ಜಂಬೂಸವಾರಿಗೆ ಮೆರಗು ನೀಡಲಿರುವ ಸ್ಥಬ್ದಚಿತ್ರಗಳ ವಿವರ ಹೀಗಿದೆ…

ಜಂಬೂಸವಾರಿಗೆ ಮೆರಗು ನೀಡಲಿರುವ ಸ್ಥಬ್ದಚಿತ್ರಗಳ ವಿವರ ಹೀಗಿದೆ…

ಜಂಬೂಸವಾರಿಗೆ ಮೆರಗು ನೀಡಲಿರುವ ಸ್ಥಬ್ದಚಿತ್ರಗಳ ವಿವರ ಹೀಗಿದೆ…

ಮೈಸೂರು,ಅ5,TvT0 ಕನ್ನಡ
ಸ್ತಬ್ಧಚಿತ್ರಗಳ ಪಟ್ಟಿ
ಜಿಲ್ಲಾವಾರು

  1. ಬಾಗಲಕೋಟೆ- ಮುದೋಳ್‌ ಶ್ವಾನಗಳು, ಇಳಕಲ್‌ ಸೀರೆ
  2. ಬಳ್ಳಾರಿ- ದುರ್ಗಮ್ಮ ದೇವಸ್ಥಾನ
  3. ಬೆಳಗಾವ್- ಶ‍್ರೀ ರೇಣುಕಾದೇವಿ ದೇವಸ್ಥಾನ, ಕಮಲ ಬಸದಿ
  4. ಬೆಂಗಳೂರು(ಗ್ರಾ)- ಕಪಿಲೇಶ್ವರ ದೇವಸ್ಥಾನ, ಜೈನ ಬಸದಿ
  5. ಬೆಂಗಳೂರು(ನ)- ಕಡಲೆಕಾಯಿ ಪರಸೆ, ಬಸವಣ್ಣಗುಡಿ
  6. ಬೀದರ್‌- ಅನುಭವ ಮಂಟಪ
    7. ಚಾಮರಾಜನಗರ- ವನ್ಯಧಾಮ, ಶ್ರೀ ಮಹದೇಶ್ವರ ವಿಗ್ರಹ, ಪುನೀತ್‌ ರಾಜ್‌ ಕುಮಾರ್‌ ಪ್ರತಿಮೆ.
  7. ಚಿಕ್ಕಬಳ್ಳಾಪುರ- ಗ್ರೀನ್‌ ನಂದಿ, ಭೋಗನಂದೀಶ್ವರ ದೇವಸ್ಥಾನ
  8. ಚಿಕ್ಕಮಗಳೂರು- ಸಪ್ತನದಿಗಳ ತವರು
  9. ಚಿತ್ರದುರ್ಗ- ವಾಣಿ ವಿಲಾಸ ಜಲಾಶಯ, ಒನಕೆ ಓಬವ್ವ, ಕುದುರೆ ಮೇಲೆ ಆಸೀನರಾಗಿರುವ ಮದಕರಿ ನಾಯಕ ಪ್ರತಿಮೆ, ದೀಪಸ್ಥಂಭ
  10. ದಕ್ಷಿಣ ಕನ್ನಡ- ಕಂಬಳ, ಹುಲಿವೇಷ, ಭೂತಕೋಲ
  11. ದಾವಣಗೆರೆ- ಸಂತೆ ಬೆನ್ನೂರು, ಪುಷ್ಕರಣೆ
  12. ಧಾರವಾಡ- ಸಂಗೀತ ದಿಗ್ಗಜರು
  13. ಗದಗ- ಶ್ರೀಕ್ಷೇತ್ರ ಶ್ರೀಮಂತಗಢ, ಹೊಳಲಮ್ಮ ದೇವಿ, ಶಿವಾಜಿ
  14. ಹಾಸನ- ಬೇಲೂರು, ಹಳೇಬೀಡ್, ಶ್ರವಣ ಬೆಳಗೊಳ ಗೊಮ್ಮಟಗಿರಿ
  15. ಹಾವೇರಿ- ಗುರುಗೋವಿಂದ ಭಟ್ಟರು, ಸಂತ ಶಿಶುನಾಳ ಶರೀಫರು, ಮುಕ್ತೇಶ್ವರ ದೇವಾಲಯ
  16. ಕಲಬುರ್ಗಿ- ರಾಜವಂಶಸ್ಥರ ಕೋಟೆ, ಚಿಂಚೋಳಿ ಅರಣ್ಯ ಪ್ರದೇಶ
  17. ಕೊಡಗು- ಬ್ರಹ್ಮಗಿರಿ ಬೆಟ್ಟ, ಬೃಗಂಡೇಶ್ವರ ದೇವಾಲಯ, ತಲಕಾವೇರಿ ತೀರ್ಥೋದ್ಭವ
  18. ಕೋಲಾರ- ಬಿ.ಕೆ.ಎಸ್‌ ಅಯ್ಯಂಗಾರ್‌ ಯೋಗಥಾನ್‌, ಅಂತರಗಂಗೆ ಬೆಟ್ಟ
  19. ಕೊಪ್ಪಳ- ಆನೆಗುಂದಿ ಬೆಟ್ಟ, ಕಿನ್ನಾಳ ಗೊಂಬೆಗಳು, ಅಂಜನಾದ್ರಿ ಬೆಟ್ಟ
  20. ಮಂಡ್ಯ- ಮಂಡ್ಯ ಜಿಲ್ಲೆಯ ದೇವಾಲಯಗಳು
  21. ಮೈಸೂರು- ಮೈಸೂರು ಜಿಲ್ಲೆಯ ವಿಶೇಷತೆಗಳು
  22. ರಾಜಚೂರು- ಸಿರಿಧಾನ್ಯಗಳ ಬೆಳೆಗಳ ಅಭಿಯಾನ
  23. ರಾಮನಗರ- ರಾಮದೇವರ ಬೆಟ್ಟ, ರಣಹದ್ದು ಪಕ್ಷಿಧಾಮ
  24. ಶಿವಮೊಗ್ಗ- ಅಕ್ಕಮಹಾದೇವಿ ಜನ್ಮಸ್ಥಳ, ಉಡುತಡಿ, ಶಿಕಾರಿಪುರ
  25. ತುಮಕೂರು- ನಿಟ್ಟೂರಿನ ಎಚ್‌ಎಎಲ್‌ ತಯಾರಿಕಾ ಘಟಕ, ಪಾವಗಡದ ಬೃಹತ್‌ ಸೋಲಾರ್‌ ಪಾರ್ಕ್‌
  26. ಉಡುಪಿ- ಜಿ.ಐ.ಟ್ಯಾಗ್‌ ಹೊಂದಿರುವ ಕೈಮಗ್ಗ ಸೀರೆ ನೇಯ್ಗೆ, ಸಾಂಪ್ರದಾಯಿಕ ಕಲೆಗಳ ಪ್ರದರ್ಶನ
  27. ಉತ್ತರ ಕನ್ನಡ- ಕಾರವಾರ ನೌಕಾಶಾಲೆ
  28. ವಿಜಯಪುರ- ಸಿದ್ದರಾಮೇಶ್ವರ ದೇವಸ್ಥಾನ
  29. ವಿಜಯನಗರ- ಉಗ್ರ ನರಸಿಂಹ, ದರೋಜಿ ಕರಡಿಧಾಮ, ಕಲ್ಲಿನ ರಥ
  30. ಯಾದಗಿರಿ- ಸುರಪುರ ಕೋಟೆ
    ಸ್ತಬ್ಧಚಿತ್ರಗಳ ಉಪಸಮಿತಿ
  31. ಅರಮನೆ ವಾದ್ಯಗೋಷ್ಠಿ
  32. ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲೂಕಿನ ಸೋಮನಾಥಪುರ ದೇವಾಲಯ
  33. ಆಜಾದಿ ಕಾ ಅಮೃತ ಮಹೋತ್ಸವ

ಇಲಾಖಾವಾರು

  1. ಸಮಾಜ ಕಲ್ಯಾಣ ಇಲಾಖೆ- ಸಾಮಾಜಿಕ ನ್ಯಾಯ
  2. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ- ಐಟಿಐ, ಜಿಟಿಟಿಸಿ, ಕೌಶಲ ತರಬೇತಿ
  3. ಹಾಲು ಉತ್ಪಾದಕರ ಮಹಾಮಂಡಲ- ನಂದಿನಿ ಕ್ಷೀರಧಾರೆ, ಉತ್ಪನ್ನಗಳು
  4. ಮೈಸೂರು ವಿಶ್ವವಿದ್ಯಾಲಯ- 106 ವರ್ಷಗಳ ಇತಿಹಾಸ
  5. ಕಾವೇರಿ ನೀರಾವರಿ ನಿಗಮ- ರೈತರು ಮತ್ತು ಸಾರ್ವಜನಿಕರಿಗೆ ಆಗುವ ಅನುಕೂಲಕಗಳು
  6. ಸೆಸ್ಕ್-‌ ಡಿಡಿಯು ಯೋಜನೆ, ಬೆಳಕು ಯೋಜನೆ, ಪರಿವರ್ತಕ ಅಭಿಯಾನ
  7. ವಾರ್ತಾ ಮತ್ತು ಪ್ರಚಾರ ಇಲಾಖೆ- ಇಲಾಖೆ ಕಾರ್ಯಕ್ರಮಗಳು
  8. ಡಾ.ಬಾಬು ಜಗಜೀವನರಾಂ ಅಭಿವೃದ್ಧಿ ನಿಗಮ- ಲಿಡ್ಕರ್‌ ಉತ್ಪನ್ನಗಳು
  9. ಅಖಿಲ ಭಾರತ ವಾಕ್‌ ಮತ್ತು ಶ್ರಾವಣ ಸಂಸ್ಥೆ- ಎಲ್ಲರಿಗೂ ದಯೆ ಮತ್ತು ಪ್ರೀತಿಗಾಗಿ
  10. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ- ಆರ್ಥಿಕ ಹೊರಯಿಂದ ರಕ್ಷಣೆ, ನಮ್ಮ ಕ್ಲಿನಿಕ್‌
  11. ಸಹಕಾರ ಇಲಾಖೆ- ಸಹಕಾರ ಕ್ಷೇತ್ರದ ಯೋಜನೆಗಳು
  12. ಮಂಡ್ಯ ಜಿಲ್ಲೆ ಮಹಾ ಕುಂಭ ಮೇಳ- ಪುಣ್ಯ ಸ್ನಾನ ಮತ್ತು ಶ್ರೀ ಮಹದೇಶ್ವರ ಜ್ಯೋತಿ ಸ್ವೀಕಾರ
  13. ಪ್ರವಾಸೋದ್ಯಮ ಇಲಾಖೆ- ಚನ್ನಕೇಶವ ದೇವಾಲಯ, ಬೇಲೂರು, ಹಂಪಿ ಆನೆಲಾಯ
Spread the love

Related post

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ…55 ಲಕ್ಷ ಹಿಂದಿರುಗಿಸದ ಆರೋಪ…

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ…

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ…55 ಲಕ್ಷ ಹಿಂದಿರುಗಿಸದ ಆರೋಪ… ಮೈಸೂರು,ಮೇ20,Tv10 ಕನ್ನಡ ಸಾಲದ ಹಣ ವಾಪಸ್ ಕೇಳಲು ಹೋದ…
ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ…

ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ…

ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ… ಮಂಡ್ಯ,ಮೇ20,Tv10 ಕನ್ನಡ ಮಂಡ್ಯ ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆ ನಡೆದಿದೆ.ಮಾರಕಾಸ್ತ್ರಗಳಿಂದ ಯುವಕನನ್ನ ದುಷ್ಕರ್ಮಿಗಳು ಕೊಚ್ಚಿ ಹಾಕಿದ್ದಾರೆ.ಮಂಡ್ಯ ಜಿಲ್ಲೆ ಮದ್ದೂರು…
ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ…

ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ…

ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ… ಶ್ರೀರಂಗಪಟ್ಟಣ,ಮೇ19,Tv10 ಕನ್ನಡ ಅಕ್ರಮ ಗಣಿಗಾರಿಕೆ ವಿರುದ್ಧ ಮಂಡ್ಯ ಜಿಲ್ಲಾಡಳಿತದ ಸಮರ ಸಾರಿದೆ.ನಿಷೇಧದ ನಡುವೆಯೂ ಎಗ್ಗಿಲ್ಲದೆ ನಡೆಯುತ್ತಿದ್ದ ಅಕ್ರಮ…

Leave a Reply

Your email address will not be published. Required fields are marked *