ದಸರಾ ಮಹೋತ್ಸವ 2022…ಎರಡು ವರ್ಷಗಳ ನಂತರ ಅದ್ದೂರಿ ಮೆರವಣಿಗೆ…19 ನಿಮಿಷ ತಡವಾಗಿ ಪುಷ್ಪಾರ್ಚನೆ…

ದಸರಾ ಮಹೋತ್ಸವ 2022…ಎರಡು ವರ್ಷಗಳ ನಂತರ ಅದ್ದೂರಿ ಮೆರವಣಿಗೆ…19 ನಿಮಿಷ ತಡವಾಗಿ ಪುಷ್ಪಾರ್ಚನೆ…

ದಸರಾ ಮಹೋತ್ಸವ 2022…ಎರಡು ವರ್ಷಗಳ ನಂತರ ಅದ್ದೂರಿ ಮೆರವಣಿಗೆ…19 ನಿಮಿಷ ತಡವಾಗಿ ಪುಷ್ಪಾರ್ಚನೆ…

ಮೈಸೂರು,ಅ5,Tv10 ಕನ್ನಡ
ಕೊರೊನಾ ಕಪಿಮುಷ್ಟಿಯಿಂದಾಗಿ ಎರಡು ವರ್ಷಗಳು ಕಳೆಗುಂದಿದ್ದ ದಸರಾ ಅದ್ದೂರಿಯಾಗಿ ನೆರವೇರಿತು.ಲಕ್ಷಾಂತರ ವೀಕ್ಷಕರು ಅದ್ದೂರಿ ದಸರಾಗೆ ಸಾಕ್ಷಿಯಾದರು.750 ಕೆ.ಜಿ.ತೂಕದ ಅಂಬಾರಿಯನ್ನ ಹೊತ್ತು ಸಾಗಿದ ಅಭಿಮನ್ಯುವನ್ನ ಕಣ್ತುಂಬಿಕೊಂಡರು.ನಿಗದಿತ ವೇಳೆಗಿಂತ 19 ನಿಮಿಷ ತಡವಾಗಿ ಪುಷ್ಪಾರ್ಚನೆ ಮಾಡಲಾಯಿತು.5.07 ರಿಂದ 5.17 ಕ್ಕೆ ಸಲ್ಲುವ ಶುಭಲಗ್ನದಲ್ಲಿ ನೆರವೇರಿಸಬೇಕಿದ್ದ ಪುಷ್ಪಾರ್ಚನೆ 19 ನಿಮಿಷ ತಡವಾಯಿತು.ನಿಗದಿತ ಸಮಯಕ್ಕೆ ನಂದಿ ಧ್ವಜ ಪೂಜೆ ನೆರವೇರಿದರೂ ಮೆರವಣಿಗೆ ತಡವಾಗಿ ಆರಂಭವಾಯಿತು.48 ಸ್ತಬ್ಧಚಿತ್ರಗಳು 110 ಕ್ಕೂ ಹೆಚ್ಚು ಕಲಾತಂಡಗಳನ್ನೊಳಗೊಂಡ ಮೆರವಣಿಗೆ ಆಕರ್ಷಕವಾಗಿ ನಡೆಯಿತು. ಸರಳ ದಸರಾ ಗುಂಗಿನಲ್ಲಿದ್ದ ಜನತೆ ಅದ್ದೂರಿ ದಸರಾವನ್ನ ಸಂಭ್ರಮಿಸಿದರು.

Spread the love

Related post

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…
ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ…

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಎಚ್.ವಿ. ರಾಘವೇಂದ್ರ ಅವರ…
ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್… ಮೈಸೂರು,ಜೂ30,Tv10 ಕನ್ನಡ ಪ್ರೀತಿಸಿ ಮದುವೆಯಾದ ವಿವಾಹಿತೆಯನ್ನ ಮೂವರು ವ್ಯಕ್ತಿಗಳು ಕಿಡ್ನಾಪ್ ಮಾಡಿ ರಾಮನಗರದ ಮನೆಯೊಂದರಲ್ಲಿ ಅಕ್ರಮವಾಗಿ ಬಂಧನದಲ್ಲಿಟ್ಟ ಘಟನೆ…

Leave a Reply

Your email address will not be published. Required fields are marked *