ದಸರಾ ಮಹೋತ್ಸವ 2022…ಎರಡು ವರ್ಷಗಳ ನಂತರ ಅದ್ದೂರಿ ಮೆರವಣಿಗೆ…19 ನಿಮಿಷ ತಡವಾಗಿ ಪುಷ್ಪಾರ್ಚನೆ…

ದಸರಾ ಮಹೋತ್ಸವ 2022…ಎರಡು ವರ್ಷಗಳ ನಂತರ ಅದ್ದೂರಿ ಮೆರವಣಿಗೆ…19 ನಿಮಿಷ ತಡವಾಗಿ ಪುಷ್ಪಾರ್ಚನೆ…

ದಸರಾ ಮಹೋತ್ಸವ 2022…ಎರಡು ವರ್ಷಗಳ ನಂತರ ಅದ್ದೂರಿ ಮೆರವಣಿಗೆ…19 ನಿಮಿಷ ತಡವಾಗಿ ಪುಷ್ಪಾರ್ಚನೆ…

ಮೈಸೂರು,ಅ5,Tv10 ಕನ್ನಡ
ಕೊರೊನಾ ಕಪಿಮುಷ್ಟಿಯಿಂದಾಗಿ ಎರಡು ವರ್ಷಗಳು ಕಳೆಗುಂದಿದ್ದ ದಸರಾ ಅದ್ದೂರಿಯಾಗಿ ನೆರವೇರಿತು.ಲಕ್ಷಾಂತರ ವೀಕ್ಷಕರು ಅದ್ದೂರಿ ದಸರಾಗೆ ಸಾಕ್ಷಿಯಾದರು.750 ಕೆ.ಜಿ.ತೂಕದ ಅಂಬಾರಿಯನ್ನ ಹೊತ್ತು ಸಾಗಿದ ಅಭಿಮನ್ಯುವನ್ನ ಕಣ್ತುಂಬಿಕೊಂಡರು.ನಿಗದಿತ ವೇಳೆಗಿಂತ 19 ನಿಮಿಷ ತಡವಾಗಿ ಪುಷ್ಪಾರ್ಚನೆ ಮಾಡಲಾಯಿತು.5.07 ರಿಂದ 5.17 ಕ್ಕೆ ಸಲ್ಲುವ ಶುಭಲಗ್ನದಲ್ಲಿ ನೆರವೇರಿಸಬೇಕಿದ್ದ ಪುಷ್ಪಾರ್ಚನೆ 19 ನಿಮಿಷ ತಡವಾಯಿತು.ನಿಗದಿತ ಸಮಯಕ್ಕೆ ನಂದಿ ಧ್ವಜ ಪೂಜೆ ನೆರವೇರಿದರೂ ಮೆರವಣಿಗೆ ತಡವಾಗಿ ಆರಂಭವಾಯಿತು.48 ಸ್ತಬ್ಧಚಿತ್ರಗಳು 110 ಕ್ಕೂ ಹೆಚ್ಚು ಕಲಾತಂಡಗಳನ್ನೊಳಗೊಂಡ ಮೆರವಣಿಗೆ ಆಕರ್ಷಕವಾಗಿ ನಡೆಯಿತು. ಸರಳ ದಸರಾ ಗುಂಗಿನಲ್ಲಿದ್ದ ಜನತೆ ಅದ್ದೂರಿ ದಸರಾವನ್ನ ಸಂಭ್ರಮಿಸಿದರು.

Spread the love

Related post

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ! ಆಲ್ಫಾ ಅಂದರೇನೇ ಡಾಮಿನೇಶನ್. ಈ ವಾರ ತೆರೆಕಂಡ ಆಲ್ಫಾ‌ ಚಿತ್ರದಲ್ಲಿ ಡಾಮಿನೇಟ್ ಮಾಡುತ್ತಿರುವವರೇ ಚಿತ್ರದ ನಾಯಕ ಹೇಮಂತ್ ಕುಮಾರ್. ಹೇಮಂತ್…
ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್… ಮೈಸೂರು,ಫೆ17,Tv10 ಕನ್ನಡ ಮೈಸೂರಿನ ಹೃದಯಭಾಗದಲ್ಲಿರುವ…
ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ… ನಂಜನಗೂಡು,ಫೆ16,Tv10 ಕನ್ನಡ ಜಾತ್ರೆ ವೇಳೆ ನಡೆಯುತ್ತಿದ್ದ ಜಗಳ ಬಿಡಿಸಿದ ತಪ್ಪಿಗೆ ಹೋಂಗಾರ್ಡ್ ಮೇಲೆ…

Leave a Reply

Your email address will not be published. Required fields are marked *