ದಸರಾ ಮಹೋತ್ಸವ 2022…ಎರಡು ವರ್ಷಗಳ ನಂತರ ಅದ್ದೂರಿ ಮೆರವಣಿಗೆ…19 ನಿಮಿಷ ತಡವಾಗಿ ಪುಷ್ಪಾರ್ಚನೆ…

ದಸರಾ ಮಹೋತ್ಸವ 2022…ಎರಡು ವರ್ಷಗಳ ನಂತರ ಅದ್ದೂರಿ ಮೆರವಣಿಗೆ…19 ನಿಮಿಷ ತಡವಾಗಿ ಪುಷ್ಪಾರ್ಚನೆ…

ದಸರಾ ಮಹೋತ್ಸವ 2022…ಎರಡು ವರ್ಷಗಳ ನಂತರ ಅದ್ದೂರಿ ಮೆರವಣಿಗೆ…19 ನಿಮಿಷ ತಡವಾಗಿ ಪುಷ್ಪಾರ್ಚನೆ…

ಮೈಸೂರು,ಅ5,Tv10 ಕನ್ನಡ
ಕೊರೊನಾ ಕಪಿಮುಷ್ಟಿಯಿಂದಾಗಿ ಎರಡು ವರ್ಷಗಳು ಕಳೆಗುಂದಿದ್ದ ದಸರಾ ಅದ್ದೂರಿಯಾಗಿ ನೆರವೇರಿತು.ಲಕ್ಷಾಂತರ ವೀಕ್ಷಕರು ಅದ್ದೂರಿ ದಸರಾಗೆ ಸಾಕ್ಷಿಯಾದರು.750 ಕೆ.ಜಿ.ತೂಕದ ಅಂಬಾರಿಯನ್ನ ಹೊತ್ತು ಸಾಗಿದ ಅಭಿಮನ್ಯುವನ್ನ ಕಣ್ತುಂಬಿಕೊಂಡರು.ನಿಗದಿತ ವೇಳೆಗಿಂತ 19 ನಿಮಿಷ ತಡವಾಗಿ ಪುಷ್ಪಾರ್ಚನೆ ಮಾಡಲಾಯಿತು.5.07 ರಿಂದ 5.17 ಕ್ಕೆ ಸಲ್ಲುವ ಶುಭಲಗ್ನದಲ್ಲಿ ನೆರವೇರಿಸಬೇಕಿದ್ದ ಪುಷ್ಪಾರ್ಚನೆ 19 ನಿಮಿಷ ತಡವಾಯಿತು.ನಿಗದಿತ ಸಮಯಕ್ಕೆ ನಂದಿ ಧ್ವಜ ಪೂಜೆ ನೆರವೇರಿದರೂ ಮೆರವಣಿಗೆ ತಡವಾಗಿ ಆರಂಭವಾಯಿತು.48 ಸ್ತಬ್ಧಚಿತ್ರಗಳು 110 ಕ್ಕೂ ಹೆಚ್ಚು ಕಲಾತಂಡಗಳನ್ನೊಳಗೊಂಡ ಮೆರವಣಿಗೆ ಆಕರ್ಷಕವಾಗಿ ನಡೆಯಿತು. ಸರಳ ದಸರಾ ಗುಂಗಿನಲ್ಲಿದ್ದ ಜನತೆ ಅದ್ದೂರಿ ದಸರಾವನ್ನ ಸಂಭ್ರಮಿಸಿದರು.

Spread the love

Related post

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ…55 ಲಕ್ಷ ಹಿಂದಿರುಗಿಸದ ಆರೋಪ…

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ…

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ…55 ಲಕ್ಷ ಹಿಂದಿರುಗಿಸದ ಆರೋಪ… ಮೈಸೂರು,ಮೇ20,Tv10 ಕನ್ನಡ ಸಾಲದ ಹಣ ವಾಪಸ್ ಕೇಳಲು ಹೋದ…
ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ…

ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ…

ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ… ಮಂಡ್ಯ,ಮೇ20,Tv10 ಕನ್ನಡ ಮಂಡ್ಯ ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆ ನಡೆದಿದೆ.ಮಾರಕಾಸ್ತ್ರಗಳಿಂದ ಯುವಕನನ್ನ ದುಷ್ಕರ್ಮಿಗಳು ಕೊಚ್ಚಿ ಹಾಕಿದ್ದಾರೆ.ಮಂಡ್ಯ ಜಿಲ್ಲೆ ಮದ್ದೂರು…
ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ…

ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ…

ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ… ಶ್ರೀರಂಗಪಟ್ಟಣ,ಮೇ19,Tv10 ಕನ್ನಡ ಅಕ್ರಮ ಗಣಿಗಾರಿಕೆ ವಿರುದ್ಧ ಮಂಡ್ಯ ಜಿಲ್ಲಾಡಳಿತದ ಸಮರ ಸಾರಿದೆ.ನಿಷೇಧದ ನಡುವೆಯೂ ಎಗ್ಗಿಲ್ಲದೆ ನಡೆಯುತ್ತಿದ್ದ ಅಕ್ರಮ…

Leave a Reply

Your email address will not be published. Required fields are marked *