಿ ಮುಖಂಡ ಅಪ್ಪಣ್ಣ ಮತ್ತು ಸಹಚರರ ಮೇಲೆ ಮೈಸೂರಿನ ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೈಸೂರಿ ಅಶೋಕಾ ಪುರಂ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ ಪಿಎಸ್ಸೈ ಸ್ಮಿತಾ(30) ಎಂಬುವರು ಪ್ರಕರಣ ದಾಖಲಿಸಿದ್ದಾರೆ.ನಿನ್ನೆ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ಯುವ ದಸರಾ ಕಾರ್ಯಕ್ರಮದ ಭದ್ರತೆ ಕರ್ತವ್ಯದಲ್ಲಿ ಸ್ಮಿತಾ ನಿಯೋಜನೆಗೊಂಡಿದ್ದರು.ಈ ವೇಳೆ ಜಿಲ್ಲಾ ಉಸ್ತುವಾರಿ ಜೊತೆ ಬಂದ ಬಿಜೆಪಿ ಮುಖಂಡ ಅಪ್ಪಣ್ಣ ರವರನ್ನ ಸೂಚಿಸಿದ ಸ್ಥಳದಲ್ಲಿ ಕುಳಿತುಕೊಳ್ಳುವಂತೆ ಸ್ಮಿತಾ ತಿಳಿಸಿದ್ದಾರೆ.ಈ ವೇಳೆ ಸಹನೆ ಕಳೆದುಕೊಂಡ ಅಪ್ಪಣ್ಣ ಅವ್ಯಾಚ ಶಬ್ದಗಳನ್ನ ಬಳಸಿ ಧಂಕಿ ಹಾಕಿದ್ದಾರೆ.ಅಲ್ಲದೆ ಇವರಜೊತೆ ಬಂದ ಸಹಚರರು ಕೈ ಹಿಡಿದು ಎಳೆದಾಡಿದ್ದಾರೆ.ಈ ವೇಳೆ ಸ್ಮಿತಾ ಅವರ ಜೊತೆ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಗಳು ನೆರವಿಗೆ ಬಂದು ರಕ್ಷಿಸಿದ್ದಾರೆ.ಅವ್ಯಾಚ ಶಬ್ದಗಳಿಂದ ನಿಂದಿಸಿ ಧಂಕಿ ಹಾಕಿದ ಅಪ್ಪಣ್ಣ ಹಾಗೂ ಸಹಚರರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಸ್ಮಿತಾ ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *