ಜಂಬೂಸವಾರಿಗೆ ಮೆರಗು ನೀಡಲಿರುವ ಸ್ಥಬ್ದಚಿತ್ರಗಳ ವಿವರ ಹೀಗಿದೆ…
- MysoreTV10 Kannada Exclusive
- October 5, 2022
- No Comment
- 108
ಜಂಬೂಸವಾರಿಗೆ ಮೆರಗು ನೀಡಲಿರುವ ಸ್ಥಬ್ದಚಿತ್ರಗಳ ವಿವರ ಹೀಗಿದೆ…
ಮೈಸೂರು,ಅ5,TvT0 ಕನ್ನಡ
ಸ್ತಬ್ಧಚಿತ್ರಗಳ ಪಟ್ಟಿ
ಜಿಲ್ಲಾವಾರು
- ಬಾಗಲಕೋಟೆ- ಮುದೋಳ್ ಶ್ವಾನಗಳು, ಇಳಕಲ್ ಸೀರೆ
- ಬಳ್ಳಾರಿ- ದುರ್ಗಮ್ಮ ದೇವಸ್ಥಾನ
- ಬೆಳಗಾವ್- ಶ್ರೀ ರೇಣುಕಾದೇವಿ ದೇವಸ್ಥಾನ, ಕಮಲ ಬಸದಿ
- ಬೆಂಗಳೂರು(ಗ್ರಾ)- ಕಪಿಲೇಶ್ವರ ದೇವಸ್ಥಾನ, ಜೈನ ಬಸದಿ
- ಬೆಂಗಳೂರು(ನ)- ಕಡಲೆಕಾಯಿ ಪರಸೆ, ಬಸವಣ್ಣಗುಡಿ
- ಬೀದರ್- ಅನುಭವ ಮಂಟಪ
7. ಚಾಮರಾಜನಗರ- ವನ್ಯಧಾಮ, ಶ್ರೀ ಮಹದೇಶ್ವರ ವಿಗ್ರಹ, ಪುನೀತ್ ರಾಜ್ ಕುಮಾರ್ ಪ್ರತಿಮೆ. - ಚಿಕ್ಕಬಳ್ಳಾಪುರ- ಗ್ರೀನ್ ನಂದಿ, ಭೋಗನಂದೀಶ್ವರ ದೇವಸ್ಥಾನ
- ಚಿಕ್ಕಮಗಳೂರು- ಸಪ್ತನದಿಗಳ ತವರು
- ಚಿತ್ರದುರ್ಗ- ವಾಣಿ ವಿಲಾಸ ಜಲಾಶಯ, ಒನಕೆ ಓಬವ್ವ, ಕುದುರೆ ಮೇಲೆ ಆಸೀನರಾಗಿರುವ ಮದಕರಿ ನಾಯಕ ಪ್ರತಿಮೆ, ದೀಪಸ್ಥಂಭ
- ದಕ್ಷಿಣ ಕನ್ನಡ- ಕಂಬಳ, ಹುಲಿವೇಷ, ಭೂತಕೋಲ
- ದಾವಣಗೆರೆ- ಸಂತೆ ಬೆನ್ನೂರು, ಪುಷ್ಕರಣೆ
- ಧಾರವಾಡ- ಸಂಗೀತ ದಿಗ್ಗಜರು
- ಗದಗ- ಶ್ರೀಕ್ಷೇತ್ರ ಶ್ರೀಮಂತಗಢ, ಹೊಳಲಮ್ಮ ದೇವಿ, ಶಿವಾಜಿ
- ಹಾಸನ- ಬೇಲೂರು, ಹಳೇಬೀಡ್, ಶ್ರವಣ ಬೆಳಗೊಳ ಗೊಮ್ಮಟಗಿರಿ
- ಹಾವೇರಿ- ಗುರುಗೋವಿಂದ ಭಟ್ಟರು, ಸಂತ ಶಿಶುನಾಳ ಶರೀಫರು, ಮುಕ್ತೇಶ್ವರ ದೇವಾಲಯ
- ಕಲಬುರ್ಗಿ- ರಾಜವಂಶಸ್ಥರ ಕೋಟೆ, ಚಿಂಚೋಳಿ ಅರಣ್ಯ ಪ್ರದೇಶ
- ಕೊಡಗು- ಬ್ರಹ್ಮಗಿರಿ ಬೆಟ್ಟ, ಬೃಗಂಡೇಶ್ವರ ದೇವಾಲಯ, ತಲಕಾವೇರಿ ತೀರ್ಥೋದ್ಭವ
- ಕೋಲಾರ- ಬಿ.ಕೆ.ಎಸ್ ಅಯ್ಯಂಗಾರ್ ಯೋಗಥಾನ್, ಅಂತರಗಂಗೆ ಬೆಟ್ಟ
- ಕೊಪ್ಪಳ- ಆನೆಗುಂದಿ ಬೆಟ್ಟ, ಕಿನ್ನಾಳ ಗೊಂಬೆಗಳು, ಅಂಜನಾದ್ರಿ ಬೆಟ್ಟ
- ಮಂಡ್ಯ- ಮಂಡ್ಯ ಜಿಲ್ಲೆಯ ದೇವಾಲಯಗಳು
- ಮೈಸೂರು- ಮೈಸೂರು ಜಿಲ್ಲೆಯ ವಿಶೇಷತೆಗಳು
- ರಾಜಚೂರು- ಸಿರಿಧಾನ್ಯಗಳ ಬೆಳೆಗಳ ಅಭಿಯಾನ
- ರಾಮನಗರ- ರಾಮದೇವರ ಬೆಟ್ಟ, ರಣಹದ್ದು ಪಕ್ಷಿಧಾಮ
- ಶಿವಮೊಗ್ಗ- ಅಕ್ಕಮಹಾದೇವಿ ಜನ್ಮಸ್ಥಳ, ಉಡುತಡಿ, ಶಿಕಾರಿಪುರ
- ತುಮಕೂರು- ನಿಟ್ಟೂರಿನ ಎಚ್ಎಎಲ್ ತಯಾರಿಕಾ ಘಟಕ, ಪಾವಗಡದ ಬೃಹತ್ ಸೋಲಾರ್ ಪಾರ್ಕ್
- ಉಡುಪಿ- ಜಿ.ಐ.ಟ್ಯಾಗ್ ಹೊಂದಿರುವ ಕೈಮಗ್ಗ ಸೀರೆ ನೇಯ್ಗೆ, ಸಾಂಪ್ರದಾಯಿಕ ಕಲೆಗಳ ಪ್ರದರ್ಶನ
- ಉತ್ತರ ಕನ್ನಡ- ಕಾರವಾರ ನೌಕಾಶಾಲೆ
- ವಿಜಯಪುರ- ಸಿದ್ದರಾಮೇಶ್ವರ ದೇವಸ್ಥಾನ
- ವಿಜಯನಗರ- ಉಗ್ರ ನರಸಿಂಹ, ದರೋಜಿ ಕರಡಿಧಾಮ, ಕಲ್ಲಿನ ರಥ
- ಯಾದಗಿರಿ- ಸುರಪುರ ಕೋಟೆ
ಸ್ತಬ್ಧಚಿತ್ರಗಳ ಉಪಸಮಿತಿ - ಅರಮನೆ ವಾದ್ಯಗೋಷ್ಠಿ
- ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲೂಕಿನ ಸೋಮನಾಥಪುರ ದೇವಾಲಯ
- ಆಜಾದಿ ಕಾ ಅಮೃತ ಮಹೋತ್ಸವ
ಇಲಾಖಾವಾರು
- ಸಮಾಜ ಕಲ್ಯಾಣ ಇಲಾಖೆ- ಸಾಮಾಜಿಕ ನ್ಯಾಯ
- ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ- ಐಟಿಐ, ಜಿಟಿಟಿಸಿ, ಕೌಶಲ ತರಬೇತಿ
- ಹಾಲು ಉತ್ಪಾದಕರ ಮಹಾಮಂಡಲ- ನಂದಿನಿ ಕ್ಷೀರಧಾರೆ, ಉತ್ಪನ್ನಗಳು
- ಮೈಸೂರು ವಿಶ್ವವಿದ್ಯಾಲಯ- 106 ವರ್ಷಗಳ ಇತಿಹಾಸ
- ಕಾವೇರಿ ನೀರಾವರಿ ನಿಗಮ- ರೈತರು ಮತ್ತು ಸಾರ್ವಜನಿಕರಿಗೆ ಆಗುವ ಅನುಕೂಲಕಗಳು
- ಸೆಸ್ಕ್- ಡಿಡಿಯು ಯೋಜನೆ, ಬೆಳಕು ಯೋಜನೆ, ಪರಿವರ್ತಕ ಅಭಿಯಾನ
- ವಾರ್ತಾ ಮತ್ತು ಪ್ರಚಾರ ಇಲಾಖೆ- ಇಲಾಖೆ ಕಾರ್ಯಕ್ರಮಗಳು
- ಡಾ.ಬಾಬು ಜಗಜೀವನರಾಂ ಅಭಿವೃದ್ಧಿ ನಿಗಮ- ಲಿಡ್ಕರ್ ಉತ್ಪನ್ನಗಳು
- ಅಖಿಲ ಭಾರತ ವಾಕ್ ಮತ್ತು ಶ್ರಾವಣ ಸಂಸ್ಥೆ- ಎಲ್ಲರಿಗೂ ದಯೆ ಮತ್ತು ಪ್ರೀತಿಗಾಗಿ
- ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ- ಆರ್ಥಿಕ ಹೊರಯಿಂದ ರಕ್ಷಣೆ, ನಮ್ಮ ಕ್ಲಿನಿಕ್
- ಸಹಕಾರ ಇಲಾಖೆ- ಸಹಕಾರ ಕ್ಷೇತ್ರದ ಯೋಜನೆಗಳು
- ಮಂಡ್ಯ ಜಿಲ್ಲೆ ಮಹಾ ಕುಂಭ ಮೇಳ- ಪುಣ್ಯ ಸ್ನಾನ ಮತ್ತು ಶ್ರೀ ಮಹದೇಶ್ವರ ಜ್ಯೋತಿ ಸ್ವೀಕಾರ
- ಪ್ರವಾಸೋದ್ಯಮ ಇಲಾಖೆ- ಚನ್ನಕೇಶವ ದೇವಾಲಯ, ಬೇಲೂರು, ಹಂಪಿ ಆನೆಲಾಯ